ಎಲೆಕ್ಟ್ರಿಕ್‌ ವಾಹನಗಳ ನೀತಿರೂಪಿಸಲು ಸಿದ್ಧತೆ: ರೇವಣ್ಣ


Team Udayavani, Jan 18, 2018, 12:24 PM IST

blore-2.jpg

ಬೆಂಗಳೂರು: “ಭವಿಷ್ಯದಲ್ಲಿ ಭಾರತವು ಬ್ಯಾಟರಿ ಚಾಲಿತ ವಾಹನಗಳ ತಯಾರಿಕಾ ಕೇಂದ್ರವಾಗಲಿದ್ದು, ಇದಕ್ಕೆ ಪೂರಕವಾದ ನೀತಿ ರೂಪಿಸಲು ಸರ್ಕಾರ ಸಿದ್ಧತೆ ನಡೆಸಿದೆ’ ಎಂದು ಸಾರಿಗೆ ಸಚಿವ ಎಚ್‌.ಎಂ. ರೇವಣ್ಣ ತಿಳಿಸಿದರು.

ನಗರದ ಹೋಟೆಲ್‌ ಲಿ ಮೆರಿಡಿಯನ್‌ನಲ್ಲಿ ಬುಧವಾರ ಅಸೋಚಾಮ್‌ (ಅಸೋಸಿಯೇಟೆಡ್‌ ಚೇಂಬರ್‌ ಆಫ್ ಕಾಮರ್ಸ್‌ ಆಂಡ್‌ ಇಂಡಸ್ಟ್ರಿ ಆಫ್ ಇಂಡಿಯಾ) ಹಮ್ಮಿಕೊಂಡಿದ್ದ ಎಲೆಕ್ಟ್ರಿಕ್‌ ವಾಹನಗಳ ಕುರಿತ “ಎಲೆಕ್ಟ್ರಿಕ್‌ ಮೊಬಿಲಿಟಿ’ ವಿಚಾರ ಸಂಕಿರಣದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಸ್ಥಳೀಯವಾಗಿಯೇ ಎಲೆಕ್ಟ್ರಿಕ್‌ ವಾಹನಗಳ ತಯಾರಿಕೆ, ಬ್ಯಾಟರಿಗಳ ಕೊರತೆ ಆಗದಂತೆ ದಾಸ್ತಾನು ಮಾಡುವ ವಿಧಾನಗಳ ಸುಧಾರಣೆ, ಬ್ಯಾಟರಿಗಳಿಗಾಗಿ ಅವಲಂಬನೆಯಾಗದೆ ದೇಶೀಯವಾಗಿಯೇ ನಿರ್ಮಿಸುವುದು ಸೇರಿದಂತೆ ಹಲವು ಅಂಶಗಳ ಬಗ್ಗೆ ತಯಾರಕರೊಂದಿಗೆ ಒಂದು Óುತ್ತಿನ ಮಾತುಕತೆ ಮಾಡಲಾಗಿದೆ ಎಂದು ಹೇಳಿದರು. 

ಈಗಾಗಲೇ “ಕರ್ನಾಟಕ ಎಲೆಕ್ಟ್ರಿಕ್‌ ವೇಹಿಕಲ್‌ ಆಂಡ್‌  ನರ್ಜಿ ಸ್ಟೋರೇಜ್‌ ಪಾಲಿಸಿ-2017′ ರೂಪಿಸಲಾಗಿದ್ದು, ಇದರಡಿ ಎಲೆಕ್ಟ್ರಿಕ್‌ ವಾಹನಗಳಿಗೆ ತೆರಿಗೆ ವಿನಾಯ್ತಿ ನೀಡಲಾಗಿದೆ. ಇಂತಹ ಹಲವು ಕ್ರಮಗಳಿಂದ ಮುಂದಿನ ದಿನಗಳಲ್ಲಿ
ಬ್ಯಾಟರಿ ಚಾಲಿತ ವಾಹನಗಳ ಸಂಖ್ಯೆ ಹೆಚ್ಚಲಿದೆ. ಇದರ ಬೆನ್ನಲ್ಲೇ ವಿದ್ಯುತ್‌ ಜಾಲವನ್ನೂ ವಿಸ್ತರಿಸುವ ಅವಶ್ಯಕತೆ ಇದೆ ಎಂದರು.

