ವಿಪತ್ತು ನಿರ್ವಹಣೆಗೆ ವಿಮಾನ ನಿಲ್ದಾಣದಲ್ಲಿ ಅಣಕು ಪ್ರದರ್ಶನ


Team Udayavani, Nov 18, 2018, 12:26 PM IST

vipathu.jpg

ಬೆಂಗಳೂರು: ದೇವನಹಳ್ಳಿಯ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಹೊರಭಾಗದಲ್ಲಿ ಶನಿವಾರ ವಿಷಪೂರಿತ ಪರಮಾಣು ಹಾಗೂ ರಸಾಯನಿಕ ಸೋರಿಕೆಯಾಗಿ ಕೆಲಕಾಲ ಆತಂಕ ಸೃಷ್ಟಿಯಾಗಿತ್ತು!  ಮಾಹಿತಿ ತಿಳಿದ ಕೆಲಹೊತ್ತಿನಲ್ಲಿ ಸ್ಥಳಕ್ಕೆ ಧಾವಿಸಿದ ರಾಷ್ಟ್ರೀಯ ವಿಪತ್ತು ನಿರ್ವಹಣಾ ತಂಡ ರಸಾಯನಿಕ ಸೋರಿಕೆ ವಿಫ‌ಲಗೊಳಿಸಿ ಸಂಕಷ್ಟಕ್ಕೀಡಾದವರನ್ನು ಪಾರು ಮಾಡಿತು. ಹೌದಾ? ಎಂದು ಹುಬ್ಬೇರಿಸಬೇಡಿ!

ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಚಾನಕ್‌ ಆಗಿ ವಿಷಪೂರಿತ ರಸಾಯನಿಕ, ಪರಮಾಣು, ಜೈವಿಕ ಇಂಧನಗಳು ಸೋರಿಕೆ ಆದರೆ ಅಥವಾ ದಾಳಿ ನಡೆದರೆ ಯಾವ ರೀತಿ ಸಾರ್ವಜನಿಕರು ಸ್ಪಂದಿಸಬೇಕು, ರಕ್ಷಣಾ ಕಾರ್ಯ ಹೇಗೆ ನಡೆಯಲಿದೆ ಎಂದು ಎನ್‌ಡಿಆರ್‌ಎಫ್ ತಂಡ ಅಣಕು ಪ್ರದರ್ಶನ ನೀಡಿದ ಬಗೆ ಇದು.

ವಿಮಾನ ನಿಲ್ದಾಣದ ಆವರಣದಲ್ಲಿ ನಡೆದ ಅಣಕು ಪ್ರದರ್ಶನದಲ್ಲಿ, ರಸಾಯನಿಕ ವಸ್ತುಗಳ ಸೋರಿಕೆ ಹಾಗೂ ದಾಳಿ ನಡೆದರೆ ಪರಿಸ್ಥಿತಿ ಹೇಗಿರಲಿದೆ? ಸಾರ್ವಜನಿಕರು ಹಾಗೂ ವಿಮಾನ ನಿಲ್ದಾಣ ಸಿಬ್ಬಂದಿ ಹೇಗೆ ಪ್ರತಿಕ್ರಿಯಿಸಬೇಕು. ರಕ್ಷಣಾ ಕಾರ್ಯಾಚರಣೆ ಹೇಗೆ ನಡೆಯಲಿದೆ ಎಂಬುದರ ಬಗ್ಗೆ ಎನ್‌ಡಿಆರ್‌ಎಫ್ ತಂಡ ಕಣ್ಣಿಗೆ ಕಟ್ಟಿದಂತೆ ಅಣಕು ಪ್ರಯೋಗ ತೋರಿಸಿಕೊಟ್ಟಿತು.

