ಕಡಬಗೆರೆ ಕೊಲೆ ಯತ್ನ: ಅಗ್ನಿ ಶ್ರೀಧರ್‌ ಮನೆಗೆ ಪೊಲೀಸ್‌ ದಾಳಿ 


Team Udayavani, Feb 7, 2017, 2:39 PM IST

1440.jpg

ಬೆಂಗಳೂರು : ಯಲಹಂಕದಲ್ಲಿ ಎಪಿಎಂಸಿ ಅಧ್ಯಕ್ಷ ಕಡಬಗೆರೆ ಶ್ರೀನಿವಾಸ್‌ ಮೇಲೆ ಗುಂಡಿನ ದಾಳಿ  ನಡೆಸಿ  ಕೊಲೆ ಯತ್ನ ಪ್ರಕರಣಕ್ಕೆ ಸಂಬಂಧಿಸಿ ಲೇಖಕ ಅಗ್ನಿ ಶ್ರೀಧರ್‌ ನಿವಾಸದ ಮೇಲೆ ಮಂಗಳವಾರ ಪೊಲೀಸ್‌ ಅಧಿಕಾರಿಗಳು ದಾಳಿ ನಡೆಸಿದ್ದಾರೆ. 

ಕಡಬಗೆರೆ ಶ್ರೀನಿವಾಸ್‌ ಕೊಲೆ ಸಂಚು ರೂಪಿಸಿದ್ದ ಎನ್ನಲಾದ ರೌಡಿ ಶೀಟರ್‌ ರೋಹಿತ್‌ ಅಲಿಯಾಸ್‌ ಒಂಟೆಗೆ ಆಶ್ರಯ ನೀಡಿದ್ದಾರೆ ಎನ್ನುವ ಶಂಕೆಯಲ್ಲಿ ಕೋರ್ಟ್‌ ವಾರೆಂಟ್‌ ಪಡೆದು ಪೊಲೀಸರು  ಕುಮಾರ ಸ್ವಾಮಿ ಲೇಔಟ್‌ನಲ್ಲಿರುವ ಶ್ರೀಧರ್‌ ನಿವಾಸದ ಮೇಲೆ ದಾಳಿ ನಡೆಸಿದ್ದಾರೆ. 

ಹೆಚ್ಚುವರಿ ಪೊಲೀಸ್ ಆಯುಕ್ತ ಹೇಮಂತ್ ನಿಂಬಾಳ್ಕರ್, ಡಿಸಿಪಿ ಹರ್ಷ, ನಾರಾಯಣ್, ಶರಣಪ್ಪ ಮತ್ತು ಅನುಚೇತ್ ನೇತೃತ್ವದಲ್ಲಿ ಪೊಲೀಸರ ತಂಡ ದಾಳಿ ನಡೆಸಿದೆ. 

ಪೊಲೀಸ್‌ ದಾಳಿಯ ವೇಳೆ ಪರವಾನಿಗೆ ಇಲ್ಲದ ಪಿಸ್ತೂಲು ಮತ್ತು ಶಸ್ತ್ರಾಸ್ತ್ರಗಳು ಪತ್ತೆಯಾಗಿವೆ ಎಂದು ವರದಿಯಾಗಿದೆ. 

ಅಗ್ನಿ ಶ್ರೀಧರ್‌, ಅವರ ಪತ್ನಿ, ಗನ್‌ ಮ್ಯಾನ್‌ಗಳನ್ನು ತೀವ್ರವಾಗಿ ವಿಚಾರಣೆಗೊಳಪಡಿಸಲಾಗಿದೆ. 3 ಲಕ್ಷ ರೂಪಾಯಿ ಹಣ, ದುಬಾರಿ ಮದ್ಯವನ್ನು ಜಪ್ತಿ ಮಾಡಲಾಗಿರುವ ಬಗ್ಗೆ ಪೊಲೀಸ್‌ ಮೂಲಗಳು ತಿಳಿಸಿವೆ. 

ದಾಳಿ ನಡೆಯುವ ಮುನ್ನವೇ ರೋಹಿತ್‌ ಅಗ್ನಿ ಶ್ರೀಧರ್‌ ಮನೆಯಿಂದ ಪರಾರಿಯಾಗಿರುವುದಾಗಿ ಹೇಳಲಾಗಿದೆ. 