ಬೃಹತ್‌ ಮತ್ತು ಮಧ್ಯಮ ಕೈಗಾರಿಕೆಗಳ ಸಚಿವ ಆರ್‌.ವಿ. ದೇಶಪಾಂಡೆ ಮಾತನಾಡಿ, ಮೇಕ್‌ ಇನ್‌ ಇಂಡಿಯಾ, ಡಿಜಿಟಲ್‌ ಇಂಡಿಯಾ, ಸ್ಟಾರ್ಟ್‌ ಅಪ್‌ ಇಂಡಿಯಾ ಸೇರಿದಂತೆ ಕೇಂದ್ರ ಸರ್ಕಾರದ ಯಾವುದೇ ಪ್ರಮುಖ ಯೋಜನೆಗಳನ್ನು ರಾಜ್ಯ ಸರ್ಕಾರ ಆದ್ಯತೆ ಮೇರೆಗೆ ಕೈಗೆತ್ತಿಕೊಂಡಿದೆ. ಎಲೆಕ್ಟ್ರಿಕ್‌ ವಾಹನಗಳ ವಿಚಾರದಲ್ಲೂ ರಾಜ್ಯ ಹಿಂದೆಬೀಳುವುದಿಲ್ಲ ಎಂದು ಭರವಸೆ ನೀಡಿದರು. ಎಸ್‌. ಸಂಪತ್‌ರಾಮನ್‌, ಮಹೇಶ್‌ ಬಾಬು ಉಪಸ್ಥಿತರಿದ್ದರು. 

2020ಕ್ಕೆ  60 ಲಕ್ಷ ಇ-ವಾಹನಗಳು?
 2020ರ ವೇಳೆಗೆ ದೇಶದಲ್ಲಿ 60 ಲಕ್ಷ ಎಲೆಕ್ಟ್ರಿಕ್‌ ವಾಹನಗಳು ರಸ್ತೆಗಿಳಿಯಲಿದ್ದು, 2022ರ ವೇಳೆಗೆ ದೇಶದ ಅಟೋಮೋಟಿವ್‌ ಉದ್ಯಮದ ಒಟ್ಟಾರೆ ವೃದ್ಧಿ ದರ (ಜಿಡಿಪಿ) ಶೇ. 15ರಿಂದ ಶೇ. 25ಕ್ಕೆ ಏರಿಕೆ ಆಗಲಿದೆ. ಕೇಂದ್ರ ಸರ್ಕಾರವು 2030ರ ವೇಳೆಗೆ ಬಹುತೇಕ ಎಲ್ಲ ವಾಹನಗಳನ್ನು ಬ್ಯಾಟರಿಚಾಲಿತವಾಗಿ ಮಾರ್ಪಡಿ ಸುವ ಗುರಿ ಹೊಂದಿದೆ. ಇದರಿಂದ ಒಂದು ಗಿಗಾ ಟನ್‌ ಹೊಗೆಯನ್ನು ತಗ್ಗಿಸುವುದರ ಜತೆಗೆ 60 ಬಿಲಿಯನ್‌ ಅಮೆರಿಕ ಡಾಲರ್‌ನಷ್ಟು ಇಂಧನ ಉಳಿತಾಯ ಆಗಲಿದೆ ಎಂದು ಅಸೋಚಾಮ್‌ನ ಅಟೋ ಮೋಟಿವ್‌ ಉದ್ಯಮದ ತಜ್ಞರು ವಿಚಾರ ಸಂಕಿರಣದಲ್ಲಿ ಮಾಹಿತಿ ನೀಡಿದರು.

ಟಾಪ್ ನ್ಯೂಸ್

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-bng

Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ

6-bng

Bengaluru: ಪೇಂಟರ್‌ ಕೊಂದು ಪೊಲೀಸ್‌ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು

5-bng

Bengaluru: ಪ್ರೀತಿಸಿ ಮದುವೆ ಆಗುವುದಾಗಿ ಅಂಗವಿಕಲ ಯುವತಿಗೆ ವಂಚನೆ

4-bng

Bengaluru: 290 ರೌಡಿಶೀಟರ್‌ಮನೆಗಳ ಮೇಲೆ ದಾಳಿ 

3-crime

Bengaluru: ಸ್ನೇಹಿತರಿಂದಲೇ ಸುಪಾರಿ ಕಿಲ್ಲರ್‌ನ ಹತ್ಯೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

RC 17: ಮತ್ತೆ ಒಂದಾದ ರಂಗಸ್ಥಳಂ ತಂಡ

RC 17: ಮತ್ತೆ ಒಂದಾದ ರಂಗಸ್ಥಳಂ ತಂಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.