ಬಸವಣ್ಣ ಪ್ರತಿಮೆ ಸ್ಥಳ ಅಭಿವೃದ್ಧಿ; ರಾಜಕೀಯ ತಿರುವು?


Team Udayavani, Aug 25, 2020, 12:21 PM IST

ಬಸವಣ್ಣ ಪ್ರತಿಮೆ ಸ್ಥಳ ಅಭಿವೃದ್ಧಿ; ರಾಜಕೀಯ ತಿರುವು?

ಬೆಂಗಳೂರು: ಪಾಲಿಕೆ ವತಿಯಿಂದ ನಗರದ ಚಾಲುಕ್ಯ ವೃತ್ತದಲ್ಲಿ ಅಶ್ವರೂಢ ಬಸವೇಶ್ವರ ಪ್ರತಿಮೆ ಸ್ಥಳವನ್ನು 12ನೇ ಶತಮಾನದ ಅನುಭವ ಮಂಟಪದ ಪರಿಕಲ್ಪನೆಯಲ್ಲಿ ಮರುವಿನ್ಯಾಸಗೊಳಿಸುವ ಯೋಜನೆ ಇದೀಗ ಹಾಲಿ ಮತ್ತು ಮಾಜಿ ಮೇಯರ್‌ಗಳ ನಡುವೆ ವೈಮನಸ್ಸಿಗೆ ಕಾರಣವಾಗಿದೆ.

ಈ ಸಂಬಂಧ ಮೇಯರ್‌ ಎಂ. ಗೌತಮ್‌ ಕುಮಾರ್‌ ಅವರಿಗೆ ಪತ್ರ ಬರೆದಿರುವ ಅಖೀಲ ಭಾರತ ವೀರಶೈವ ಮಹಾಸಭಾದ ರಾಜ್ಯ ಯುವ ಘಟಕ ಮತ್ತು ವೀರಶೈವ ಲಿಂಗಾಯತ ಯುವ ವೇದಿಕೆಯ ಯುವಘಟಕದ ಅಧ್ಯಕ್ಷ ಜಿ. ಮನೋಹರ ಅಬ್ಬಿಗೆರೆ,  ಬಸವೇಶ್ವರರ ಅಶ್ವಾರೂಢ ಪ್ರತಿಮೆಯ ಸ್ಥಳದ ಮರುವಿನ್ಯಾಸ ಯೋಜನೆಗೆ ಗಂಗಾಂಬಿಕೆ ಮಲ್ಲಿಕಾರ್ಜುನ್‌ ಅವರು ಅನುದಾನ ಒದಗಿಸಿದ್ದು, ಅವರ ಅವಧಿಯಲ್ಲೇ ಶೇ. 70 ಕಾಮಗಾರಿ ಮುಗಿದಿತ್ತು. ಆ. 26ರಂದು ಮುಖ್ಯಮಂತ್ರಿ ಉದ್ಘಾಟಿಸಲಿದ್ದಾರೆ. ಆದರೆ, ಈಗ ಗಂಗಾಂಬಿಕೆ ಅವರನ್ನು ಕಡೆಗಣಿಸುತ್ತಿರುವುದು ಸಮಂಜಸವಲ್ಲ. ಶಿಲಾನ್ಯಾಸ ಫಲಕದಲ್ಲಿ ಮುಖ್ಯ ಅತಿಥಿ ಸಾಲಿನಲ್ಲಿ ಗಂಗಾಂಬಿಕೆ ಅವರ ಹೆಸರನ್ನು ಕೆತ್ತಿಸಬೇಕು ಎಂದು ಆಗ್ರಹಿಸಿದ್ದಾರೆ.

