ನಿರ್ಗತಿಕರಿಗೆ ಊಟ ನೀಡಿ ಆರಕ್ಷಕರ ಮಾನವೀಯತೆ
Team Udayavani, Mar 25, 2020, 12:51 PM IST
ಬೆಂಗಳೂರು : ಲಾಕ್ಡೌನ್ ಹಿನ್ನೆಲೆಯಲ್ಲಿ ನಗರದ ಮೇಲು ಸೇತುವೆ ಹಾಗೂ ರಸ್ತೆ ಬದಿಯಲ್ಲಿ ಕುಳಿತಿದ್ದ ಭಿಕ್ಷುಕರು ಹಾಗೂ ನಿರ್ಗತಿಕರಿಗೆ ಪೊಲೀಸರು ಊಟ ಪೂರೈಸಿ ಮಾನವೀಯತೆ ಮೆರೆದರು.
ಚಾಮರಾಜಪೇಟೆ ಠಾಣೆ ಪೊಲೀಸರು ಹೊಯ್ಸಳ ವಾಹನದಲ್ಲಿ ತಮ್ಮ ವ್ಯಾಪ್ತಿಯಲ್ಲಿ ಮೇಲು ಸೇತುವೆ ಕೆಳಗೆ ಕುಳಿತಿದ್ದ ನಿರ್ಗತಿಕರಿಗೆ ಊಟ ವಿತರಿಸಿದರು. ಹಾಗೆಯೇ ನಗರದ ಕೆಲ ವಿಭಾಗದ ಪೊಲೀಸರು ಭಿಕ್ಷಕರು ಮತ್ತು ನಿರಾಶ್ರಿತರಿಗೆ ಊಟದ ಪ್ಯಾಕೆಟ್ಗಳನ್ನು ವಿತರಿಸಿದರು. ಇನ್ನು ದಕ್ಷಿಣ ವಿಭಾಗದ ಪೊಲೀಸರು ಸಾಮಾಜಿಕ ಅಂತರ ಕಾಯ್ದುಕೊಳ್ಳುವಂತೆ ಕಟ್ಟುನಿಟ್ಟಾಗಿ ಸೂಚಿಸಿದ್ದು, ಅಂಗಡಿ ಮಳಿಗೆಗಳು, ಹಾಲಿನ ಕೇಂದ್ರಗಳ ಮುಂಭಾಗ ಸರದಿ ಸಾಲಿನಲ್ಲಿ ನಿಂತಿದ್ದವರಿಗೆ ಮೂರು ಅಡಿ ದೂರಕ್ಕೊಂದರಂತೆ ವೃತ್ತಕಾರ ಬರೆದು ಅಲ್ಲಿಯೇ ನಿಂತುಕೊಳ್ಳುವಂತೆ ಸೂಚಿಸಿದ್ದು ಕಂಡು ಬಂತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್ ಆತ್ಮಹತ್ಯೆ
Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ
Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ
CN Ashwath Narayan: ಕಾಂಗ್ರೆಸ್ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ
Bengaluru: ಅತಿಕ್ರಮಿಸಿ ಏರ್ಪೋರ್ಟ್ನಲ್ಲಿ ವಿಡಿಯೋ: ಯುಟ್ಯೂಬರ್ ಬಂಧನ
MUST WATCH
ಹೊಸ ಸೇರ್ಪಡೆ
Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ
Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು
Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್
UV Fusion: ಭಕ್ತಿಯ ಜಾತ್ರೆ ನೋಡುವುದೇ ಚೆಂದ
Lok Sabha 1 Phase: ನಿತಿನ್ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…