ಈ ರೀತಿಯ ದಾಳಿಗಳು ನಡೆದರೆ ಮೊದಲು ಗಮನಿಸಿದರೆ ಸಹಾಯಕ್ಕೆ ಕಿರುಚಿಕೊಳ್ಳಬೇಕು. ಬಳಿಕ ಕಂಟ್ರೋಲ್‌ ರೂಂಗೆ ಮಾಹಿತಿ ನೀಡಿದ ಕೂಡಲೇ ಸ್ಥಳಕ್ಕೆ ಆಗಮಿಸುವ ಎನ್‌ಡಿಆರ್‌ಎಫ್ ಸಿಬ್ಬಂದಿ 4 ತಂಡಗಳಲ್ಲಿ ಕಾರ್ಯನಿರ್ವಹಿಸಲಿದೆ. ರಕ್ಷಣಾ ತಂಡ, ರಸಾಯನಿಕ ಸೋರಿಕೆ ವಿಫ‌ಲಗೊಳಿಸುವ ತಂಡ, ವೈದ್ಯಕೀಯ ತಂಡ, ಹಾಗೂ ಕಾರ್ಯಾಚರಣೆಯಲ್ಲಿ ಪಾಲ್ಗೊಳ್ಳುವ ಸಿಬ್ಬಂದಿಗೆ ವಿಕಿರಣ ಸೋಂಕದಂತೆ ಅವರ ರಕ್ಷಣೆಗೆ ಒಂದು ಪ್ರತ್ಯೇಕ ತಂಡ ಕಾರ್ಯನಿರ್ವಹಿಸಲಿದೆ.

50 ಮಂದಿಗೆ ತರಬೇತಿ: ಕೇಂದ್ರ ಗೃಹ ಇಲಾಖೆಯ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರ, ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪ್ರಾಧಿಕಾರ, ಎನ್‌ಡಿಆರ್‌ಎಫ್, ಎಸ್‌ಡಿಆರ್‌ಎಫ್, ಇನ್ಸ್‌ಟಿಟ್ಯೂಟ್‌ ಆಫ್ ನ್ಯೂಕ್ಲಿಯರ್‌ ಮೆಡಿಸನ್‌ ಆ್ಯಂಡ್‌  ಅಲೈಡ್‌ ಸೈನ್ಸ್‌ ( ಐಎನ್‌ಎಂಎಸ್‌) ಜಂಟಿ ಸಹಯೋಗದಲ್ಲಿ ಕಳೆದ ಒಂದು ವಾರದಿಂದ ರಸಾಯನಿಕ ಸೋರಿಕೆ ಹಾಗೂ ದಾಳಿ ಘಟನೆಗಳು ನಡೆದಾಗ ಯಾವ ರೀತಿ ಕಾರ್ಯನಿರ್ವಹಿಸಬೇಕು ಎಂಬುದರ ಕುರಿತು ವಿಮಾನನಿಲ್ದಾಣ ಸಿಬ್ಬಂದಿ ಹಾಗೂ ಎಸ್‌ಡಿಆರ್‌ಎಫ್ನ 50 ಕ್ಕೂ ಅಧಿಕ ಮಂದಿಗೆ ತರಬೇತಿ ಕಾರ್ಯಾಗಾರ ನೀಡಲಾಗಿದೆ ಎಂದು ಎಸ್‌ಡಿಆರ್‌ಎಫ್ನ ಕಮಾಡೆಂಟ್‌ ಆಫೀಸರ್‌ ಡಾ. ಚೇತನ್‌ ತಿಳಿಸಿದರು.