ಚಾಲುಕ್ಯ ವೃತ್ತದಲ್ಲಿರುವ ಅಶ್ವಾರೂಢ ಬಸವೇಶ್ವರರ ಪ್ರತಿಮೆ ಮರುವಿನ್ಯಾಸಗೊಳಿಸಿದ ಕೀರ್ತಿಯನ್ನು ಮಾಜಿ ಮೇಯರ್‌ ಗಂಗಾಂಬಿಕೆ ಅವರಿಗೆ ನೀಡಬೇಕು. ಪ್ರತಿಮೆ ಅನಾವರಣಗೊಳಿಸುತ್ತಿರುವ ವೇಳೆ ಗಂಗಾಂಬಿಕೆ ಅವರನ್ನು ಕಡೆಗಣಿಸುತ್ತಿರುವುದು ಖಂಡನೀಯ. ಶಿಲಾನ್ಯಾಸ ಫಲಕದಲ್ಲಿ ಗಂಗಾಂಬಿಕೆ ಅವರ ಹೆಸರನ್ನು ಕೈಬಿಟ್ಟರೆ ರಾಜ್ಯಾದ್ಯಂತ ಹೋರಾಟ ಮಾಡಲಾಗುವುದು ಎಂದು ವೀರಶೈವ ಲಿಂಗಾಯತ ಯುವ ವೇದಿಕೆ ರಾಜ್ಯ ಘಟಕದ ಅಧ್ಯಕ್ಷ ಪ್ರಶಾಂತ್‌ ಕಲ್ಲೂರ್‌ ಎಚ್ಚರಿಕೆ ನೀಡಿದ್ದಾರೆ.

ಇನ್ನು ಪಾಲಿಕೆಯ ವಿರೋಧ ಪಕ್ಷದ ನಾಯಕ ಅಬ್ದುಲ್‌ವಾಜಿದ್‌ ಅವರೂ ಅನ್ಯರ ಸಾಧನೆಯನ್ನು ಕೆಲವರು ಅವರ ಸಾಧನೆಯಂತೆ ಬಿಂಬಿಸಿಕೊಳ್ಳುತ್ತಾರೆ. ಯಾವುದೇ ಲಜ್ಜೆ ಇಲ್ಲದ ಓಲೈಕೆ ಇದು ಎಂದು ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ. ಶಿಷ್ಟಾಚಾರದಲ್ಲಿ ಅವಕಾಶವಿದ್ದರೆ ಕ್ರಮ: ಮೇಯರ್‌ ಎಂ.ಗೌತಮ್‌ಕುಮಾರ್‌ಚಾಲುಕ್ಯ ವೃತ್ತದ ಬಸವಣ್ಣನವರ ಅಶ್ವರೂಢ ಪ್ರತಿಮೆಯ ಸ್ಥಳವನ್ನು ಅನುಭವ ಮಂಟಪದ ಪರಿಕಲ್ಪನೆಯ ಮರುವಿನ್ಯಾಸ ಯೋಜನೆ ಶಿಲಾನ್ಯಾಸ ಫಲಕದಲ್ಲಿ ಮಾಜಿ ಮೇಯರ್‌ ಹೆಸರು ಸೇರಿಸಲು ಒತ್ತಡ ಪ್ರಾರಂಭವಾದ ಹಿನ್ನೆಲೆಯಲ್ಲಿ ಶಿಲಾವಿನ್ಯಾಸದಲ್ಲಿ ಮಾಜಿ ಮೇಯರ್‌ ಅವರ ಹೆಸರು ಸೇರಿಸುವ ಸಂಬಂಧ ಶಿಷ್ಟಾಚಾರ ನಿಯಮದಲ್ಲಿ ಅವಕಾಶವಿದ್ದರೆ, ಸೂಕ್ತ ಕ್ರಮ ಕೈಗೊಳ್ಳುವಂತೆ ಮೇಯರ್‌ ಕೆ.ಗೌತಮ್‌ ಕುಮಾರ್‌ ಅವರು ಬಿಬಿಎಂಪಿ ಆಯುಕ್ತರಿಗೆ ಸೂಚನೆ ನೀಡಿದ್ದಾರೆ.

ಟಾಪ್ ನ್ಯೂಸ್

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.