ಪೆಟ್‌ ಫೆಡ್‌ನ‌ಲ್ಲಿ ಪೊಲೀಸ್‌ ಶ್ವಾನಗಳ ಸಾಹಸ


Team Udayavani, Nov 18, 2019, 3:06 AM IST

police

ಬೆಂಗಳೂರು: ನಗರದ ಜಯಮಹಲ್‌ ಪ್ಯಾಲೇಸ್‌ ಆವರಣದಲ್ಲಿ ಆಯೋಜಿಸಿದ್ದ ಎರಡನೇ ಆವೃತ್ತಿಯ ಭಾರತದ ಅತಿದೊಡ್ಡ ಪೆಟ್‌ಫೆಡ್‌ ಉತ್ಸವಕ್ಕೆ ಭಾನುವಾರ ತೆರೆ ಬಿದ್ದಿತು. ಸಾವಿರರು ಪ್ರಾಣಿಪ್ರಿಯರಿಗೆ ಮೋಜು ಮಸ್ತಿ ನೀಡುವ ಜೊತೆಗೆ ಸಾಕುಪ್ರಾಣಿಗಳ ಮಹತ್ವವನ್ನು ತಿಳಿಸುವಲ್ಲಿ ಈ ಉತ್ಸವವು ಯಶ್ವಸಿಯಾಯಿತು.

ಭಾನುವಾರ ಬೆಳಗ್ಗೆ 11 ಗಂಟೆಯಿಂದಲೇ ನೂರಾರು ಶ್ವಾನ ಹಾಗೂ ಬೆಕ್ಕುಗಳನ್ನು ಪೋಷಕರು ಕರೆ ತಂದಿದ್ದರು. ಒಮ್ಮೆಗೆ ನೂರಾರು ಚಂದದ ಶ್ವಾನಗಳೊಟ್ಟಿಗೆ ಮುದ್ದಾದ ಬೆಕ್ಕುಗಳನ್ನು ಕಣ್ತುಂಬಿಕೊಂಡು ಅವುಗಳೊಟ್ಟಿಗೆ ಒಂದಿಷ್ಟು ಸಮಯ ಕಳೆಯಲು ನಗರದ ಪ್ರಾಣಿಪ್ರಿಯರು ಸಹಸ್ರ ಸಂಖ್ಯೆಯಲ್ಲಿ ಆಗಮಿಸಿದ್ದರು.

ಚಿಕ್ಕ ದೊಡ್ಡ ಗಾತ್ರದ ವಿವಿಧ ತಳಿಗಳನ್ನು ಹಿಡಿದ ಶ್ವಾನ ಪೋಷಕರು ಉತ್ಸವವನ್ನು ಒಂದು ಸುತ್ತು ಹಾಕಿ ಆ ಬಳಿಕ ಶ್ವಾನಗಳಿಗೆ ಯೋಜಿಸಿದ್ದ ಕ್ರೀಡೆ, ಫ್ಯಾಷನ್‌ ಶೋನಲ್ಲಿ ಭಾಗವಹಿಸಿದರು. ಮಧ್ಯಾಹ್ನ ಕರ್ನಾಟಕ ಪೊಲೀಸ್‌ ಇಲಾಖೆಯ ಸಹಯೋಗದೊಂದಿಗೆ ನಗರ ಸಶಸ್ತ್ರ ಸೇವಾ ದಳ ಹಾಗೂ ಕರ್ನಾಟಕ ಪೋಲಿಸ್‌ ಶ್ವಾನ ದಳದ ಪ್ರದರ್ಶನ ನಡೆಯಿತು.

ಈ ಪ್ರದರ್ಶನದಲ್ಲಿ ಪೊಲೀಸ್‌ ಶ್ವಾನಗಳು ಅಪರಾಧಿಯನ್ನು ಪತ್ತೆ ಮಾಡುವ ರೀತಿ, ಅವುಗಳ ಓಟ, ಜಿಗಿತ, ಪೋಷಕರೊಟ್ಟಿಗಿನ ಒಡನಾಟ, ವಿವಿಧ ಕಸರತ್ತುಗಳು ನೆರೆದಿದ್ದವರ ಮೈರೋಮಾಂಚವುಂಟು ಮಾಡಿತು. ಪೆಟ್‌ಫೆಡ್‌ನ‌ ಸಂಸ್ಥಾಪಕ ಅಕ್ಷಯ್‌ ಗುಪ್ತಾ, ಬಾಲಿವುಡ್‌ ನಟ ಡಿನೋ ಮೊರೆಯಾ ಭಾಗವಹಿಸಿದ್ದರು.

ಮನೆಯಲ್ಲಿಯೇ ಇದ್ದು ಶ್ವಾನ ಹಾಗೂ ಬೆಕ್ಕುಗಳು ಮಂಕಾಗಿರುತ್ತವೆ. ಇಂತಹ ಉತ್ಸವವು ಅವುಗಳನ್ನು ಚುರುಕಾಗಿಸುತ್ತವೆ. ಮುದ್ದಾಗಿ ಸಾಕಿದ ಪ್ರಾಣಿಯನ್ನು ಪ್ರದರ್ಶಿಸಿ ಎಲ್ಲರಿಂದಲೂ ಪ್ರಶಂಸೆ ಪಡೆದಾಗ ಖುಷಿ ಹೆಚ್ಚಾಗುತ್ತದೆ.
-ವಿಕ್ರಮ್‌, ಬೆಕ್ಕು ಪೋಷಕ

ಟಾಪ್ ನ್ಯೂಸ್

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-bng

Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ

6-bng

Bengaluru: ಪೇಂಟರ್‌ ಕೊಂದು ಪೊಲೀಸ್‌ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು

5-bng

Bengaluru: ಪ್ರೀತಿಸಿ ಮದುವೆ ಆಗುವುದಾಗಿ ಅಂಗವಿಕಲ ಯುವತಿಗೆ ವಂಚನೆ

4-bng

Bengaluru: 290 ರೌಡಿಶೀಟರ್‌ಮನೆಗಳ ಮೇಲೆ ದಾಳಿ 

3-crime

Bengaluru: ಸ್ನೇಹಿತರಿಂದಲೇ ಸುಪಾರಿ ಕಿಲ್ಲರ್‌ನ ಹತ್ಯೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

14-

Chandigarh: ಪುತ್ರನ ಬೆನ್ನಲ್ಲೇ ಪುತ್ರಿ ಜತೆಗೆ ಸಾವಿತ್ರಿ ಜಿಂದಾಲ್‌ ಬಿಜೆಪಿಗೆ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

13-good-friday

ಶುಭ ಶುಕ್ರವಾರ: ಸಾಮಾಜಿಕ ನ್ಯಾಯದ ಪ್ರತೀಕ ಯೇಸು ಕ್ರಿಸ್ತ

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.