POCSO case: ಅಪರಾಧಿಗೆ 20 ವರ್ಷ ಜೈಲು


Team Udayavani, Apr 5, 2024, 10:42 AM IST

POCSO case: ಅಪರಾಧಿಗೆ 20 ವರ್ಷ ಜೈಲು

ಬೆಂಗಳೂರು: 8 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಅಪರಾಧಿಗೆ 2ನೇ ತ್ವರಿತ ನ್ಯಾಯಾಲಯ 20 ವರ್ಷ ಜೈಲು ಶಿಕ್ಷೆ ಹಾಗೂ 10 ಸಾವಿರ ರೂ. ದಂಡ ವಿಧಿಸಿದೆ.

ಲಗ್ಗೆರೆ ನಿವಾಸಿ ಅನಿಲ್‌ ಕುಮಾರ್‌ (36) ಶಿಕ್ಷೆಗೊಳಗಾದ ಅಪರಾಧಿ. ನಂದಿನಿ ಲೇಔಟ್‌ ಠಾಣೆಯಲ್ಲಿ 2022ರಲ್ಲಿ ಪ್ರಕರಣ ದಾಖಲಾಗಿತ್ತು. ಈ ಸಂಬಂಧ ತನಿಖೆ ನಡೆಸಿದ್ದ ಅಂದಿನ ಇನ್‌ಸ್ಪೆಕ್ಟರ್‌ ವೆಂಕಟೇಗೌಡ ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಆರೋಪ ಪಟ್ಟಿ ಸಲ್ಲಿಸಿದ್ದರು. ಈ ಹಿನ್ನೆಲೆಯಲ್ಲಿ ವಿಚಾರಣೆ ನಡೆಸಿದ ತ್ವರಿತ ನ್ಯಾಯಾಲಯದ ಅನಿಲ್‌ ಕುಮಾರ್‌ನನ್ನು ಅಪರಾಧಿ ಎಂದು ಘೋಷಿಸಿ, ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿದೆ. 2022ರಲ್ಲಿ ಸಂತ್ರಸ್ತೆ ಪೋಷಕರ ಜತೆ ಲಗ್ಗೆರೆಯಲ್ಲಿ ನೆಲೆಸಿದ್ದಳು. ಅವಳ ಪಕ್ಕದ ಮನೆಯಲ್ಲಿಯೇ ಅಪರಾಧಿ ವಾಸವಿದ್ದ. ಬಾಲಕಿ ಪೋಷಕರು ಕೆಲಸಕ್ಕೆ ಹೋದಾಗ ಆಕೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ. ಈ ಬಗ್ಗೆ ಪೋಷಕರು ದೂರು ನೀಡಿದ್ದರು. ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ತಡೆ (ಪೋಕ್ಸೊ) ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು, ಪ್ರಕರಣ ಸಂಬಂಧ ಪುರಾವೆಗಳನ್ನು ಸಂಗ್ರಹಿಸಿ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ಸರ್ಕಾರಿ ಅಭಿಯೋಜಕರಾಗಿ ಮಧುಮತಿ ವಾದ ಮಂಡಿಸಿದ್ದರು.

 

