ಕವಿತೆಗಳಿಗೂ ಒಂದು ಕಾಲ ಬರುತ್ತೆ


Team Udayavani, Jul 30, 2018, 12:17 PM IST

kavitegondu.jpg

ಬೆಂಗಳೂರು: ಕವಿತೆಗಳು ಅವಗಣನೆಗೆ ತುತ್ತಾಗುತ್ತಿವೆ. ಆದರೂ ಕವಿಗಳು ಆತಂಕಕ್ಕೆ ಒಳಗಾಗುವ ಅಗತ್ಯವಿಲ್ಲ. ಒಂದಲ್ಲ ಒಂದು ದಿನ ಕವಿತೆಗಳಿಗೂ ಮಹತ್ವ ಬರುತ್ತದೆ ಎಂದು ಕವಿ ಡಾ. ಸಿದ್ದಲಿಂಗಯ್ಯ ಅಭಿಪ್ರಾಯಪಟ್ಟರು.

ಬುದ್ಧ, ಬಸವ, ಗಾಂಧಿ ಸಾಂಸ್ಕೃತಿಕ ಟ್ರಸ್ಟ್‌, ಕನ್ನಡ ಸಾಹಿತ್ಯ ವೇದಿಕೆ ಹಾಗೂ ಶೇಷಾದ್ರಿಪುರ ಸಂಜೆ ಪದವಿ ಕಾಲೇಜು ವತಿಯಿಂದ ಕಾಲೇಜು ಆವರಣದಲ್ಲಿ ಹಮ್ಮಿಕೊಂಡಿದ್ದ ಕನ್ನಡ ಕಾವ್ಯ-ಸಂಸ್ಕೃತಿ ಕಮ್ಮಟದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಅವರು, ಸಾಹಿತ್ಯ ಪ್ರಕಾರದಲ್ಲಿ ಕವಿತೆಗಳನ್ನು ಕಡೆಗಣಿಸಲಾಗುತ್ತಿದೆ.

ಪ್ರಕಾಶಕರು ಕವಿತೆಗಳನ್ನು ಪ್ರಕಟಿಸಲು ಮುಂದೆ ಬರುತ್ತಿಲ್ಲ. ಪತ್ತೇದಾರಿ ಕಾದಂಬರಿ, ನಾಟಕ ಇತ್ಯಾದಿ ಸಾಹಿತ್ಯಗಳು ಪ್ರಕಾಶಕರ ಆದ್ಯತೆಯಾಗಿವೆ. ಕವಿಗಳೇ ತಮ್ಮ ಕವಿತೆಗಳನ್ನು ಪ್ರಕಟಿಸುವ ದುಸ್ಥಿತಿ ಎದುರಾಗಿದೆ ಎಂದು ಕಳವಳ ವ್ಯಕ್ತಪಡಿಸಿದರು.

ಇತ್ತೀಚಿನ ದಿನಗಳಲ್ಲಿ ಕವಿಗಳ ಕಷ್ಟ ಹೇಳ ತೀರದಾಗಿದೆ. ಪರಿಶ್ರಮದಿಂದ ಬರೆದ ಕವಿತೆಗಳನ್ನು ಸಂಕಷ್ಟದಲ್ಲಿ ಓದಬೇಕಾದ ದಯನೀಯ ಸ್ಥಿತಿ ನಿರ್ಮಾಣವಾಗಿದೆ. ಆದರೂ, ಕವಿತೆಗೆ ಒಂದು ಶಕ್ತಿ ಇದೆ. ಜನ ಒಂದಲ್ಲ ಒಂದು ದಿನ ಅದನ್ನು ಅರ್ಥ ಮಾಡಿಕೊಳ್ಳುತ್ತಾರೆ ಎಂದು ಹೇಳಿದರು.

