ಸ್ನೇಹಿತರ ರಕ್ಷಿಸಿ ಪ್ರಾಣ ಬಿಟ್ಟ ಇಂಜಿನಿಯರ್‌


Team Udayavani, Feb 4, 2019, 6:34 AM IST

snehiara.jpg

ಸೋಮವಾರಪೇಟೆ: ಇಲ್ಲಿಗೆ ಸಮೀಪದ ಮಲ್ಲಳ್ಳಿ ಜಲಪಾತದ “ಮರಣ ಬಾವಿ’ ಹೊಂಡಕ್ಕೆ ಇಳಿದು ಅಪಾಯಕ್ಕೆ ಸಿಲುಕಿದ್ದ ಸ್ನೇಹಿತರನ್ನು ರಕ್ಷಿಸಲು ಮುಂದಾದ ಬೆಂಗಳೂರಿನ ಯುವ ಇಂಜಿನಿಯರ್‌ ಪ್ರಾಣ ಕಳೆದುಕೊಂಡ ಘಟನೆ  ಭಾನುವಾರ ಸಂಭವಿಸಿದೆ.

ಬೆಂಗಳೂರಿನ ಎಕ್ಸೆಂಚರ್‌ ಕಂಪನಿಯಲ್ಲಿ ಇಂಜಿನಿಯರ್‌ ಆಗಿದ್ದ ಸ್ಕಂದ (25) ಮೃತ ಯುವಕ. ಸ್ಕಂದ ಸಹಿತ ಸೇರಿದಂತೆ 11 ಮಂದಿ ಮಲ್ಲಳ್ಳಿ ಜಲಪಾತ ವೀಕ್ಷಣೆಗೆ ಬೆಂಗಳೂರಿನಿಂದ ಆಗಮಿಸಿದ್ದರು. 11 ಗಂಟೆ ಸುಮಾರಿಗೆ ಜಲಪಾತದ ತಳಭಾಗದಲ್ಲಿರುವ “ಮರಣ ಬಾವಿ’ ಎಂದೇ ಕರೆಯುವ ಹೊಂಡದ ಸಮೀಪ ತೆರಳಿದ್ದಾರೆ.

ಈ ವೇಳೆ ಬಿಹಾರ ಮೂಲದ, ಶರ್ಮಾ ಬಿಹಾರ್‌, ನಿಲೇಶ್‌ ಮತ್ತು ಅಂಕಿತ್‌ ಚೌದರಿ ಎಂಬುವವರು ಹೊಂಡಕ್ಕಿಳಿದು ಅಪಾಯಕ್ಕೆ ಸಿಲುಕಿದ್ದಾರೆ. ಅವರ ಬೊಬ್ಬೆ ಕೇಳಿ ಸ್ಕಂದ, ನೀರಿಗೆ ಧುಮುಕಿ, ಅಪಾಯದಲ್ಲಿದ್ದ ಮೂವರನ್ನೂ ದಡ ಸೇರಿಸಿದ್ದಾರೆ. ಆದರೆ, ತಾವೇ ದಡ ಸೇರಲಾಗದೆ ನೀರಿನಲ್ಲಿ ಮುಳುಗಿ ಮೃತಪಟ್ಟರು.

6 ತಿಂಗಳ ಹಿಂದಷ್ಟೇ ಕೆಲಸಕ್ಕೆ ಸೇರಿದ್ದ: ಸ್ಕಂದ ಅವರು ಮೈಸೂರಿನ ವಿವೇಕಾನಂದ ನಗರದ  ಮಧುವದನ ಲೇಔಟ್‌ನ ನಿವಾಸಿ, ಮೈಸೂರು ವಿಶ್ವವಿದ್ಯಾನಿಲಯದ ರಿಜಿಸ್ಟ್ರಾರ್‌ ಶಂಕರ್‌ ಹಾಗೂ ರೇವತಿ ದಂಪತಿಯ ಏಕೈಕ ಪುತ್ರ.

ಅವರು ಆರು ತಿಂಗಳಿನಿಂದ ಎಕ್ಸೆಂಚರ್‌ ಕಂಪನಿಯಲ್ಲಿ ಕೆಲಸದಲ್ಲಿದ್ದರು. ಪುತ್ರನನ್ನು ಕಳೆದುಕೊಂಡ ಪೋಷಕರ ಅಕ್ರಂದನ ಮುಗಿಲು ಮುಟ್ಟಿತು. ಶವಪರೀಕ್ಷೆ ಬಳಿಕ ಮೃತದೇಹವನ್ನು ಪೋಷಕರಿಗೆ ಒಪ್ಪಿಸಲಾಯಿತು. ಸೋಮವಾರಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

ಟಾಪ್ ನ್ಯೂಸ್

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

police

Bidar; ಹಣ ಹಂಚುವ ದೂರು: ನಾಗಮಾರಪಳ್ಳಿ‌ ಮನೆಯಲ್ಲಿ ಪರಿಶೀಲನೆ

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.