ಗಡಿಯಲ್ಲಿ ಪಾಕ್‌ ಪ್ರಚೋದಿತ ಭಯೋತ್ಪಾದನೆ


Team Udayavani, Feb 12, 2018, 6:00 AM IST

BJP-National-Secretary-Ram-.jpg

ಬೆಂಗಳೂರು: ಇಂಡೋ-ಪಾಕ್‌ ಗಡಿರೇಖೆಯಲ್ಲಿ ಪಾಕ್‌ ಪ್ರಚೋದಿತ ಭಯೋತ್ಪಾದನೆ ಹೆಚ್ಚಾಗಿದು,ಇದರ ವಿರುದಟಛಿ ಸಂಘಟಿತ ಹೋರಾಟ ಅಗತ್ಯ ಇದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಾಮ್‌ ಮಾಧವ್‌ ಹೇಳಿದ್ದಾರೆ.

ಗುರೂಜಿ ಎಂ.ಎಸ್‌.ಗೋಳ್ವಾಲ್ಕರ್‌ ಅವರ 112ನೇ ದಿನಾಚರಣೆಯ ಅಂಗವಾಗಿ ಮಂಥನ ಬೆಂಗಳೂರು ಸಂಸ್ಥೆಯು ಜೆ.ಪಿ.ನಗರದ ಆರ್‌ವಿ ಡೆಂಟಲ್‌ ಕಾಲೇಜು ಸಭಾಂಗಣದಲ್ಲಿ ಹಮ್ಮಿ  ಕೊಂಡಿದ್ದ “ಸಮಗ್ರತೆ ಚಿಂತನೆ’ ಕುರಿತ ವಿಚಾರ ಸಂಕಿರಣದಲ್ಲಿ ಅವರು ಮಾತನಾಡಿದರು.

ಕೇಂದ್ರ ಸರ್ಕಾರ ಯಾವುದೇ ಕಾರಣಕ್ಕೂ ಭಯೋ ತ್ಪಾದನೆಯನ್ನು ಸಹಿಸುವುದಿಲ್ಲ. ಉಗ್ರವಾ ದದ ವಿರುದಟಛಿ ಪ್ರಧಾನಿ ಮೋದಿ ಈಗಾಗಲೇ ವಿಶ್ವಮಟ್ಟ ದಲ್ಲಿ ದನಿ ಎತ್ತಿದ್ದಾರೆ. ಉಗ್ರರಿಗೆ ಭಾರತೀಯ ಸೇನೆ ಪ್ರತ್ಯುತ್ತರ ನೀಡುತ್ತಲೇ ಇದೆ. ಆದರೂ ಪಾಠ ಕಲಿಯದ ಪಾಕಿಸ್ತಾನ ಇಂಡೋ-ಪಾಕ್‌ ಗಡಿಯಲ್ಲಿ ಭಯೋತ್ಪಾದನೆಗೆ ನೀರೆರೆಯುತ್ತಿದೆ. ಇದಕ್ಕೆ ಬಗ್ಗುವುದಿಲ್ಲ. ಇಡೀ ಭಾರತೀಯರು ಕಾಶ್ಮೀರ ಜನತೆಯೊಂದಿಗೆ ಇದ್ದಾರೆ ಎಂಬುದನ್ನು ಪಾಕ್‌ ಮರೆಯ ಬಾರದು ಎಂದ ಅವರು, ಜಮ್ಮು-ಕಾಶ್ಮೀರ ವಿಧಾನ ಸಭೆಯಲ್ಲಿ ಪಾಕ್‌ ಪರ ಘೋಷಣೆ ಕೂಗಿರುವ ಮೊಹಮ್ಮದ್‌ ಅಕºರ್‌ ಲೋನ್‌ ಅವರ ವರ್ತನೆಯನ್ನು ಇದೇ ವೇಳೆ ಖಂಡಿಸಿದರು.

ರೋಹಿಂಗ್ಯಾ ವಲಸೆ ಪ್ರಕರಣವನ್ನು ಪ್ರಸ್ತಾಪಿಸಿದ ಅವರು, ಕೇಂದ್ರ ಸರ್ಕಾರ ಅಕ್ರಮ ವಲಸೆಯನ್ನು ಒಪ್ಪಿಕೊಳ್ಳುವುದಿಲ್ಲ. ಮಾನವೀಯತೆಯ ದೃಷ್ಟಿಯಿಂ ದ ರೋಹಿಂಗ್ಯಾಗಳನ್ನು ನೋಡಿಕೊಳ್ಳಲಾಗಿದೆ. ಅಕ್ರಮವಾಗಿ ಭಾರತವನ್ನು ಪ್ರವೇಶಿಸುವವರ ವಿರುದಟಛಿ ಕೇಂದ್ರ ಸರ್ಕಾರ ಕಾನೂನು ರೀತಿಯ ಕ್ರಮ ಕೈಗೊಳ್ಳಲಿದೆ ಎಂದರು.