ಟಾಪ್ ನ್ಯೂಸ್

Prajwal Revanna ಬಂಧನಕ್ಕೆ ಸಹಕರಿಸುವಂತೆ ಪ್ರಧಾನಿಗೆ ಸಿಎಂ ಪತ್ರ

Prajwal Revanna ಬಂಧನಕ್ಕೆ ಸಹಕರಿಸುವಂತೆ ಪ್ರಧಾನಿಗೆ ಸಿಎಂ ಪತ್ರ

ದೇವರ ಮೊರೆ ಹೋದ ಶಾಸಕ ಎಚ್‌.ಡಿ. ರೇವಣ್ಣ

ದೇವರ ಮೊರೆ ಹೋದ ಶಾಸಕ ಎಚ್‌.ಡಿ. ರೇವಣ್ಣ

Belthangady ತಾಯಿ, ಮಗನ ಮೇಲೆ ಸಂಬಂಧಿಕರಿಂದ ಹಲ್ಲೆ

Belthangady ತಾಯಿ, ಮಗನ ಮೇಲೆ ಸಂಬಂಧಿಕರಿಂದ ಹಲ್ಲೆ

Sasthan Toll Plaza; ಗುಂಡ್ಮಿಯಲ್ಲಿ ಸ್ಥಳೀಯರಿಗೆ ಟೋಲ್‌ ಭೀತಿ

Sasthan Toll Plaza; ಗುಂಡ್ಮಿಯಲ್ಲಿ ಸ್ಥಳೀಯರಿಗೆ ಟೋಲ್‌ ಭೀತಿ

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

ಬಿಜೆಪಿಗೆ ಆಶೀರ್ವಾದ ಮಾಡಲು ವಚನಾನಂದ ಶ್ರೀ ಕಾತರ: ಯತ್ನಾಳ್‌

ಬಿಜೆಪಿಗೆ ಆಶೀರ್ವಾದ ಮಾಡಲು ವಚನಾನಂದ ಶ್ರೀ ಕಾತರ: ಯತ್ನಾಳ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

Bengaluru water crisis: ನೀರು ಯಾವಾಗ ಬರುತ್ತೆ?: ಮೊಬೈಲಲ್ಲೇ ಮಾಹಿತಿ

Bengaluru water crisis: ನೀರು ಯಾವಾಗ ಬರುತ್ತೆ?: ಮೊಬೈಲಲ್ಲೇ ಮಾಹಿತಿ

10

Bengaluru: ಫ್ಲೈಓವರ್‌ಗಳಲ್ಲೂ ಕಸ ಸುರಿಯುವ ವಾಹನ ಸವಾರರು 

7

Bengaluru: ಸೈಕಲ್‌ ಕದಿಯುತ್ತಿದ್ದ ಸೆಕ್ಯೂರಿಟಿ ಗಾರ್ಡ್‌ ಬಂಧನ

Extortion:  ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

Extortion: ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Prajwal Revanna ಬಂಧನಕ್ಕೆ ಸಹಕರಿಸುವಂತೆ ಪ್ರಧಾನಿಗೆ ಸಿಎಂ ಪತ್ರ

Prajwal Revanna ಬಂಧನಕ್ಕೆ ಸಹಕರಿಸುವಂತೆ ಪ್ರಧಾನಿಗೆ ಸಿಎಂ ಪತ್ರ

ದೇವರ ಮೊರೆ ಹೋದ ಶಾಸಕ ಎಚ್‌.ಡಿ. ರೇವಣ್ಣ

ದೇವರ ಮೊರೆ ಹೋದ ಶಾಸಕ ಎಚ್‌.ಡಿ. ರೇವಣ್ಣ

Gangolli ಕಾರಿನಲ್ಲಿ ಬಂದು ದನ ಕಳವಿಗೆ ಯತ್ನ

Gangolli ಕಾರಿನಲ್ಲಿ ಬಂದು ದನ ಕಳವಿಗೆ ಯತ್ನ

Kundapura ಬುದ್ಧಿವಾದ ಹೇಳಿದ್ದಕ್ಕೆ ಬಾಲಕರಿಂದ ಹಲ್ಲೆ !

Kundapura ಬುದ್ಧಿವಾದ ಹೇಳಿದ್ದಕ್ಕೆ ಬಾಲಕರಿಂದ ಹಲ್ಲೆ !

Belthangady ತಾಯಿ, ಮಗನ ಮೇಲೆ ಸಂಬಂಧಿಕರಿಂದ ಹಲ್ಲೆ

Belthangady ತಾಯಿ, ಮಗನ ಮೇಲೆ ಸಂಬಂಧಿಕರಿಂದ ಹಲ್ಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.