ಹತ್ಯಾಚಾರ ಖಂಡಿಸಿ ಪ್ರತಿಭಟನೆ


Team Udayavani, Oct 8, 2018, 12:48 PM IST

vij-1.jpg

ವಿಜಯಪುರ: ಚಿಮ್ಮಲಗಿ ಗ್ರಾಮದ ಅಪ್ರಾಪ್ತ ಬುದ್ಧಿಮಾಂದ್ಯ ಬಾಲಕಿ ಮೇಲಿನ ಹತ್ಯಾಚಾರ ಕೃತ್ಯದ ಆರೋಪಿಗಳನ್ನು ಬಂಧಿ ಸುವಂತೆ ಆಗ್ರಹಿಸಿ ಬಂಜಾರ ಸಮಾಜದ ಮುಖಂಡರು ಹಾಗೂ ವಿವಿಧ ಸಂಘಟನೆಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಯಿತು.

ಈ ವೇಳೆ ಪ್ರತಿಭಟನೆ ನೇತೃತ್ವ ವಹಿಸಿದ್ದ ಜಿಪಂ ಮಾಜಿ ಅಧ್ಯಕ್ಷ ಅರ್ಜುನ ರಾಠೊಡ ಮಾತನಾಡಿ, ಅಪ್ರಾಪ್ತ ಬಾಲಕಿ ಮೇಲೆ ದೌರ್ಜನ್ಯ, ಕೊಲೆ ನಡೆದಿರುವುದು ಅತ್ಯಂತ ಅಮಾನವೀಯ ಸಂಗತಿ. ಏನೂ ಅರಿಯದ ಮುಗª ಬಾಲಕಿ ಮೇಲೆ ಕಾಮುಕರು ತಮ್ಮ ಅಟ್ಟಹಾಸ ಮೆರೆದು ರಾಕ್ಷಸರಂತೆ ವರ್ತಿಸಿದ್ದಾರೆ. 

ಇತ್ತೀಚಿನ ದಿನಗಳಲ್ಲಿ ಅಪ್ರಾಪ್ತ ಬಾಲಕಿಯರ ಮೇಲೆ, ಮಹಿಳೆಯರ ಮೇಲೆ ದೌರ್ಜನ್ಯಗಳು ನಡೆಯುತ್ತಿರುವುದು ಅತ್ಯಂತ ನೋವಿನ ಸಂಗತಿ ಎಂದು ವಿಷಾದಿಸಿದರು.

ಈ ಹಿನ್ನೆಲೆ ಕೂಡಲೇ ಪೈಶಾಚಿಕ ಕೃತ್ಯವೆಸಗಿದ ನಿರ್ದಯಿ, ಹೃದಯಹೀನರನ್ನು ತಕ್ಷಣ ಬಂಧಿಸಬೇಕು. ಕೂಡಲೇ ಈ ವಿಷಯವನ್ನು ಸಮಗ್ರ ತನಿಖೆಗೊಳಪಡಿಸಬೇಕು. ಪಾಪಿಗಳಿಗೆ ಕಠಿಣ ಶಿಕ್ಷೆ ಕೊಡಿಬೇಕು. ಸಂತ್ರಸ್ತ ಬಾಲಕಿ ಕುಟುಂಬಕ್ಕೆ
25 ಲಕ್ಷ ರೂ. ಪರಿಹಾರ ನೀಡಬೇಕು ಎಂದು ಒತ್ತಾಯಿಸಿದರು.

ಬಂಜಾರಾ ಸಮಾಜದ ಮುಖಂಡರಾದ ರಾಜಪಾಲ ಚವ್ಹಾಣ, ಡಿ.ಎಲ್‌. ಚವ್ಹಾಣ, ಬಿ.ಬಿ. ನಾಯಕ, ಶಂಕರ ಚವ್ಹಾಣ, ವಾಮನ್‌ ಚವ್ಹಾಣ, ಸಂತೋಷ ನಾಯಕ, ಬಿ.ಎಲ್‌. ನಾಯಕ, ರಘುವೀರ ನಾಯಕ, ಸಂತು ರಾಠೊಡ, ಹೀರಾ ರಾಠೊಡ, ಸಂತೋಷ ರಾಠೊಡ, ಅಶೋಕ ರಾಠೊಡ ಮೊದಲಾದವರು ಇದ್ದರು.

ಟಾಪ್ ನ್ಯೂಸ್

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

10-muddebihala

Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.