ಕವಿಗಳಿಗೆ ಜ್ಞಾನವೇ ಮಾರಕವಾಗುವ ಸಾಧ್ಯತೆ ಹೆಚ್ಚು. ಲೋಕರೂಢಿ ಜ್ಞಾನ ಹೊಟ್ಟೆಪಾಡಿಗೆ ಅಗತ್ಯ. ಆದರೆ, ಕವಿತೆಯ ವಿಷಯದಲ್ಲಿ ಜ್ಞಾನ‌ ಅಪಾಯಕಾರಿ. ಜ್ಞಾನ ಅಂತಿಮವಾಗಿ ತರ್ಕಕ್ಕೆ ಕೊಂಡೊಯ್ಯುತ್ತದೆ. ತರ್ಕ ಕವಿತೆಯನ್ನೇ ಕೊಲ್ಲುತ್ತದೆ. ಹೀಗಾಗಿ ತರ್ಕಕ್ಕೆ ಅನುವು ಮಾಡಿಕೊಡುವ ಜ್ಞಾನ ಕವಿ ಹಾಗೂ ಕವಿತೆಗೆ ಅಗತ್ಯವಿಲ್ಲ ಎಂದು ವಿಶ್ಲೇಷಿಸಿದರು.

ಶೇಷಾದ್ರಿಪುರ ಸಂಜೆ ಕಾಲೇಜಿನ ಪ್ರಾಂಶುಪಾಲ  ಪ್ರೊ.ಎನ್‌.ಎಸ್‌.ಸತೀಶ್‌,  ನಿವೃತ್ತ ತಹಸೀಲ್ದಾರ್‌ ಕೆ.ಎಂ. ರೇವಣ್ಣ, ಕಮ್ಮಟದ ಸಂಚಾಲಕಿ ಪ್ರತಿಮ ಎಂ.ಸಿ.ನಾಗರಾಜ, ಟ್ರಸ್ಟ್‌ನ ಅಧ್ಯಕ್ಷ ಸ್‌.ರಾಮಲಿಂಗೇಶ್ವರ  ಉಪಸ್ಥಿತರಿದ್ದರು.

ಒಂದಲ್ಲ ಒಂದು ದಿನ ಜನರು ಕವಿತೆಯನ್ನು ಸ್ವೀಕರಿಸುತ್ತಾರೆ. ಕವಿತೆಯೊಳಗಿರುವ ಕವಿಯ ನೋವನ್ನು ಅರ್ಥ ಮಾಡಿಕೊಳ್ಳುತ್ತಾರೆ. ನನ್ನ ಕವಿತೆಗಳನ್ನು ಜನ ಇದೇ ಮಾನದಂಡದಲ್ಲಿ ಸ್ವೀಕರಿಸಿ, ಅರ್ಥಮಾಡಿಕೊಂಡಿದ್ದಾರೆ.
-ಡಾ.ಸಿದ್ದಲಿಂಗಯ್ಯ, ಕವಿ

ಟಾಪ್ ನ್ಯೂಸ್

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ

Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

11-

Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ

Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು

Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು

KKRvsPBKS; Gautam Gambhir’s Heated Argument With Official

IPL 2024; ಪಂಜಾಬ್ ವಿರುದ್ಧ ಸೋಲು; ಅಂಪೈರ್ ಜತೆ ವಾಗ್ವಾದಕ್ಕಿಳಿದ ಗೌತಮ್ ಗಂಭೀರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

4

ವಿಚ್ಛೇದನ ನೀಡದಿದ್ದರೆ ತಲೆಯನ್ನು ಕಡಿದು ಕುಕ್ಕರ್‌ನಲ್ಲಿ ಬೇಯಿಸುವೆ ಎಂದ ಪತಿ ವಿರುದ್ಧ FIR

Bangalore: ಕೇಸರಿ ಶರ್ಟ್‌ ಧರಿಸಿದ್ದಕ್ಕೆ ಯುವಕನಿಗೆ ಹಲ್ಲೆ; ಆರೋಪ

Bangalore: ಕೇಸರಿ ಶರ್ಟ್‌ ಧರಿಸಿದ್ದಕ್ಕೆ ಯುವಕನಿಗೆ ಹಲ್ಲೆ; ಆರೋಪ

Voting: ರಾಜಧಾನಿಯಲ್ಲಿ ಶಾಂತಿಯುತ ಮತದಾನ; ಬಿ.ದಯಾನಂದ್‌

Voting: ರಾಜಧಾನಿಯಲ್ಲಿ ಶಾಂತಿಯುತ ಮತದಾನ; ಬಿ.ದಯಾನಂದ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ

Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

11-

Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.