ಗ್ರಾಮೀಣ ಅಂಚೆ ನೌಕರರ ಅಹೋರಾತ್ರಿ ಪ್ರತಿಭಟನೆ


Team Udayavani, Aug 22, 2017, 12:08 PM IST

anche-Post-Protest2-.jpg

ಬೆಂಗಳೂರು: ಗ್ರಾಮೀಣ ಅಂಚೆ ಸೇವಕರಿಗೆ ಕಮಲೇಶ್ಚಂದ್ರ ವರದಿ ಪ್ರಕಾರವೇ ವೇತನ ಹಾಗೂ ಸೌಲಭ್ಯ ಒದಗಿಸಿ, ಸೇವೆಯನ್ನು ಕಾಯಂ ಮಾಡಬೇಕು ಎಂದು ಒತ್ತಾಯಿಸಿ ಅಖೀಲ ಭಾರತ ಗ್ರಾಮೀಣ ಅಂಚೆ ನೌಕರರ ಸಂಘವು ಅಹೋರಾತ್ರಿ ಪ್ರತಿಭಟನೆ ಹಮ್ಮಿಕೊಂಡಿದೆ. 

ಗ್ರಾಮೀಣ ಅಂಚೆ ನೌಕರರು ತಮ್ಮ ಬೇಡಿಕೆಯನ್ನು ಈಡೇರಿಸುವಂತೆ ದೇಶಾದ್ಯಂತ ಪ್ರತಿಭಟನೆ ನಡೆಸುತಿದ್ದು, ಇದರ ಅಂಗವಾಗಿ ಕರ್ನಾಟಕ ಘಕಟದ ವತಿಯಿಂದಲೂ ನಗರ ಫ್ರೀಡಂ ಪಾರ್ಕ್‌ನಲ್ಲಿ ಸೋಮವಾರ ಬೆಳಗ್ಗೆಯಿಂದಲೇ ಪ್ರತಿಭಟನೆ ಆರಂಭಿಸಿದ್ದಾರೆ.

ಸಂಘದ ಪದಾಧಿಕಾರಿಗಳು ಕೇಂದ್ರ ಸಚಿವ ಅನಂತ್‌ಕುಮಾರ್‌ ಹಾಗೂ ರಾಜ್ಯ ಮುಖ್ಯಅಂಚೆ ಅಧಿಕಾರಿಯನ್ನು ಭೇಟಿ ಮಾಡುವ ಪ್ರಯತ್ನ ಮಾಡಿದ್ದರೂ, ಫ‌ಲಕಾರಿಯಾಗಿಲ್ಲ. ಹೀಗಾಗಿ ಸಮಸ್ಯೆ ಪರಿಹರಿಸುವವರೆಗೆ ತನಕವೂ ಫ್ರೀಡಂ ಪಾರ್ಕ್‌ನಲ್ಲೇ ಪ್ರತಿಭಟಿಸಲು ನಿರ್ಧರಿಸಿದ್ದಾರೆ. ಪೊಲೀಸರ ಭದ್ರತೆಯಲ್ಲಿ ಪ್ರತಿಭಟನೆ ನಡೆಯುತ್ತಿದೆ.

ಅಂಚೆ ಇಲಾಖೆಯ ಇತರೆ ಅಧಿಕಾರಿ ಹಾಗೂ ಸಿಬ್ಬಂದಿಯಂತೆ ಗ್ರಾಮೀಣ ಅಂಚೆ ನೌಕರರನ್ನು ಕೇಂದ್ರ ಸರ್ಕಾರದ ನೌಕರರೆಂದು ಪರಿಗಣಿಸಿ, 7ನೇ ವೇತನ ಆಯೋಗ ಪ್ರಕಾರವೇ ಮಾಸಿಕ ವೇತನ ನೀಡಬೇಕು. ದಿನಕ್ಕೆ 8 ಗಂಟೆ ದುಡಿಸಿಕೊಂಡು, ಮೂರು ಗಂಟೆಯ ಸಂಬಳ ನೀಡುತ್ತಿದ್ದಾರೆ.

