ನಗರದ ಉದ್ಯಾನಗಳಲ್ಲಿ ಶೀಘ್ರ ವ್ಯಾಯಾಮ ಸಾಧನ‌ ಅಳವಡಿಕೆ


Team Udayavani, Jun 23, 2017, 12:17 PM IST

mayor-padma-gym.jpg

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿರುವ ಎಲ್ಲ ವಾರ್ಡ್‌ಗಳ ಪ್ರಮುಖ ಉದ್ಯಾನಗಳಲ್ಲಿ ಅಂತಾರಾಷ್ಟ್ರೀಯ ಮಟ್ಟದ ಹೊರಾಂಗಣ ವ್ಯಾಯಾಮ ಸಾಧನಗಳನ್ನು ಅಳವಡಿಸಲು ಯೋಜನೆ ರೂಪಿಸಲಾಗುವುದು ಎಂದು ಮೇಯರ್‌ ಜಿ.ಪದ್ಮಾವತಿ ತಿಳಿಸಿದ್ದಾರೆ. 

ಮಹಾಲಕ್ಷ್ಮಿ ಬಡಾವಣೆಯ ವಿಧಾನಸಭಾ ಕ್ಷೇತ್ರದ ನಂದಿನಿ ಬಡಾವಣೆಯಲ್ಲಿ ಸರ್ಕ್ನೂಲರ್‌ ಉದ್ಯಾನದಲ್ಲಿ ನೂತನ ತೆರೆದ ವ್ಯಾಯಾಮ ಶಾಲೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, “ಶಾಸಕರ ಅನುದಾನದಲ್ಲಿ ಉದ್ಯಾನವನ್ನು ಹಾಗೂ ಹೊರಾಂಗಣ ವ್ಯಾಯಾಮ ಶಾಲೆಯನ್ನು ನಿರ್ಮಿಸಿದ್ದಾರೆ. ಜನರ ಆರೋಗ್ಯ ದೃಷ್ಟಿಯಿಂದ ವ್ಯಾಯಾಮ ಶಾಲೆಗಳು ಅನುಕೂಲಕಾರಿ. ಎಲ್ಲ ವಾರ್ಡ್‌ಗಳಲ್ಲೂ ಅಂತಾರಾಷ್ಟ್ರೀಯ ಮಟ್ಟದ ಹೊರಾಂಗಣ ವ್ಯಾಯಾಮ ಶಾಲೆ ತೆರೆಯಲು ಶೀಘ್ರವೇ ಯೋಜನೆ ರೂಪಿಸಲಾಗುವುದು,’ ಎಂದು ಅವರು ಹೇಳಿದರು. 

“ತೈವಾನ್‌ನಿಂದ ಹೊರಾಂಗಣ ಜಿಮ್‌ ಸಾಧನಗಳನ್ನು ತರಿಸಿ ಉದ್ಯಾನದಲ್ಲಿ ಅಳವಡಿಸಲಾಗಿದೆ. ಇಂಥದ್ದೇ ಸಾಧನಗಳನ್ನು ನಮ್ಮ ವಾರ್ಡ್‌ನಲ್ಲಿ  ಹಾಗೂ ನಗರದ ಪ್ರಮುಖ ಪಾರ್ಕ್‌ಗಳಲ್ಲಿ ಅಳವಡಿಕೆಗೆ ಪ್ರಯತ್ನಿಸಲಾಗುವುದು. ಇತ್ತೀಚಿನ ದಿನಗಳಲ್ಲಿ ಸಾರ್ವಜನಿಕರು ಒತ್ತಡ ಜೀವನದಿಂದಾಗಿ ಕಾಯಿಲೆಗಳಿಗೆ ತುತ್ತಾಗುತ್ತಿದ್ಧಾರೆ.

ಉದ್ಯಾನಗಳನ್ನು ಅಭಿವೃದ್ಧಿಪಡಿಸಿ ಇಂತಹ ವ್ಯಾಯಾಮ ಶಾಲೆಗಳನ್ನು ತೆರೆದರೆ ಆರೋಗ್ಯ ಉತ್ತಮವಾಗುತ್ತದೆ,’ ಎಂದರು. ಶಾಸಕ ಗೋಪಾಲಯ್ಯ ಮಾತನಾಡಿ, “ನಂದಿನಿ ಬಡಾವಣೆಯ ಸರ್ಕ್ನೂಲರ್‌ ಉದ್ಯಾನಕ್ಕೆ ಬೆಳಗ್ಗೆ ಹಾಗೂ ಸಂಜೆ ವೇಳೆ ಸಾವಿರಾರು ಸಂಖ್ಯೆಯಲ್ಲಿ ನಾಗರಿಕರು ಬರುತ್ತಾರೆ.

ಅವರಿಗೆ ಅನುಕೂಲವಾಗಲಿ ಎಂಬ ಉದ್ದೇಶದಿಂದ 1.20 ಕೋಟಿ ರೂ. ವೆಚ್ಚದಲ್ಲಿ ತೈವಾನ್‌ನಿಂದ ವ್ಯಾಯಾಮ ಸಾಧನಗಳನ್ನು ತರಿಸಿ ಅಳವಡಿಸಲಾಗಿದೆ. ಇದರಿಂದ ಉದ್ಯಾನಕ್ಕೆ ಭೇಟಿ ನೀಡುವ ಎಲ್ಲ ವಯೋಮಾನದ ನಾಗರಿಕರಿಗೆ ಅನುಕೂಲವಾಗಲಿದೆ,’ ಎಂದರು. ಈ ವೇಳೆ ಮಾಜಿ ಉಪಮೇಯರ್‌ ಹೇಮಲತಾ ಗೋಪಾಲಯ್ಯ, ಸ್ಥಳೀಯ ಪಾಲಿಕೆ ಸದಸ್ಯರು ಇದ್ದರು. 

ಟಾಪ್ ನ್ಯೂಸ್

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

4

ವಿಚ್ಛೇದನ ನೀಡದಿದ್ದರೆ ತಲೆಯನ್ನು ಕಡಿದು ಕುಕ್ಕರ್‌ನಲ್ಲಿ ಬೇಯಿಸುವೆ ಎಂದ ಪತಿ ವಿರುದ್ಧ FIR

Bangalore: ಕೇಸರಿ ಶರ್ಟ್‌ ಧರಿಸಿದ್ದಕ್ಕೆ ಯುವಕನಿಗೆ ಹಲ್ಲೆ; ಆರೋಪ

Bangalore: ಕೇಸರಿ ಶರ್ಟ್‌ ಧರಿಸಿದ್ದಕ್ಕೆ ಯುವಕನಿಗೆ ಹಲ್ಲೆ; ಆರೋಪ

Voting: ರಾಜಧಾನಿಯಲ್ಲಿ ಶಾಂತಿಯುತ ಮತದಾನ; ಬಿ.ದಯಾನಂದ್‌

Voting: ರಾಜಧಾನಿಯಲ್ಲಿ ಶಾಂತಿಯುತ ಮತದಾನ; ಬಿ.ದಯಾನಂದ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.