ನಾಲ್ಕು ಒಂಟೆಗಳ ರಕ್ಷಣೆ
Team Udayavani, Aug 10, 2018, 12:13 PM IST
ಬೆಂಗಳೂರು: ಪಾದರಾಯನಪುರದ ಅರಾಫತ್ ನಗರದ ಕೊಳೆಗೇರಿ ಪ್ರದೇಶದಲ್ಲಿ ಗುರುವಾರ ಅಕ್ರಮವಾಗಿ ಇರಿಸಿಕೊಂಡಿದ್ದ ನಾಲ್ಕು ಒಂಟೆಗಳನ್ನು ಜಗಜೀವನ್ರಾಮ್ ನಗರ ಪೊಲೀಸರು ರಕ್ಷಿಸಿದ್ದಾರೆ. ಒಂಟೆಗಳನ್ನು ಕಳ್ಳಸಾಗಣೆ ಮೂಲಕ ತಂದು ಕೂಡಿಹಾಕಲಾಗಿದೆ ಎಂದು ಸರ್ಕಾರೇತರ ಸಂಸ್ಥೆ ಗೋ ಗ್ಯಾನ್ ಫೌಂಡೇಶನ್ ಸದಸ್ಯರು ಪೊಲೀಸರಿಗೆ ಮಾಹಿತಿ ನೀಡಿದ್ದರು.
ಹೀಗಾಗಿ ಕೂಡಲೇ ಸ್ಥಳಕ್ಕೆ ತೆರಳಿದ ಪೊಲೀಸರು, ಒಂಟೆಗಳನ್ನು ರಕ್ಷಿಸಿದ್ದರು. ಬಳಿಕ ಒಂಟೆಗಳನ್ನು ಕೋರಮಂಗಲದ ಪುನರ್ವಸತಿ ಕೇಂದ್ರಕ್ಕೆ ಕಳುಹಿಸಿಕೊಡಲಾಯಿತು ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಮಾಹಿತಿ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ
Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!
Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್ ಮಧ್ವರಾಜ್
Hassan Lok sabha Constituency: ಪ್ರಜ್ವಲ್ ರೇವಣ್ಣ ನಾಮಪತ್ರ ಸಲ್ಲಿಕೆ
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್