ಸೇವಾಜೇಷ್ಠತೆಯ ಆಧಾರದಲ್ಲಿ ಬಡ್ತಿಯೂ ನೀಡುತ್ತಿಲ್ಲ, ವೇತನವನ್ನು ಹೆಚ್ಚಳ ಮಾಡುತ್ತಿಲ್ಲ. ಗ್ರಾಮೀಣ ಅಂಚೆ ನೌಕರರಿಗೆ ಸಂಬಂಧಿಸಿದಂತೆ ಕಮಲೇಶ್ಚಂದ್ರ ಅವರು ನೀಡಿರುವ ವರದಿಯನ್ನು ಅನುಷ್ಠಾನಗೊಳಿಸಬೇಕು ಎಂದು ಒತ್ತಾಯಿಸಿ ಹೋರಾಟ ಆರಂಭಿಸಿದ್ದೇವೆ ಎಂದು ಸಂಘದ ರಾಜ್ಯಾಧ್ಯಕ್ಷ ಎಸ್‌.ಎಸ್‌. ಮಹದೇವಯ್ಯ ತಿಳಿಸಿದರು.

ಕೇಂದ್ರ ಸರ್ಕಾರವು ಅಂಚೆ ನೌಕರರಿಗೆ ನೀಡುವಷ್ಟು ವೇತನವನ್ನೇ ಗ್ರಾಮೀಣ ಅಂಚೆ ನೌಕರರಿಗೂ ನೀಡಬೇಕು. ಅದರ ಜತೆಗೆ, ಇನ್ಸೂರೆನ್ಸ್‌, ಪೆನ್ಸನ್‌ ಸೌಲಭ್ಯದ ಜತೆಗೆ ಸೇವೆಯನ್ನು ಕಾಯಂ ಗೊಳಿಸಬೇಕು. ಇಲ್ಲವಾದರೆ, ರಾಜ್ಯದ 16 ಸಾವಿರ ಗ್ರಾಮೀಣ ಅಂಚೆ ನೌಕರರು ಸೇವೆಯನ್ನು ಸ್ಥಗಿತಗೊಳಿಸಲಿದ್ದಾರೆ ಎಂಬ ಎಚ್ಚರಿಕೆ ನೀಡಿದರು. ಸಂಘದ ಕಾರ್ಯದರ್ಶಿ ಕೆ.ಎಸ್‌. ರುದ್ರೇಶ್‌, ಸೇರಿದಂತೆ ಮೂರು ಸಾವಿರಕ್ಕೂ ಅಧಿಕ ನೌಕರರು ಪ್ರತಿಭಟನೆಯಲ್ಲಿದ್ದರು.

ಟಾಪ್ ನ್ಯೂಸ್

yatnal

LS ಚುನಾವಣೆ ಬಳಿಕ ಬಿಜೆಪಿ ರಾಜ್ಯ ನಾಯಕತ್ವ ಬದಲಾವಣೆ ಕೂಗು: ಯತ್ನಾಳ್

Belthangady: ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ

Belthangady: ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ

1-sadadas

NDA;ಎಲ್ಲಾ ಸಮಸ್ಯೆಗಳನ್ನು ಪರಿಹರಿಸುವವರು ಮೋದಿ ಮತ್ತು ಶಾ ಮಾತ್ರ: ದೇವೇಗೌಡ

Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

sumalata

Vijayendra ಜತೆ ಚರ್ಚೆ: ಮಂಡ್ಯದಲ್ಲೇ ನಿರ್ಧಾರ ತಿಳಿಸುತ್ತೇನೆ ಎಂದ ಸುಮಲತಾ

1-weqewqe

Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

19-gobi

Gobi Manchurian ಬ್ಯಾನ್‌ ಎಫೆಕ್ಟ್: ಚಾಟ್ಸ್‌ ಮಾರಾಟ ಕುಸಿತ

18-

Book Brahma ಸ್ವಾತಂತ್ರ‍್ಯೋತ್ಸವ ಕಥಾ ಸ್ಪರ್ಧೆ, ಕಾದಂಬರಿ ಪುರಸ್ಕಾರ- 2024: ವಿವರಗಳು

7-bng

Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

orangrapady

Udupi: ಕಾರು ಢಿಕ್ಕಿ… ಗಂಭೀರ ಗಾಯಗೊಂಡಿದ್ದ ಸ್ಕೂಟರ್‌ ಸವಾರ ಮೃತ್ಯು

yatnal

LS ಚುನಾವಣೆ ಬಳಿಕ ಬಿಜೆಪಿ ರಾಜ್ಯ ನಾಯಕತ್ವ ಬದಲಾವಣೆ ಕೂಗು: ಯತ್ನಾಳ್

Belthangady: ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ

Belthangady: ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ

1-sadadas

NDA;ಎಲ್ಲಾ ಸಮಸ್ಯೆಗಳನ್ನು ಪರಿಹರಿಸುವವರು ಮೋದಿ ಮತ್ತು ಶಾ ಮಾತ್ರ: ದೇವೇಗೌಡ

Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.