ಸಮಸ್ಯೆ ಆಲಿಸಿದ ಆಯುಕ್ತ


Team Udayavani, Mar 28, 2021, 3:32 PM IST

Problem Listening Commissioner

ಬೆಂಗಳೂರು: ಮಾಸಿಕ ಜನಸಂಪರ್ಕ ದಿವಸ್‌ಅಂಗವಾಗಿ ನಗರದ ಕಾಮಾಕ್ಷಿಪಾಳ್ಯ ಠಾಣೆಯಲ್ಲಿ ಶನಿವಾರ ನಗರ ಪೊಲೀಸ್‌ ಆಯುಕ್ತಕಮಲ್‌ ಪಂತ್‌ ಖುದ್ದು ತಾವೇ ಸಾರ್ವಜನಿಕರಸಮಸ್ಯೆ ಆಲಿಸಿದರು.

ನಗರದಲ್ಲಿ ಸಾರ್ವಜನಿಕರ ವಾಹನನಿಲುಗಡೆಗೆ ತುಂಬಾ ಸಮಸ್ಯೆ ಇದೆ. ಮಾಗಡಿರಸ್ತೆ ಸುಂಕದಕಟ್ಟೆ ರಸ್ತೆ ಒಳಗೊಂಡಂತೆ ಬಹುತೇಕ ಪ್ರಮುಖ ರಸ್ತೆಗ ಳಲ್ಲಿ ಸಾರ್ವಜನಿಕರುವಾಹನ ನಿಲುಗಡೆ ಮಾಡಲು ಸ್ಥಳಾವಕಾಶವೇಇಲ್ಲ ದಾಗಿದೆ ಎಂದು ನಗರ ಪೊಲೀಸ್‌ ಆಯುಕ್ತರ ಬಳಿ ಸಾರ್ವಜನಿಕರು ತಮ್ಮ ಸಮಸ್ಯೆಗಳನ್ನುಹೇಳಿಕೊಂಡರು.

ಕಾರ್ಯಕ್ರಮದಲ್ಲಿ ಸಂಚಾರ ದಟ್ಟಣೆಸಮಸ್ಯೆ, 2012ನೇ ಸಾಲಿನ ಕಾನೂನು ಸುವ್ಯವಸ್ಥೆ ದೂರು ಪ್ರಕರಣ, ಪೊಲೀಸ್‌ ಠಾಣೆ ಸುತ್ತಮುತ್ತ ವಾಹನ ನಿಲುಗಡೆ ಸಮಸ್ಯೆ, ಪ್ರಮುಖರಸ್ತೆಗಳ‌ಲ್ಲಿ ಅಡ್ಡಾದಿಡ್ಡಿ ವಾಹನ ನಿಲುಗಡೆ,ಅಪ್ರಾಪ್ತ ಯುವಕರು ರಾತ್ರಿ ವೇಳೆ ಮದ್ಯಪಾನಮತ್ತು ಧೂಮಪಾನ ಮಾಡಿಕೊಂಡು ಸಾರ್ವಜನಿಕರಿಗೆ ತೊಂದರೆಕೊಡುತ್ತಿರುವುದು. ರಾತ್ರಿವೇಳೆ ಒಂಟಿ ಮಹಿಳೆಯರ ಮೇಲೆ ದೌರ್ಜನ್ಯಸೇರಿದಂತೆ ಕಾಮಾಕ್ಷಿಪಾಳ್ಯ ಠಾಣಾ ವ್ಯಾಪ್ತಿಯಹಲವು ಸಮಸ್ಯೆಗಳನ್ನು ಜನರು ಆಯುಕ್ತರಗಮನಕ್ಕೆ ತಂದರು.ದೂರು ಆಲಿಸಿದ ಕಮಲ್‌ ಪಂತ್‌, ಯಾವಸ್ಥಳದಲ್ಲಿ ಏನು ಸಮಸ್ಯೆ ಎಂದು ಕೇಳಿ, ಸಂಬಂಧಪಟ್ಟ ಅಧಿಕಾರಿಗಳಿಂದ ಸ್ಥಳದಲ್ಲಿಯೇ ಸಾರ್ವಜನಿಕರ ಸಮಸ್ಯೆಗಳಿಗೆ ಉñರ ‌¤ ಕೊಡಿಸಿದರು.

