ಕೆ. ಮಂಜು ತುರುವೇಕೆರೆ ಕೈ ಟಿಕೆಟ್ ಆಕಾಂಕ್ಷಿ
Team Udayavani, Dec 7, 2017, 7:55 AM IST
ಬೆಂಗಳೂರು: ಕೆಪಿಸಿಸಿ ಕಚೇರಿಗೆ ಬುಧವಾರ ನಿರ್ಮಾಪಕ ಕೆ.ಮಂಜು ದಿಢೀರ್ ಭೇಟಿ ನೀಡಿದ್ದು ಎಲ್ಲರ ಆಶ್ಚರ್ಯಕ್ಕೆ
ಕಾರಣವಾಯಿತು. ವೇಣುಗೋಪಾಲ ನೇತೃತ್ವದಲ್ಲಿ ಸಭೆ ನಡೆಯುತ್ತಿದ್ದರಿಂದ ಅಧ್ಯಕ್ಷರು ಹಾಗೂ ಕಾರ್ಯಾಧ್ಯಕ್ಷರು
ಸಭೆಯಲ್ಲಿ ಇದ್ದ ಕಾರಣ ಯಾವುದೇ ನಾಯಕರನ್ನು ಭೇಟಿ ಮಾಡಲು ಸಾಧ್ಯವಾಗಲಿಲ್ಲ. ಆದರೆ, ತಾವು ತುಮಕೂರು
ಜಿಲ್ಲೆ ತುರುವೇಕೆರೆ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ಯಾಗಿದ್ದು, ಕ್ಷೇತ್ರದಲ್ಲಿ ಈಗಾಗಲೇ ಕೆಲಸ ಆರಂಭಿಸಿದ್ದೇನೆ.
ಪಕ್ಷ ಟಿಕೆಟ್ ನೀಡಿದರೆ ಸ್ಪರ್ಧಿಸುವುದಾಗಿ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
MUST WATCH
ಹೊಸ ಸೇರ್ಪಡೆ
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ
ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು