ರಾಜಕೀಯ ಮುಖಂಡರು ಶಾಂತಿ ಸಭೆ ನಡೆಸಲಿ
Team Udayavani, Jan 9, 2018, 12:31 PM IST
ಬೆಂಗಳೂರು: ಕರ್ನಾಟಕ ಅಶಾಂತಿಯ ಬೀಡಾಗುತ್ತಿದ್ದು ಎಲ್ಲ ರಾಜಕೀಯ ಪಕ್ಷಗಳ ಮುಖಂಡರು ಶಾಂತಿ ಸಭೆ ನಡೆಸುವ ಮೂಲಕ ಸಮಾಜದಲ್ಲಿ ಶಾಂತಿ ನೆಲೆಸುವಂತೆ ಮಾಡಬೇಕು ಎಂದು ಸಮಾಜವಾದಿ ಪಕ್ಷದ ಮುಖಂಡ ಸಿ.ಕೆ.ರವಿಚಂದ್ರ ಮನವಿ ಮಾಡಿದ್ದಾರೆ. ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಪ್ರಸಕ್ತ ರಾಜಕಾರಣ ತೀರ ಹದಗೆಟ್ಟಿದೆ.
ಕೋಮು ಗಲಭೆಗಳಲ್ಲಿ ಅಮಾಯಕ ಯುವರು ಪ್ರಾಣ ಕಳೆದುಕೊಳ್ಳುತ್ತಿದ್ದು ಇದು ಆತಂಕಕಾರಿ ಬೆಳವಣಿಗೆಯಾಗಿದೆ. ಹೀಗಾಗಿ, ಎಲ್ಲ ರಾಜಕೀಯ ಪಕ್ಷಗಳ ಮುಖಂಡರು ಪಕ್ಷ ಬೇಧ ಮರೆತು ಶಾಂತಿ ಸಭೆ ನಡೆಸಿ ಜನರಲ್ಲಿ ಸಾಮರಸ್ಯ ಮೂಡಿಸಲು ಮುಂದಾಗಬೇಕು ಎಂದು ಹೇಳಿದರು. ಕರಾವಳಿ ಭಾಗದಲ್ಲಿ ನಡೆಯುತ್ತಿರುವ ವಿದ್ಯಮಾನಗಳು ಭಯ ಉಂಟು ಮಾಡಿದೆ. ಹೀಗಾಗಿ, ರಾಜಕೀಯ ಪಕ್ಷಗಳು ಜವಾಬ್ದಾರಿಯಿಂದ ವರ್ತಿಸಬೇಕಿದೆ ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Kollywood: ದಳಪತಿ ವಿಜಯ್ ʼGOATʼ ಸಿನಿಮಾದಲ್ಲಿ ಧೋನಿ, ರುತ್ ರಾಜ್ ನಟನೆ?
Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ
ಮುಸ್ಲಿಮರು ಮೋದಿ ಬೆಂಬಲಿಸಲಿ: ರಮೇಶ ಜಾರಕಿಹೊಳಿ
Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್ಗೆ ಗೆಲುವು: ಮುನಿಯಪ್ಪ ವಿಶ್ವಾಸ
Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್