ವಾರದ ಹಿಂದೆ ಕಡಬಗೆರೆ ಶ್ರೀನಿವಾಸ್‌ ಬೆಂಬಲಿಗನಿಗೆ ಅಗ್ನಿ ಶ್ರೀಧರ್‌ ಬೆದರಿಕೆ ಹಾಕಿದ್ದ ಎಂದು ಹೇಳಲಾಗಿದೆ. 

ಬಚ್ಚನ್‌ ಮನೆಯ ಮೇಲೂ ದಾಳಿ 

ಪೊಲೀಸರು  ಅಗ್ನಿ ಶ್ರೀಧರ್‌ ಆಪ್ತ , ರೌಡಿ ಶೀಟರ್‌ ಬಚ್ಚನ್‌ ಎಂಬಾತನ ನಿವಾಸದ ಮೇಲೂ  ದಾಳಿ ಮಾಡಿದ್ದು, ಮಾರಕಾಸ್ತ್ರಗಳು ಸೇರಸಿದಂತೆ ಚಿನ್ನಾಭರಣಗಳನ್ನು ಜಪ್ತಿ ಮಾಡಿದ್ದಾರೆ. ಇದೇ ವೇಳೆ ಕಾನೂನು ಮೀರಿ ನೇಮಿಸಿಕೊಂಡಿರುವ 6 ಮಂದಿ ಬಾಡಿಗಾರ್ಡ್‌ಗಳನ್ನು ಪೊಲೀಸರು ವಶಕ್ಕೆ ಪಡೆದಿರುವ ಬಗ್ಗೆ ವರದಿಯಾಗಿದೆ. 

ಕಡಬಗೆರೆ ಕೊಲೆಗೆ 3 ಕೋಟಿ ರೂ. ಸುಪಾರಿ?

ಕಡಬಗೆರೆ ಶ್ರೀನಿವಾಸ್‌ ಕೊಲೆಗೆ ರೋಹಿತ್‌ ಅಲಿಯಾಸ್‌ ಒಂಟೆಗೆ 3 ಕೋಟಿ ರೂಪಾಯಿ ಸುಫಾರಿ ನೀಡಲಾಗಿತ್ತು ಎನ್ನುವ ಬೆಚ್ಚಿ ಬೀಳುವ ಸಂಗತಿ ಬೆಳಕಿಗೆ ಬಂದಿದೆ. ಸೈಲೆಂಟ್‌ ಸುನಿಲ್‌ ನೊಂದಿಗೆ ಸೇರಿ ಹತ್ಯೆಗೆ ಸಂಚು ರೂಪಿಸಿದ್ದ ಎಂದು ಹೇಳಲಾಗಿದೆ.

ರೋಹಿತ್‌ ಮತ್ತು ಸುನಿಲ್‌ ಇಬ್ಬರೂ ಅಗ್ನಿ ಶ್ರೀಧರ್‌ ಸಂಸ್ಥಾಪಿಸಿರುವ ಕರುನಾಡ ಸೇನೆ ಯಲ್ಲಿ ತೊಡಗಿಸಿಕೊಂಡಿರುವ ರೌಡಿ ಶೀಟರ್‌ಗಳಾಗಿದ್ದಾರೆ. 
 

