ಫೋಟೋ ಸಾವಿರ ನೆನಪುಗಳಿಗೆ ಸಮ


Team Udayavani, Aug 26, 2018, 12:26 PM IST

photo.jpg

ಬೆಂಗಳೂರು: ಒಂದು ಛಾಯಾಚಿತ್ರ ಸಾವಿರ ನೆನಪು ಹಾಗೂ ಭಾವನೆಗಳಿಗೆ ಸಮ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಜಯಮಾಲ ಅಭಿಪ್ರಾಯಪಟ್ಟರು. ಬೆಂಗಳೂರು ಫೋಟೊ ಜರ್ನಲಿಸ್ಟ್‌ ಅಸೋಸಿಯೇಷನ್‌ ನಗರದ ಪ್ರಸ್‌ ಕ್ಲಬ್‌ನಲ್ಲಿ ಶನಿವಾರ ಹಮ್ಮಿಕೊಂಡಿದ್ದ ವಿಶ್ವ ಛಾಯಾಗ್ರಹಣ ದಿನಾಚರಣೆ ಉದ್ಘಾಟಿಸಿ ಮಾತನಾಡಿದರು.

ಯಾವುದೇ ನೆನಪನ್ನಾಗಲಿ ಅಥವಾ ಆ ಕ್ಷಣದ ಭಾವನೆಯನ್ನಾಗಲಿ ದಾಖಲೆಯಾಗಿ ಉಳಿಯುಲು ಛಾಯಾಚಿತ್ರದಿಂದ ಮಾತ್ರ ಸಾಧ್ಯ. ಹೀಗಾಗಿಯೇ ಇಂದಿಗೂ ತಾನು ದಶಕಗಳ ಹಿಂದಿನ ನಟನೆಯ ನೆನಪುಗಳನ್ನು ಕೆಲ ಛಾಯಾಚಿತ್ರಗಳ ಮೂಲಕ ಮೆಲುಕು ಹಾಕಿ ನೆನಪಿನಲ್ಲಿಯೇ ಆ ದಶಕವನ್ನು ಒಂದು ಸುತ್ತಿ ಬರುತ್ತೇನೆ ಎಂದರು.

ಫೋಟೋ ಜರ್ನಲಿಸ್ಟ್‌ಗಳು ಆಫ್ಘಾನಿಸ್ತಾನದ ಯುದ್ಧ ಭೀತಿ, ಸೋಮಾಲಿಯಾದ ಬಡತನ, ಭೋಪಾಲ್‌ ಅನಿಲ ದುರಂತದಿಂದ ಹಿಡಿದು ಸದ್ಯದ ಕೊಡಗಿನಲ್ಲಾಗಿರುವ ನೆರೆಯ ಹಾನಿವರೆಗೂ ಜನರ ಸಮಸ್ಯೆಗಳನ್ನು ಅದ್ಭುತವಾಗಿ ಕಟ್ಟಿಕೊಟ್ಟಿದ್ದಾರೆ. ಅಂತಹ ದುರಂತ ಸ್ಥಳದ ವಸ್ತುಸ್ಥಿತಿಯನ್ನು ತಿಳಿಸಿ ಅವರ ಕಷ್ಟಗಳಿಗೆ ಮೊದಲು ಧ್ವನಿಯಾಗುವ ಮಹಾನ್‌ ಕಾರ್ಯಕ್ಕೆ ಅವರಿಗೆ ಯಾವ ಪ್ರಶಸ್ತಿ ನೀಡಿದರೂ ಕಡಿಮೆಯೇ ಎಂದು ಶ್ಲಾ ಸಿದರು.

ಪ್ರಸ್‌ಕ್ಲಬ್‌ ಅಧ್ಯಕ್ಷ ಸದಾಶಿವ ಶೆಣೈ ಮಾತನಾಡಿ, ಕರ್ನಾಟಕದ ಫೋಟೋ ಜರ್ನಲಿಸ್ಟ್‌ಗಳ ಬಗ್ಗೆ ದೇಶಾದ್ಯಂತ ಗೌರವಿದೆ. ಇಲ್ಲಿನ ಅನೇಕರು ತಮ್ಮ ಅದ್ಭುತ ಛಾಯಾಚಿತ್ರಗಳನ್ನು ಪ್ರದರ್ಶನ, ಪುಸ್ತಕ ಮಾಡಿ ಪ್ರಕಟಿಸಿದ್ದಾರೆ. ಈ ಹಿಂದೆ ಮಾಜಿ ಡಿಸಿಎಂ ಎಂ.ಪಿ ಪ್ರಕಾಶ್‌ ಅವರು ಫೋಟೋ ಜರ್ನಲಿಸ್ಟ್‌ಗಳ ಸಾಧನೆಯನ್ನು ಗುರುತಿಸಿ ಪ್ರಶಸ್ತಿ ನೀಡಿದ್ದರು. ಆ ನಂತರ ಗುರುತಿಸಿ ಪ್ರೊತ್ಸಾಹಿಸುವವರ ಸಂಖ್ಯೆ ಕಡಿಮೆಯಾಗಿದ್ದು, ರಾಜ್ಯಪ್ರಶಸ್ತಿ ಸೇರಿದಂತೆ ವಿವಿಧ ಪ್ರಶಸ್ತಿಗಳಿಗೆ ಛಾಯಾಗ್ರಹಕರನ್ನು ಪರಿಗಣಿಸಬೇಕು ಎಂದರು.

ಹಿರಿಯ ಛಾಯಾಗ್ರಹಕ ಸಗ್ಗರೆ ರಾಮಸ್ವಾಮಿ ಮಾತನಾಡಿ, ಪ್ರಸ್ತುತ ಛಾಯಾಗ್ರಹಣ ತಂತ್ರಜ್ಞಾನ ಸಾಕಷ್ಟು ಅಭಿವೃದ್ಧಿಯಾಗಿದ್ದು, ಪತ್ರಿಕೋದ್ಯಮಕ್ಕೆ ಆಧಾರ ಸ್ತಂಭವಾಗಿದೆ ಎಂದರು. ಅಸೋಸಿಯೇಷನ್‌ ಅಧ್ಯಕ್ಷ ಈಶ್ವರ್‌ ಶಿವಣ್ಣ, ಕಾರ್ಯದರ್ಶಿ ಶರಣಬಸಪ್ಪ ಇತರರಿದ್ದರು.

ಟಾಪ್ ನ್ಯೂಸ್

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Crime: ವಿಚ್ಛೇದನ ಪಡೆಯಲು ಬಯಸಿದ್ದ ಹೆಂಡತಿಯ ಕೊಂದ ಪತಿ ಬಂಧನ

Crime: ವಿಚ್ಛೇದನ ಪಡೆಯಲು ಬಯಸಿದ್ದ ಹೆಂಡತಿಯ ಕೊಂದ ಪತಿ ಬಂಧನ

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.