ಟಾಪ್ ನ್ಯೂಸ್

Gangster ಗೋಲ್ಡಿ ಬ್ರಾರ್ ಸತ್ತಿಲ್ಲ… ಶೂಟೌಟ್ ಬಗ್ಗೆ ಸ್ಪಷ್ಟನೆ ನೀಡಿದ ಅಮೆರಿಕ ಪೊಲೀಸರು

Gangster ಗೋಲ್ಡಿ ಬ್ರಾರ್ ಸತ್ತಿಲ್ಲ… ಶೂಟೌಟ್ ಬಗ್ಗೆ ಸ್ಪಷ್ಟನೆ ನೀಡಿದ ಅಮೆರಿಕ ಪೊಲೀಸರು

9-uv-fusion

Pens: ಬಹುರೂಪದಲ್ಲಿ ಲಭ್ಯವಿರುವ ಬಹುಪಯೋಗಿ ಲೇಖನಿ

Hubli; ಕಾಂಗ್ರೆಸ್ ಯಾಕೆ ದಲಿತರಿಗೆ ಗ್ಯಾರಂಟಿ ನೀಡಲಿಲ್ಲ: ಛಲವಾದಿ ನಾರಾಯಣ ಸ್ವಾಮಿ

Hubli; ಕಾಂಗ್ರೆಸ್ ಯಾಕೆ ದಲಿತರಿಗೆ ಗ್ಯಾರಂಟಿ ನೀಡಲಿಲ್ಲ: ಛಲವಾದಿ ನಾರಾಯಣ ಸ್ವಾಮಿ

ಬಿಜೆಪಿ ವರ್ಚಸ್ಸು ಕುಸಿತ; ಸೋಲಿನ ಭೀತಿಯಿಂದ ಮೋದಿ ದ್ವೇಷ ಭಾಷಣ: ಬಿ.ಆರ್.ಪಾಟೀಲ್

ಬಿಜೆಪಿ ವರ್ಚಸ್ಸು ಕುಸಿತ; ಸೋಲಿನ ಭೀತಿಯಿಂದ ಮೋದಿ ದ್ವೇಷ ಭಾಷಣ: ಬಿ.ಆರ್.ಪಾಟೀಲ್

8-uv-fusion

UV Fusion: ಬಾಯಾರಿ ಬರುವ ಬಾನಾಡಿಗಳ ರಕ್ಷಿಸೋಣ

veerappa-moily

Prajwal case; ಪಾತ್ರ ಯಾರದ್ದು ಮುಖ್ಯವಲ್ಲ; ಅಭಿನಯ ಮಾಡಿದ್ದು ಮುಖ್ಯ; ವೀರಪ್ಪ ಮೊಯ್ಲಿ

Davanagere; ದೇಶದ ಎಲ್ಲೆಡೆ ಮೋದಿ ಅಲೆ ಕಂಡು ಬರುತ್ತಿದೆ: ಶೋಭಾ ಕರಂದ್ಲಾಜೆ

Davanagere; ದೇಶದ ಎಲ್ಲೆಡೆ ಮೋದಿ ಅಲೆ ಕಂಡು ಬರುತ್ತಿದೆ: ಶೋಭಾ ಕರಂದ್ಲಾಜೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

Bengaluru water crisis: ನೀರು ಯಾವಾಗ ಬರುತ್ತೆ?: ಮೊಬೈಲಲ್ಲೇ ಮಾಹಿತಿ

Bengaluru water crisis: ನೀರು ಯಾವಾಗ ಬರುತ್ತೆ?: ಮೊಬೈಲಲ್ಲೇ ಮಾಹಿತಿ

10

Bengaluru: ಫ್ಲೈಓವರ್‌ಗಳಲ್ಲೂ ಕಸ ಸುರಿಯುವ ವಾಹನ ಸವಾರರು 

7

Bengaluru: ಸೈಕಲ್‌ ಕದಿಯುತ್ತಿದ್ದ ಸೆಕ್ಯೂರಿಟಿ ಗಾರ್ಡ್‌ ಬಂಧನ

Extortion:  ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

Extortion: ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Gangster ಗೋಲ್ಡಿ ಬ್ರಾರ್ ಸತ್ತಿಲ್ಲ… ಶೂಟೌಟ್ ಬಗ್ಗೆ ಸ್ಪಷ್ಟನೆ ನೀಡಿದ ಅಮೆರಿಕ ಪೊಲೀಸರು

Gangster ಗೋಲ್ಡಿ ಬ್ರಾರ್ ಸತ್ತಿಲ್ಲ… ಶೂಟೌಟ್ ಬಗ್ಗೆ ಸ್ಪಷ್ಟನೆ ನೀಡಿದ ಅಮೆರಿಕ ಪೊಲೀಸರು

9-uv-fusion

Pens: ಬಹುರೂಪದಲ್ಲಿ ಲಭ್ಯವಿರುವ ಬಹುಪಯೋಗಿ ಲೇಖನಿ

70 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣ ; ನಿರ್ವಹಣೆಯಿಲ್ಲದೆ ಸೊರಗಿದ ಮಲ್ಲಿಕಟ್ಟೆ ಪಾರ್ಕ್‌

70 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣ ; ನಿರ್ವಹಣೆಯಿಲ್ಲದೆ ಸೊರಗಿದ ಮಲ್ಲಿಕಟ್ಟೆ ಪಾರ್ಕ್‌

rajinikanth

Rajinikanth ಬಯೋಪಿಕ್‌ಗೆ ಭರ್ಜರಿ ತಯಾರಿ; ಬಾಲಿವುಡ್‌ ನಿರ್ಮಾಪಕನಿಂದ ಸಿನಿಮಾ ನಿರ್ಮಾಣ

Udupi: ಪರಿಸರ ಸ್ನೇಹಿ ಸಿಎನ್‌ಜಿ ಬಸ್‌ ಸಂಚಾರ-ಸಿಎನ್‌ಜಿ ಲಭ್ಯತೆ ಸಮಸ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.