ಖಾಸಗಿ ವ್ಯಕ್ತಿಗಳಿಗೆ ಆಮ್ಲಜನಕ ಪೂರೈಕೆ ನಿಷಿದ್ಧ
Team Udayavani, May 17, 2021, 11:00 AM IST
ಬೆಂಗಳೂರು: ರಾಜ್ಯದಲ್ಲಿ ಆಮ್ಲಜನಕ ಪೂರೈಕೆ ಮತ್ತುನಿರ್ವಹಣೆಗೆ ಸಂಬಂಧಿಸಿದಂತೆ ಮಾರ್ಗಸೂಚಿ ಹೊರಡಿಸ ಲಾಗಿದ್ದು, ಅದರಂತೆ ಖಾಸಗಿ ವ್ಯಕ್ತಿಗಳಿಗೆ ಆಮ್ಲಜನಕಪೂರೈಕೆ ಮಾಡುವುದು ನಿಷಿದ್ಧ ಎಂದು ರಾಜ್ಯ ಸರ್ಕಾರಹೈಕೋರ್ಟ್ಗೆ ತಿಳಿಸಿದೆ.
ಕೋವಿಡ್ ನಿರ್ವಹಣೆಮತ್ತು ಚಿಕಿತ್ಸೆಗೆ ಸಂಬಂಧಿಸಿದಂತೆ ಸಲ್ಲಿಕೆಯಾಗಿರುವಸಾರ್ವಜನಿಕ ಹಿತಾಸಕ್ತಿಅರ್ಜಿಗಳ ವಿಚಾರಣೆ ನಡೆಸುತ್ತಿರುವ ಮುಖ್ಯನ್ಯಾಯಮೂರ್ತಿ ಎ.ಎಸ್. ಓಕ್ ಅವರ ನೇತೃತ್ವದವಿಭಾಗೀಯ ನ್ಯಾಯಪೀಠಕ್ಕೆ ಸರ್ಕಾರ ಈ ಮಾಹಿತಿ ನೀಡಿದೆ.
ವಿಪತ್ತು ನಿರ್ವಹಣಾ ಕಾಯ್ದೆ- 2005 ಮತ್ತುಕರ್ನಾಟಕ ಸಾಂಕ್ರಾಮಿಕ ರೋಗಗಳ ನಿಯಂತ್ರಣಕಾಯ್ದೆ-2020ರಡಿ ವೈದ್ಯಕೀಯ ಆಕ್ಸಿಜನ್ ನಿರ್ವಹಣೆಗೆಮಾರ್ಗಸೂಚಿ ಹೊರಡಿಸಲಾಗಿದ್ದು, ಅವುಗಳನ್ನುಉಲ್ಲಂ ಸಿದವರಿಗೆ ನಿಯಮದ ಪ್ರಕಾರ ದಂಡನೆಗೊಳ ಪಡಿ ಸಬಹುದಾಗಿದೆ ಎಂದು ಸರ್ಕಾರ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್ ಆತ್ಮಹತ್ಯೆ
Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ
Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ
CN Ashwath Narayan: ಕಾಂಗ್ರೆಸ್ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ
Bengaluru: ಅತಿಕ್ರಮಿಸಿ ಏರ್ಪೋರ್ಟ್ನಲ್ಲಿ ವಿಡಿಯೋ: ಯುಟ್ಯೂಬರ್ ಬಂಧನ