ಬೆಂಗಳೂರು : ಇಂದೂ ದುಷ್ಕರ್ಮಿಗಳ ಮೇಲೆ ಪೊಲೀಸ್ ಗುಂಡು
ಕಾರು ಚಾಲಕನನ್ನು ಸುಟ್ಟ ಆರೋಪಿಗಳ ಮೇಲೆ ಫೈರಿಂಗ್
Team Udayavani, May 21, 2019, 8:46 AM IST
ಬೆಂಗಳೂರು : ಮಂಗಳವಾರವೂ ಬೆಂಗಳೂರಿನಲ್ಲಿ ಪೊಲೀಸರ ಗುಂಡಿನ ಮೊರೆತ ಕೇಳಿಸಿದ್ದು, ನೆಲಮಂಗಲದಲ್ಲಿ ಆರೋಪಿಗಳಿಬ್ಬರ ಮೇಲೆ ಪೊಲೀಸ್ ಫೈರಿಂಗ್ ನಡೆದಿದೆ.
ನೆಲಮಂಗಲದ ಗಣೇಶ ಗುಡಿ ಪ್ರದೇಶದಲ್ಲಿ ನೆಲಮಂಗಲ ಪೊಲೀಸರು ಕಾರ್ಯಾಚರಣೆಗಿಳಿದ ವೇಲೆ ಓಲಾ ಕಾರು ಚಾಲಕನನ್ನು ಜೀವಂತವಾಗಿ ಸುಟ್ಟಿದ್ದ ಆರೋಪಿಗಳು ಪೊಲೀಸ್ ಸಿಬಂದಿಗಳ ಮೇಲೆಯೇ ದಾಳಿ ಮಾಡಿದ್ದಾರೆ.
ಪೊಲೀಸರು ಆರೋಪಿಗಳಾದ ಹೇಮಂತ್ ಸಾಗರ್ ಮತ್ತು ವಿನೋದ್ ಕುಮಾರ್ ಮೇಲೆ ಗುಂಡು ಹಾರಿಸಿ ವಶಕ್ಕೆ ಪಡೆದು ಆಸ್ಪತ್ರೆಗೆ ದಾಖಲಿಸಿದ್ದಾರೆ.
ಸೋಮವಾರ ಇಬ್ಬರು ನವದೆಹಲಿ ಮೂಲದ ಸರಗಳ್ಳರಿಗೆ ಉತ್ತರ ವಿಭಾಗದ ಪೊಲೀಸರು ಗುಂಡೇಟಿನ ರುಚಿ ತೋರಿಸಿದ್ದರು.
ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್ ಆತ್ಮಹತ್ಯೆ
Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ
Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ
CN Ashwath Narayan: ಕಾಂಗ್ರೆಸ್ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ
Bengaluru: ಅತಿಕ್ರಮಿಸಿ ಏರ್ಪೋರ್ಟ್ನಲ್ಲಿ ವಿಡಿಯೋ: ಯುಟ್ಯೂಬರ್ ಬಂಧನ