ಟಾಪ್ ನ್ಯೂಸ್

1-wqeqwewqe

IPL;ಇನ್ನು ಪ್ಲೇ ಆಫ್ ಪೈಪೋಟಿ ತೀವ್ರ: ರಾಜಸ್ಥಾನ್ ವಿರುದ್ಧ ಚೆನ್ನೈಗೆ ಜಯ

Heavy Rain ಕಾಫಿನಾಡಿನಲ್ಲಿ ವರುಣಾರ್ಭಟಕ್ಕೆ ಮೂರು ಬಲಿ; ಮೂವರಿಗೆ ಗಂಭೀರ ಗಾಯ

Heavy Rain ಕಾಫಿನಾಡಿನಲ್ಲಿ ವರುಣಾರ್ಭಟಕ್ಕೆ 3ನೇ ಬಲಿ; ಮೂವರಿಗೆ ಗಂಭೀರ ಗಾಯ

Sagara ಅಡಿಕೆ ಕಳ್ಳತನ; ಹಳ್ಳಿಗಳಲ್ಲಿ ಗಸ್ತು ಹೆಚ್ಚಿಸಲು ಮನವಿ

Sagara ಅಡಿಕೆ ಕಳ್ಳತನ; ಹಳ್ಳಿಗಳಲ್ಲಿ ಗಸ್ತು ಹೆಚ್ಚಿಸಲು ಮನವಿ

18

Delhi: ದಿಲ್ಲಿಯ 2 ಆಸ್ಪತ್ರೆಗಳಿಗೆ ಬಾಂಬ್ ಬೆದರಿಕೆ ಇ-ಮೇಲ್: ಮುಂದುವರೆದ ಶೋಧ

17

Baratang‌ Island: ಬಾರಾತಂಗ್‌ ಎಂಬ ಬೆರಗು

Chikmagalur: ಒಂಟಿ ಸಲಗ ಸಾವು; ವಿದ್ಯುತ್ ಹರಿಸಿ ಕೊಂದ ಆರೋಪ

Chikmagalur: ಒಂಟಿ ಸಲಗ ಸಾವು; ವಿದ್ಯುತ್ ಹರಿಸಿ ಕೊಂದ ಆರೋಪ

15

Crime: ರಾಡ್‌ನಿಂದ ಹಲ್ಲೆ ಮಾಡಿ ಪತ್ನಿಯ ಬರ್ಬರ ಹತ್ಯೆ; ಆರೋಪಿ ಪತಿ ಪರಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Parameshwar

SIT ಪ್ರಜ್ವಲ್ ಕರೆತರಲು ವಿದೇಶಕ್ಕೆ ಹೋಗುವುದಿಲ್ಲ: ಡಾ.ಜಿ.ಪರಮೇಶ್ವರ್ ಸ್ಪಷ್ಟನೆ

police crime

Bidar:ಪಾರ್ಕ್ ನಲ್ಲಿ ಅನ್ಯಕೋಮಿನ ಪುರುಷನೊಂದಿಗೆ ಇದ್ದ ಮಹಿಳೆ ಮೇಲೆ ಹಲ್ಲೆ

1-wqew-ewqe

Kalaburagi: ಹಣಕ್ಕಾಗಿ ಮೂವರ ವಿವಸ್ತ್ರಗೊಳಿಸಿ ಗುಪ್ತಾಂಗಕ್ಕೆ ಶಾಕ್‌!: 7 ಮಂದಿ ಸೆರೆ

2-bng-crime

Bengaluru Crime: ಕೆಎಎಸ್‌ ಅಧಿಕಾರಿ ಪತ್ನಿ ಶಂಕಾಸ್ಪದ ಸಾವು

bjpLok Sabha Elections 22 ಕ್ಷೇತ್ರಗಳಲ್ಲಿ ಎನ್‌ಡಿಎ ಗೆಲುವಿನ ವಿಶ್ವಾಸ

Lok Sabha Elections 22 ಕ್ಷೇತ್ರಗಳಲ್ಲಿ ಎನ್‌ಡಿಎ ಗೆಲುವಿನ ವಿಶ್ವಾಸ

MUST WATCH

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

ಹೊಸ ಸೇರ್ಪಡೆ

1-wqeqwewqe

IPL;ಇನ್ನು ಪ್ಲೇ ಆಫ್ ಪೈಪೋಟಿ ತೀವ್ರ: ರಾಜಸ್ಥಾನ್ ವಿರುದ್ಧ ಚೆನ್ನೈಗೆ ಜಯ

Heavy Rain ಕಾಫಿನಾಡಿನಲ್ಲಿ ವರುಣಾರ್ಭಟಕ್ಕೆ ಮೂರು ಬಲಿ; ಮೂವರಿಗೆ ಗಂಭೀರ ಗಾಯ

Heavy Rain ಕಾಫಿನಾಡಿನಲ್ಲಿ ವರುಣಾರ್ಭಟಕ್ಕೆ 3ನೇ ಬಲಿ; ಮೂವರಿಗೆ ಗಂಭೀರ ಗಾಯ

Sagara ಅಡಿಕೆ ಕಳ್ಳತನ; ಹಳ್ಳಿಗಳಲ್ಲಿ ಗಸ್ತು ಹೆಚ್ಚಿಸಲು ಮನವಿ

Sagara ಅಡಿಕೆ ಕಳ್ಳತನ; ಹಳ್ಳಿಗಳಲ್ಲಿ ಗಸ್ತು ಹೆಚ್ಚಿಸಲು ಮನವಿ

18

Delhi: ದಿಲ್ಲಿಯ 2 ಆಸ್ಪತ್ರೆಗಳಿಗೆ ಬಾಂಬ್ ಬೆದರಿಕೆ ಇ-ಮೇಲ್: ಮುಂದುವರೆದ ಶೋಧ

17

Baratang‌ Island: ಬಾರಾತಂಗ್‌ ಎಂಬ ಬೆರಗು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.