ಸ್ವದೇಶಿ ವಸ್ತುಗಳ ವ್ಯಾಮೋಹ ನಮ್ಮಲ್ಲಿ ಬೆಳೆ ಯಬೇಕು. ನಮ್ಮೂರಿನ ಪದಾರ್ಥಗಳ ಬಗ್ಗೆ ನಾವೇ ಪ್ರಚಾರ ಮಾಡಬೇಕು. ಈ ನಿಟ್ಟಿನಲ್ಲಿ ಬಾಬಾ ರಾಮ್‌ ದೇವ್‌ ಅವರ ಕಾರ್ಯ ಶ್ಲಾಘನೀಯ. ಪತಂಜಲಿ ಉತ್ಪನ್ನಗಳ ಮೂಲಕ ಅವರು ಮನೆ ಮಾತಾಗಿದ್ದಾರೆ ಎಂದರು.

ಗೋಳ್ವಾಲ್ಕರ್‌ ಗುಣಗಾನ: ಆರ್‌ಎಸ್‌ಎಸ್‌ ಬೆಳವಣಿಗೆಗೆ ತಮ್ಮದೇ ಆದ ಕೊಡುಗೆ ನೀಡಿರುವ ಗೋಳ್ವಾಲ್ಕರ್‌ ಅವರ ಸಾಧನೆಯ ಗುಣಗಾನ ಮಾಡಿದ ರಾಮ್‌ ಮಾಧವ್‌, ಗಾಂಧೀಜಿ ಅವರ ಹತ್ಯೆಯ ವೇಳೆ ಆರ್‌ಎಸ್‌ಎಸ್‌ ಅನ್ನು ನಿಷೇಧಿಸಬೇಕು ಎಂಬ ಒತ್ತಾಯವಿತ್ತು. ಇದರ ವಿರುದಟಛಿ ಗೋಳ್ವಾಲ್ಕರ್‌ ದನಿ ಎತ್ತಿದರು. ಆರ್‌ಎಸ್‌ ಎಸ್‌ ಶಾಖೆಗಳ ಬೆಳವಣಿಗೆಗೆ ಇವರ ಕೊಡುಗೆ ಅಪಾರ ಎಂದು ಬಣ್ಣಿಸಿದರು.

ಈ ಹಿಂದೆ ಉತ್ತರ ಪ್ರದೇಶದಲ್ಲಿ ಬಾಬ್ರಿ ಮಸೀದಿ ಧ್ವಂಸವಾದಾಗ ಸಮಾಜವಾದಿ ಪಕ್ಷದ ಹಿರಿಯ ಮುಖಂಡ ಮುಲಾಯಂಸಿಂಗ್‌ ಯಾದವ್‌, ಆರ್‌ಎಸ್‌ಎಸ್‌ನವರು ಹಿಂದೂಗಳು ಅಲ್ಲ. ನಾವೇ ನಿಜವಾದ ಹಿಂದೂ ಎಂದಿದ್ದರು. ಇದೆಲ್ಲವೂ ಚುನಾವಣಾ ಗಿಮಿಕ್‌. ಆರ್‌ಎಸ್‌ಎಸ್‌ ಒಂದು ಧರ್ಮ, ಒಂದು ಜಾತಿಗೆ ಸಿಮೀತವಾಗಿಲ್ಲ. ಎಲ್ಲಾ ಧರ್ಮೀಯರನ್ನು ಒಳಗೊಂಡಿದೆ ಎಂದರು.

ರಾಹುಲ್‌ ಆರೋಪಗಳಿಗೆ
ಉತ್ತರ ನೀಡುವುದಿಲ್ಲ

ಜೈಲಿಗೆ ಹೋಗಿ ಬಂದವರು ಇದೀಗ ಭ್ರಷ್ಟಾಚಾರದ ಬಗ್ಗೆ ಮಾತನಾಡುತ್ತಾರೆ ಎಂಬ ಕಾಂಗ್ರೆಸ್‌ ರಾಷ್ಟ್ರೀಯ ಅಧ್ಯಕ್ಷ ರಾಹುಲ್‌
ಗಾಂಧಿ ಅವರ ಹೇಳಿಕೆಗೆ ಪ್ರತಿಕ್ರಿಯೆ ನೀಡಲು ನಿರಾಕರಿಸಿದ ರಾಮ್‌ ಮಾಧವ್‌, ರಾಹುಲ್‌ ಗಾಂಧಿ ಮಾತುಗಳಿಗೆ ತಿರುಗೇಟು
ನೀಡುವ ಶಕ್ತಿ ರಾಜ್ಯ ಬಿಜೆಪಿ ಮುಖಂಡರಿಗೆ ಇದೆ ಎಂದರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.