ಶ್ರೀರಾಮನವಮಿ ಪ್ರಯುಕ್ತ ಪಲ್ಲಕ್ಕಿ ಉತ್ಸವ


Team Udayavani, Apr 22, 2019, 3:00 AM IST

25dev

ಮಹದೇವಪುರ: ಸಮೀಪದ ಗರುಡಾಚಾರ್‌ಪಾಳ್ಯದಲ್ಲಿ ಶ್ರೀರಾಮ ನವಮಿ ಪ್ರಯುಕ್ತ 25 ದೇವರುಗಳ ಪಲ್ಲಕ್ಕಿ ಉತ್ಸವ ವೈಭವದಿಂದ ನೆರವೇರಿತು.

ವಿನಾಯಕ, ಮಂಜುನಾಥ ಸ್ವಾಮಿ, ಆಂಜನೇಯ ಸ್ವಾಮಿ, ರಾಧಾ, ರುಕ್ಮಿಣಿ, ಶ್ರೀಕೃಷ್ಣ, ಮಹೇಶ್ವರಮ್ಮ, ಸಫಲಮ್ಮದೇವಿ, ಸತ್ಯನಾರಾಯ ಸ್ವಾಮಿ, ರಾಘವೇಂದ್ರ ಸ್ವಾಮಿ, ಗಟ್ಟಿಗಣಪತಿ, ವೆಂಕಟರಮಣ ಸ್ವಾಮಿ, ಶಿರಡಿ ಸಾಯಿಬಾಬಾ, ಭಕ್ತ ಕನಕದಾಸ, ರಾಮದೇವರು, ಅಯ್ಯಪ್ಪ ಸ್ವಾಮಿ, ಕಾವೇರಮ್ಮ ಸೇರಿದಂತೆ 25 ದೇವರಗಳ ಪಲ್ಲಕಕಿಗೆ ನಾನಾ ಬಗೆಯ ಹೂವು ಮತ್ತು ವಿದ್ಯುತ್‌ ದೀಪಾಲಂಕಾರ ಮಾಡಲಾಗಿತ್ತು. ಗ್ರಾಮದ ಪ್ರಮುಖ ಭೀದಿಗಳಲ್ಲಿ ಪಲ್ಲಕ್ಕಿ ಉತ್ಸವ ಸಾಗಿತು.

ಈ ವೇಳೆ ತುಮಕೂರಿನ ಶ್ರೀ ಕರಿಬಸವೇಶ್ವರ ಮಠದಿಂದ ಕರೆಸಲಾಗಿದ್ದ ಆನೆಯ ಮೇಲಿನ ಅಂಬಾರಿಯಲ್ಲಿ ಶ್ರೀ ಮಂಜುನಾಥ ಸ್ವಾಮಿಯ ಮೂರ್ತಿ ಇರಿಸಿ ಮೆರವಣಿಗೆ ಮಾಡಲಾಯಿತು. ಕೀಲುಕುದುರೆ, ಗಾರುಡಿ ಗೊಂಬೆ ಕುಣಿತ, ವೀರಗಾಸೆ, ತಮಟೆ ವಾದ್ಯ, ನಾದಸ್ವರ, ನಾಯಂಡಿ ನೃತ್ಯ, ಮರಗಾಲು ಮನುಷ್ಯ ಸೇರಿದಂತೆ ವಿವಿಧ ಜಾನಪದ ಕಲಾತಂಡಗಳು ಮೆರವಣಿಗೆಗೆ ಮೆರುಗು ನೀಡಿದವು.

ಹುಲಿ ಕುಣಿತ ಹಾಕಿದ ಸಚಿವ ನಾಗರಾಜ್‌: ಪಲ್ಲಕ್ಕಿ ಉತ್ಸವಕ್ಕೆ ಚಾಲನೆ ನೀಡಿದ ವಸತಿ ಸಚಿವ ಎಂ.ಟಿ.ಬಿ. ನಾಗರಾಜ್‌, ಉತ್ಸವ ಮೂರ್ತಿಗಳ ಎದುರಿದ್ದ ತಮಟೆ ವಾದ್ಯ ತಂಡದ ಬೀಟ್‌ಗೆ ತಕ್ಕಂತೆ ಹುಲಿ ಕುಣಿತ ಹಾಕುವ ಮೂಲಕ ನೆರೆದವರನ್ನು ರಂಜಿಸಿದರು. ಈ ಹಿಂದೆ ಲೋಕಸಭಾ ಚುನಾವಣೆ ಪ್ರಚಾರದ ವೇಳೆ ಹೋಸಕೊಟೆ ಕ್ಷೇತ್ರದಲ್ಲಿ ಸಚಿವ ನಾಗರಾಜ್‌ ಅವರು ನಾಗಿನಿ ನೃತ್ಯ ಮಾಡುವ ಮೂಲಕ ಗಮನಸೆಳೆದಿದ್ದರು.

ಮಹದೇವಪುರ, ಕಾವೇರಿನಗರ, ಬಿ.ನಾರಾಯಣಪುರ, ಕೆ.ಆರ್‌.ಪುರ, ಹೂಡಿ, ಆರ್‌ಬಿಎಚ್‌ ಕಾಲೋನಿ, ಲಕ್ಷ್ಮೀಸಾಗರ ಬಡವಾಣೆ, ಚಿಕ್ಕಣ ಬಡವಾಣೆ ಹಾಗೂ ಗರುಡಾಚಾರ್‌ಪಾಳ್ಯ ಸುತ್ತಮುತ್ತಲಿನ ಬಡವಾಣೆಗಳ ಸಾವಿರಾರು ಭಕ್ತರು ಉತ್ಸವದಲ್ಲಿ ಪಾಲ್ಗೊಂಡಿದ್ದರು.
ಪಾಲಿಕೆ ಸದಸ್ಯ ಬಿ.ಎನ್‌.ನಿತೀಶ್‌ ಪುರುಷೋತ್ತಮ್‌, ಜಿ.ಪಂ ಸದಸ್ಯ ಸಿ.ನಾಗರಾಜ್‌, ಮುಖಂಡರಾದ ಎ.ಯಲ್ಲಪ್ಪ, ರಾಜಶೇಖರ್‌, ರವಿ ಮತ್ತಿತರರು ಇದ್ದರು.

ಟಾಪ್ ನ್ಯೂಸ್

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

4

ವಿಚ್ಛೇದನ ನೀಡದಿದ್ದರೆ ತಲೆಯನ್ನು ಕಡಿದು ಕುಕ್ಕರ್‌ನಲ್ಲಿ ಬೇಯಿಸುವೆ ಎಂದ ಪತಿ ವಿರುದ್ಧ FIR

Bangalore: ಕೇಸರಿ ಶರ್ಟ್‌ ಧರಿಸಿದ್ದಕ್ಕೆ ಯುವಕನಿಗೆ ಹಲ್ಲೆ; ಆರೋಪ

Bangalore: ಕೇಸರಿ ಶರ್ಟ್‌ ಧರಿಸಿದ್ದಕ್ಕೆ ಯುವಕನಿಗೆ ಹಲ್ಲೆ; ಆರೋಪ

Voting: ರಾಜಧಾನಿಯಲ್ಲಿ ಶಾಂತಿಯುತ ಮತದಾನ; ಬಿ.ದಯಾನಂದ್‌

Voting: ರಾಜಧಾನಿಯಲ್ಲಿ ಶಾಂತಿಯುತ ಮತದಾನ; ಬಿ.ದಯಾನಂದ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.