ಆಕ್ಸಿ ಬಸ್‌ಗೆ ಮುಂದೆ ಬಂದ ಮತ್ತಷ್ಟು ಸಂಸ್ಥೆಗಳು


Team Udayavani, May 15, 2021, 3:27 PM IST

Oxy Bus

ಬೆಂಗಳೂರು: ಆಕ್ಸಿ ಬಸ್‌ಗೆ ಉತ್ತಮ ಸ್ಪಂದನೆದೊರೆಯುತ್ತಿರುವ ಬೆನ್ನಲ್ಲೇ ಮತ್ತಷ್ಟು ಸ್ವಯಂಸೇವಾಸಂಸ್ಥೆಗಳು ಇದೇ ಮಾದರಿಯಲ್ಲಿ ಕೊರೊನಾಸೋಂಕಿತರಿಗೆ ಆಮ್ಲಜನಕ ಪೂರೈಸಲು ಮುಂದಾಗಿವೆ.

ಈಗಾಗಲೇ ಮೂರ್‍ನಾಲ್ಕು ಸ್ವಯಂಸೇವಾಸಂಘಟನೆಗಳು ಬೆಂಗಳೂರು ಮಹಾನಗರ ಸಾರಿಗೆಸಂಸ್ಥೆ (ಬಿಎಂಟಿಸಿ)ಯ ಬಸ್‌ಗಳಿಗೆ ಬೇಡಿಕೆ ಇಟ್ಟಿದ್ದು,ಪ್ರತಿ ಒಂದು ಸಂಸ್ಥೆ ತಲಾ ಹತ್ತು ಬಸ್‌ಗಳನ್ನು ಹೀಗೆಪರಿವರ್ತಿಸಿದರೂ ನಗರದಲ್ಲಿ ಮುಂದಿನ ದಿನಗಳಲ್ಲಿಇನ್ನೂ 30-40 ಆಕ್ಸಿ ಬಸ್‌ಗಳು ಕಾರ್ಯಾಚರಣೆ ಮಾಡಲಿವೆ.

ಉಚಿತವಾಗಿ ಆಮ್ಲಜನಕ ಪೂರೈಸಲು ಮುಂದೆಬರುವ ಸಂಸ್ಥೆಗಳಿಗೆ ಬಸ್‌ಗಳನ್ನು ನೀಡಲಾಗುವುದು.ಅಲ್ಲದೆ, ಬಿಬಿಎಂಪಿಗೆ ಇದಕ್ಕೆ ಅಗತ್ಯವಿರುವ ಅನುಮತಿಪಡೆದುಕೊಂಡು ಬರುವಂತೆ ಸೂಚಿಸಲಾಗಿದೆ.ಸೋಮವಾರ (ಮೇ 17)ದ ವೇಳೆಗೆ ಸ್ಪಷ್ಟ ಚಿತ್ರಣಸಿಗಲಿದೆ. ಅಲ್ಲಿಯವರೆಗೆ ಹೆಸರು ಬಹಿರಂಗಪಡಿಸದಿರಲು ಆಯಾ ಸಂಸ್ಥೆಗಳು ಮನವಿ ಮಾಡಿವೆಎಂದು ಬಿಎಂಟಿಸಿ ಅಧಿಕಾರಿಯೊಬ್ಬರು ತಿಳಿಸಿದರು.

ಕೊರತೆ ಇರುವಲ್ಲಿ ನಿಯೋಜನೆ?: ಅಧಿಕ ಸೋಂಕುಪ್ರಕರಣಗಳು ವರದಿಯಾಗುತ್ತಿರುವ ಹಾಗೂ ಹೆಚ್ಚಾಗಿಆಮ್ಲಜನಕ ಕೊರತೆಯಿಂದ ಬಳಲುತ್ತಿರುವರೋಗಿಗಳು ಕಂಡುಬರುವ ಪ್ರದೇಶಗಳನ್ನು ಗುರುತಿಸಿ,ಆ ಭಾಗಗಳಲ್ಲಿ ಆಕ್ಸಿ ಬಸ್‌ಗಳ ನಿಯೋಜನೆಮಾಡುವುದು ಸೂಕ್ತ. ಈ ಬಗ್ಗೆಯೂ ಮುಂಬರುವಸಂಸ್ಥೆಗಳಿಗೆ ಮನವಿ ಮಾಡಲಾಗುವುದು. ಇದರಿಂದರೋಗಿಗಳಿಗೂ ಅನುಕೂಲ ಆಗಲಿದೆ ಎಂದುಅಧಿಕಾರಿಗಳು ತಿಳಿಸಿದರು.ಸೋಂಕಿತರು ಆಕ್ಸಿಜನ್‌ಗಾಗಿ ಆಸ್ಪತ್ರೆಗೆ ಬಂದಾಗ,ತಕ್ಷಣಕ್ಕೆ ಒಳಗೆ ಪ್ರವೇಶ ಸಿಗುವುದಿಲ್ಲ. ಆಗ ರೋಗಿಗಳಿಗೆತೀವ್ರ ತೊಂದರೆ ಆಗಬಹುದು.

