ಕಾಳಿಂಗ ನಾವಡ ಪ್ರಶಸ್ತಿ ರಾಮಣ್ಣ ಆಯ್ಕೆ
Team Udayavani, Aug 3, 2018, 11:49 AM IST
ಬೆಂಗಳೂರು: ಕಲಾಕದಂಬ ಆರ್ಟ್ ಸೆಂಟರ್ ವತಿಯಿಂದ ನೀಡಲಾಗುವ ಕಾಳಿಂಗ ನಾವಡ ಪ್ರಶಸ್ತಿಗೆ ಮಂದಾರ್ತಿಯ ಚಂಡೆ ವಾದಕ ರಾಮಣ್ಣ ಆಯ್ಕೆಯಾಗಿದ್ದಾರೆ. ಆ.12ರಂದು ಉದಯಭಾನು ಕಲಾಸಂಘದಲ್ಲಿ ನಡೆಯುವ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು.
ಮಂದಾರ್ತಿ ಮೇಳದಲ್ಲಿ ಕೋಡಂಗಿ ವೇಷಧಾರಿಯಾಗಿ ಯಕ್ಷಗಾನ ಪ್ರವೇಶಿಸಿದ ರಾಮಣ್ಣ, ಚಂಡೆ ವಾದಕರಾಗಿ ಜನಪ್ರಿಯರು. ಮಾರಣಕಟ್ಟೆ, ಮಂದಾರ್ತಿ, ಸಾಲಿಗ್ರಾಮ ಹೀಗೆ 25ಕ್ಕೂ ಹೆಚ್ಚು ವರ್ಷಗಳ ಕಾಲ ಮೇಳ ತಿರುಗಾಟ ಮಾಡಿದ ಅನುಭವ ಅವರಿಗಿದೆ. ಸಾಲಿಗ್ರಾಮ ಮೇಳದಲ್ಲಿ ಕಾಳಿಂಗ ನಾವಡರ ಭಾಗವತಿಕೆ, ಶಂಕರ ಭಾಗವತ ಮದ್ದಳೆ, ರಾಮಣ್ಣ ಚಂಡೆಯ ಹಿಮ್ಮೇಳ ಯಕ್ಷಗಾನ ಪ್ರದರ್ಶನ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