ಈ ವೇಳೆ ನಗರ ಪಶ್ಚಿಮ ವಿಭಾಗದ ಡಿಸಿಪಿಡಾ.ಸಂಜೀವ್‌ ಪಾಟೀಲ್‌, ವಿಜಯನಗರಎಸಿಪಿ ನಂಜುಡೇಗೌಡ, ಕಾಮಾಕ್ಷಿಪಾಳ್ಯ ಠಾಣೆಇನ್ಸ್‌ಪೆಕ್ಟರ್‌ ಪ್ರಶಾಂತ್‌ ಉಪಸ್ಥಿತರಿದ್ದರು.ಮಾಸಿಕ ಜನಸಂಪರ್ಕ ದಿವಸ್‌ ಕಾರ್ಯಕ್ರಮದ ಅಂಗವಾಗಿ ನಗರದ ಹಲವು ಠಾಣೆಗಳಲ್ಲಿ ಪೊಲೀಸ್‌ ಅಧಿಕಾರಿಗಳು ಸಾರ್ವಜನಿಕರಸಮಸ್ಯೆಗಳನ್ನು ಆಲಿಸಿದರು.

ಎಸ್‌.ಜೆ.ಪಾರ್ಕ್‌ಠಾಣೆಯಲ್ಲಿ ಕೇಂದ್ರ ವಿಭಾಗದ ಡಿಸಿಪಿ ಎಂ.ಎನ್‌.ಅನುಚೇತ್‌, ಭಾರತಿ ನಗರ ಠಾಣೆಯಲ್ಲಿಬೆಂ. ಪೂರ್ವ ವಿಭಾಗದ ಎಸಿಪಿ ಎಸ್‌.ಮುರುಗನ್‌, ಜೆ.ಪಿ.ಪಾರ್ಕ್‌ ಠಾಣೆಯಲ್ಲಿ ಬೆಂ.ಪಶ್ಚಿಮ ವಿಭಾಗದ ಎಸಿಪಿ ಸೌಮೆಂದು ಮುಖರ್ಜಿ, ಕೆ.ಜಿ.ಹಳ್ಳಿ ಠಾಣೆಯಲ್ಲಿ ಬೆಂ. ಪೂರ್ವವಿಭಾಗದ ಡಿಸಿಪಿ ಡಾ.ಶರಣಪ್ಪ, ರಾಜಗೋಪಾಲ್‌ನಗರ ಠಾಣೆಯಲ್ಲಿ ಬೆಂ. ಉತ್ತರವಿಭಾಗದ ಡಿಸಿಪಿ ಧರ್ಮೆಂದರ್‌ ಕುಮಾರ್‌ಮೀನಾ, ತಲಘಟ್ಟಪುರ ಠಾಣೆಯಲ್ಲಿ ಬೆಂ.ದಕ್ಷಿಣ ವಿಭಾಗದ ಡಿಸಿಪಿ ಹರೀಶ್‌ ಪಾಂಡೆ,ಬೇಗೂರು ಠಾಣೆಯಲ್ಲಿ ಬೆಂ. ಆಗàಯ ೆ°ವಿಭಾಗದ ಡಿಸಿಪಿ ಜೋಶಿ ಶ್ರೀನಾಥ್‌ಮಹದೇವ್‌, ವಿದ್ಯಾರಣ್ಯಪುರ ಠಾಣೆಯಲ್ಲಿಬೆಂ. ಈಶಾನ್ಯ ವಿಭಾಗದ ಡಿಸಿಪಿ ಸಿ.ಕೆ.ಬಾಬಹಾಗೂ ಮಹದೇವಪುರ ಠಾಣೆಯಲ್ಲಿ ಡಿಸಿಪಿದೇವರಾಜ್‌ ಜನರ ಸಮಸ್ಯೆ ಆಲಿಸಿದರು.

ಟಾಪ್ ನ್ಯೂಸ್

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.