ಇಂತಹ ಸಂದರ್ಭದಲ್ಲಿಉದ್ದೇಶಿತ ಮೊಬೈಲ್‌ ಆಕ್ಸಿಜನ್‌ ಸೌಲಭ್ಯವುಳ್ಳ ಬಸ್‌ನೆರವಿಗೆ ಬರಲಿದೆ. ಇದರಲ್ಲಿ ಸಾಮಾನ್ಯವಾಗಿ ಆಕ್ಸಿಜನ್‌,ಕಾನ್ಸಂಟ್ರೇಟರ್‌ ಮತ್ತು ಆಕ್ಸಿಜನ್‌ ಸಿಲಿಂಡರ್‌ಗಳು,ಸ್ಯಾನಿಟೈಸರ್‌, ಆಮ್ಲಜನಕ ಪ್ರಮಾಣ ಅಳೆಯುವ ಆಕ್ಸಿಮೀಟರ್‌, ಮಾಸ್ಕ್, ಸ್ಯಾನಿಟೈಸರ್‌ ಲಭ್ಯ ಇರುತ್ತದೆ.

ಟಿಟಿಎಂಸಿಗಳಲ್ಲಿ ಆಕ್ಸಿ ಸೆಂಟರ್‌?: ಈ ಮಧ್ಯೆಈಗಾಗಲೇ ಆಕ್ಸಿ ಬಸ್‌ ಪರಿಚಯಿಸಿರುವ ಫೌಂಡೇಶನ್‌ಇಂಡಿಯಾ ಸಂಸ್ಥೆಯು ನಗರದ ಎಲ್ಲ 11ಟಿಟಿಎಂಸಿಗಳಲ್ಲಿ ಆಕ್ಸಿಜನ್‌ ಪೂರೈಕೆ ಕೇಂದ್ರಗಳನ್ನುತೆರೆಯಲು ಮುಂದಾಗಿದ್ದು, ಇದಕ್ಕೆ ಅಗತ್ಯ ಜಾಗವನ್ನುಉಚಿತವಾಗಿ ಪೂರೈಸಲು ಬಿಎಂಟಿಸಿ ಅನುಮತಿ ನೀಡಿದೆ.

ಬಸ್‌ನಲ್ಲಿರುವ ವ್ಯವಸ್ಥೆಯೇ ಆಕ್ಸಿಜನ್‌ ಪೂರೈಕೆಕೇಂದ್ರದಲ್ಲಿಯೂ ಇರಲಿದೆ. ಆದರೆ, ಇದು ಇದ್ದಲ್ಲಿಗೇರೋಗಿಗಳು ಬರಬೇಕಾಗುತ್ತದೆ. ಪ್ರತಿ ರೋಗಿಯೂಸಾಮಾನ್ಯವಾಗಿ 2ರಿಂದ 4 ಗಂಟೆ ಅವಧಿಯಲ್ಲಿ ಈಸೌಲಭ್ಯದಿಂದ ಅಗತ್ಯ ಪ್ರಮಾಣದ ಆಕ್ಸಿಜನ್‌ ಅನ್ನುಇಲ್ಲಿ ಪಡೆಯಬಹುದು. ಆದರೆ, ಆಮ್ಲಜನಕ ಲಭ್ಯತೆಹಾಗೂ ನಮಗೆ ಬರುವ ಆರ್ಥಿಕ ನೆರವು ಆಧರಿಸಿಮುಂದಿನ ವಾರದಲ್ಲಿ ಕೈಗೆತ್ತಿಕೊಳ್ಳುವ ಚಿಂತನೆ ಇದೆಎಂದು ಫೌಂಡೇಶನ್‌ ಇಂಡಿಯಾ ಗೌರವ ಕಾರ್ಯದರ್ಶಿ ಆರ್‌. ಸಂಜಯ್‌ ಗುಪ್ತ ಮಾಹಿತಿ ನೀಡಿದರು.

ಟಾಪ್ ನ್ಯೂಸ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

voter

Vote ಚಲಾಯಿಸಲು ಭಾರೀ ಸಂಖ್ಯೆಯಲ್ಲಿ ಬರುತ್ತಿರುವ ಕೇರಳ ಎನ್‌ಆರ್‌ಐಗಳು

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿಯಲ್ಲಿ ಕೊನೆಯುಸಿರು

ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Rahul Gandhi 3

U-turn ಹೊಡೆದ ರಾಹುಲ್: ಸಂಪತ್ತು ಹಂಚಿಕೆ ಬಗ್ಗೆ ಹೇಳಿಲ್ಲ,ಅನ್ಯಾಯ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

12-uv-fusion

UV Fusion: ಮಕ್ಕಳ ಆಸಕ್ತಿ ಹುಡುಕುವ ಕೆಲಸವಾಗಲಿ

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

11-mallige

Bappanadu Durgaparameshwari: ಮಲ್ಲಿಗೆ ಪ್ರಿಯೆ ದೇವಿಗೆ ಲಕ್ಷ ಮಲ್ಲಿಗೆ ಶಯನೋತ್ಸವ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.