ಬೇಡಿಕೆ ಈಡೇರಿಕೆಗೆ ಧರಣಿ


Team Udayavani, Dec 13, 2019, 11:32 AM IST

bng-tdy-4

ಬೆಂಗಳೂರು: ಅಸಂಘಟಿತ ಕಾರ್ಮಿಕರ ಭವಿಷ್ಯ ನಿಧಿ ಕಾನೂನು ಜಾರಿ, ಅಂಬೇಡ್ಕರ್‌ ಸ್ಮಾರ್ಟ್‌ ಕಾರ್ಡ್‌ ವಿತರಣೆ ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗಾಗಿ ಆಗ್ರಹಿಸಿ ಸೆಂಟರ್‌ ಆಫ್ ಇಂಡಿಯನ್‌ ಟ್ರೇಡ್‌ ಯೂನಿಯನ್ಸ್‌ (ಸಿಐಟಿಯು) ಸದಸ್ಯರು ಗುರುವಾರ ಸ್ವಾತಂತ್ರ್ಯ ಉದ್ಯಾನದಲ್ಲಿ ಪ್ರತಿಭಟನೆ ನಡೆಸಿದರು.

ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಿಂದ ಸ್ವಾತಂತ್ರ್ಯ ಉದ್ಯಾನದವರೆಗೆ ಅಸಂಘಟಿತ ಕಾರ್ಮಿಕರು ಕಾಲ್ನಡಿಗೆ ಜಾಥಾ ನಡೆಸಿ, ತಮ್ಮ ಬೇಡಿಕೆ ಪೂರೈಸಲು ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿದರು.

ಕಾರ್ಮಿಕ ಇಲಾಖೆ ರೂಪಿಸಿದ ಭವಿಷ್ಯ ನಿಧಿ ಯೋಜನೆ ಅಸಂಘಟಿತ ಕಾರ್ಮಿಕರಿಗೆ ಪೂರಕವಾಗಿದೆ. ಇದನ್ನು ಕೂಡಲೇ ಜಾರಿಗೊಳಿಸಿ 2020ರ ಬಜೆಟ್‌ನಲ್ಲಿ 500 ಕೋಟಿ ರೂ. ಅನುದಾನ ಮೀಸಲಿಡಬೇಕು. ಸ್ಮಾರ್ಟ್‌ ಕಾರ್ಡ್‌ ಮತ್ತು ಗುರುತಿನ ಚೀಟಿ ಪಡೆದಿರುವವರಿಗೆ ಕರ್ನಾಟಕ ಆಯುಷ್ಮಾನ್‌ ಭಾರತ್‌ ಕಾರ್ಡ್‌ಗಳನ್ನು ವಿತರಿಸಬೇಕು. ಪ್ರಧಾನ ಮಂತ್ರಿ ಜೀವನ್‌ ಭೀಮಾ ಯೋಜನೆ ಮತ್ತು ಸುರಕ್ಷಾ ಭೀಮಾ ಯೋಜನೆಯನ್ನು ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿಗೆ ವರ್ಗಾಯಿಸಿ, ಸಮರ್ಪಕವಾಗಿ ಜಾರಿಗೊಳಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

ಬೀದಿಬದಿ ವ್ಯಾಪಾರಸ್ಥರು, ಹಮಾಲಿ ಕಾರ್ಮಿಕರು, ಮನೆಗೆಲಸ ಮಾಡುವವರು, ಆಟೋ, ಟ್ಯಾಕ್ಸಿ ಚಾಲಕರು ಸೇರಿ ಹಲವು ವಲಯಗಳಲ್ಲಿ ಅಸಂಘಟಿತ ಕಾರ್ಮಿಕರುಕೆಲಸ ಮಾಡುತ್ತಿದ್ದಾರೆ. 2011ರ ಜನಗಣತಿ ಪ್ರಕಾರ ರಾಜ್ಯದಲ್ಲಿ ಎರಡು ಕೋಟಿಗೂ ಅಧಿಕ ಅಸಂಘಟಿತ ಕಾರ್ಮಿಕರಿದ್ದಾರೆ. ರಾಜ್ಯದ ಒಟ್ಟು ಆದಾಯದಲ್ಲಿ ಶೇ 60ರಷ್ಟು ಕೊಡುಗೆ ಕಾರ್ಮಿಕರದ್ದು. ಆದರೆ, ಕನಿಷ್ಠ ವೇತನ, ಪಿಂಚಣಿ, ಆರೋಗ್ಯ ಸೌಲಭ್ಯಗಳು ಸಿಗುತ್ತಿಲ್ಲ ಎಂದು ಆರೋಪಿಸಿದರು.

ಕಾರ್ಮಿಕರಿಗೆ ಸಾಮಾಜಿಕ ರಕ್ಷಣೆ ಒದಗಿಸುವ ಉದ್ದೇಶದಿಂದ 2009ರಲ್ಲಿ ರಾಜ್ಯ ಅಸಂಘಟಿತ ಕಾರ್ಮಿಕರ ಭದ್ರತಾ ಮಂಡಳಿ ರಚನೆಯಾಗಿದೆ. ಇದರಂತೆ ಮಕ್ಕಳಿಗೆ ಉಚಿತ ಶಿಕ್ಷಣ, ಅಪಘಾತ ಪರಿಹಾರ, ವಸತಿ ಹಾಗೂ ಪಿಂಚಣಿ ಸೇರಿ ಅನೇಕ ಸೌಲಭ್ಯಗಳು ಸಿಗಬೇಕಿತ್ತು. ಆದರೆ, ಅನುದಾನದ ಕೊರತೆಯ ನೆಪದಲ್ಲಿ ಈ ಸೌಲಭ್ಯ ಈವರೆಗೆ ಸಿಕ್ಕಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು. ಯೂನಿಯನ್‌ ಅಧ್ಯಕ್ಷ ಕೆ.ಎನ್‌.ಉಮೇಶ್‌, ಖಜಾಂಚಿ ಬಸಮ್ಮ, ಪ್ರಧಾನ ಕಾರ್ಯದರ್ಶಿ ಸೈಯದ್‌ ಮುಜೀಬ್‌ ಸೇರಿದಂತೆ ಪ್ರಮುಖ ರಿದ್ದರು.

ಟಾಪ್ ನ್ಯೂಸ್

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

11-srrest

Bengaluru: ಅತಿಕ್ರಮಿಸಿ ಏರ್‌ಪೋರ್ಟ್‌ನಲ್ಲಿ ವಿಡಿಯೋ: ಯುಟ್ಯೂಬರ್‌ ಬಂಧನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

9-fusion

Drama: ಪ್ರೇಕ್ಷಕರ ಮನಗೆದ್ದ “ಸೀತಾರಾಮ ಚರಿತಾ”

8-ptr

Puttur: ಶ್ರೀ ಮಹಾಲಿಂಗೇಶ್ವರ ದೇವರ ಅವಭೃಥ ಸವಾರಿ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

jagadish shettar

Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.