ಜಾರಕಿಹೊಳಿ ಬಂಧಿಸಲು ಸಿದ್ದು, ಡಿಕೆಶಿ ಆಗ್ರಹ


Team Udayavani, May 28, 2021, 2:53 PM IST

ramesh jarakihili issue

ಬೆಂಗಳೂರು: ಅತ್ಯಾಚಾರ ಆರೋಪ ಎದುರಿಸು ತ್ತಿರುವಮಾಜಿ ಸಚಿವ ರಮೇಶ್‌ ಜಾರಕಿಹೊಳಿ ಅವರನ್ನು ತಕ್ಷಣಬಂಧಿಸಬೇಕು. ದಿನಕ್ಕೊಂದು ಹೇಳಿಕೆ ನೀಡಿ ಪ್ರಕರಣದದಿಕ್ಕು ತಪ್ಪಿಸುತ್ತಿರುವ ಅವರ ರಕ್ಷಣೆಗೆ ಸರ್ಕಾರವೇನಿಂತಿದೆ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಆರೋಪಿಸಿದ್ದಾರೆ.

ಕೆಪಿಸಿಸಿ ಕಚೇರಿಯಲ್ಲಿ ಜಂಟಿ ಸುದ್ದಿಗೋಷ್ಠಿಯಲ್ಲಿಮಾತನಾಡಿದ ಅವರು, ಮೊದಲು ನನಗೆ ಯುವತಿಪರಿಚಯ ಇಲ್ಲ ಷಡ್ಯಂತ್ರ ಅಂತಾರೆ, ಇದೀಗ ಪರಿಚಯಆದರೆ ಅತ್ಯಾಚಾರ ಮಾಡಿಲ್ಲ ಅಂತಾರೆ. ಪೊಲೀಸರುಸರಿಯಾದ ರೀತಿಯಲ್ಲಿ ಪ್ರಕರಣದ ತನಿಖೆ ನಡೆಸುತ್ತಿಲ್ಲ.ಸಾಕ್ಷ್ಯನಾಶಕ್ಕೆ ಅವಕಾಶ ಮಾಡಿಕೊಟ್ಟಿದ್ದಾರೆ ಎಂದುಹೇಳಿದರು.

ಸಿದ್ದರಾಮಯ್ಯ ಮಾತನಾಡಿ, ರಮೇಶ್‌ ಜಾರಕಿಹೊಳಿ ಲೈಂಗಿಕ ಹಗರಣ ನಡೆದು ಮೂರು ತಿಂಗಳುಆಗಿದೆ. ಮೊದಲು ನಕಲಿ ಸಿಡಿ, ತೇಜೋವಧೆ ಮಾಡಲುಷಡ್ಯಂತ್ರ. ರಾಜೀನಾಮೆ ಕೊಡಲ್ಲ ಎಂದು ಹೇಳಿ ನಂತರರಾಜೀನಾಮೆ ಕೊಟ್ಟರು. ಇದೀಗ ಮತ್ತೂಂದು ರೀತಿಯಹೇಳಿಕೆ ಕೊಟ್ಟಿದ್ದಾರೆ ಇದೆಲ್ಲವೂ ನೋಡಿದರೆ ಸಾಕಷ್ಟುಅನುಮಾನಗಳು ಬರುತ್ತಿವೆ ಎಂದು ತಿಳಿಸಿದರು.ಖುದ್ದು ಸಂತ್ರಸ್ತೆ ಲೈಂಗಿಕವಾಗಿ ನನ್ನನ್ನುದುರುಪಯೋಗ ಮಾಡಿಕೊಂಡರು ಎಂದು ಆರೋಪಿಸಿ ವಿಡಿಯೊ  ಬಿಡುಗಡೆ ಸಹ ಮಾಡಿದ್ದಾಳೆ.

ನ್ಯಾಯಾಲಯದಲ್ಲೂ ಹೇಳಿಕೆ ದಾಖಲು ಮಾಡಲಾಗಿದೆ.ಹೀಗಾಗಿ, ಅತ್ಯಾಚಾರ ಪ್ರಕರಣ ದಾಖಲಿಸಲುಒತ್ತಾಯಿಸಿದ್ದೆವು. ಆದರೆ, ಗೃಹ ಸಚಿವರು ಹಾರಿಕೆಉತ್ತರ ಕೊಟ್ಟಿದ್ದರು. ಎಸ್‌ಐಟಿ ರಚನೆ ಮಾಡಿದರೂಸರಿಯಾದ ತನಿಖೆಯೇ ಆಗಲಿಲ್ಲ. ನಿಯಮ ಪ್ರಕಾರ90 ದಿನಗಳಲ್ಲಿ ತನಿಖೆ ಆಗಬೇಕಿತ್ತು. ಎಸ್‌ಐಟಿ ವಿಚಾರಣೆನಡೆಸಿದ ನಂತರ ರಮೇಶ್‌ಜಾರಕಿಹೊಳಿಯನ್ನು ಬಂಧಿಸಬೇಕಿತ್ತು. ಇಡೀ ದೇಶದಲ್ಲಿಇಂತಹ ಪ್ರಕರಣದಲ್ಲಿಬಂಧನವಾಗದಿರುವುದುಇದೊಂದೇ ಪ್ರಕರಣ ಎಂದು ಹೇಳಿದರು.

ಸರ್ಕಾರವೇ ರಕ್ಷಣೆ: ಡಿ.ಕೆ.ಶಿವಕುಮಾರ್‌ ಮಾತನಾಡಿ,ರಮೇಶ್‌ ಜಾರಕಿಹೊಳಿ ಲೈಂಗಿಕಕಿರುಕುಳ ಪ್ರಕರಣದಲ್ಲಿ ರಾಜ್ಯದಪೊಲೀಸ್‌ ಇಲಾಖೆ ಗೌರವ ಮುಖ್ಯ. ಪೊಲೀಸ್‌ಅಧಿಕಾರಿಗಳು ಮುಕ್ತವಾಗಿ ಕೆಲಸ ಮಾಡಲಾಗದ ಸ್ಥಿತಿನಿರ್ಮಾಣವಾಗುತ್ತಿದೆ. ಆರೋಪಿಯನ್ನುಸ್ವತಂತ್ರವಾಗಿ ತಿರುಗಾಡಿಕೊಂಡಿರಲು ಬಿಟ್ಟಿದ್ದಾರೆ.ಮುಖ್ಯಮಂತ್ರಿ ಯಡಿಯೂರಪ್ಪ ಹಾಗೂ ಗೃಹಸಚಿವ ಬಸವರಾಜ ಬೊಮ್ಮಾಯಿ ಅವರು ರಕ್ಷಣೆಗೆನಿಲ್ಲುವ ಮೂಲಕ ಕೆಟ್ಟ ಸಂಪ್ರದಾಯಕ್ಕೆ ಬುನಾದಿಹಾಕಿಕೊಡುತ್ತಿದ್ದಾರೆ ಎಂದು ಆರೋಪಿಸಿದರು.

ಟಾಪ್ ನ್ಯೂಸ್

1—-wewewqe

Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ

raj k shilpa

ED; ರಾಜ್ ಕುಂದ್ರಾ ಅವರ 97 ಕೋಟಿ ರೂ. ಮೌಲ್ಯದ ಆಸ್ತಿ ಜಪ್ತಿ

LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ

LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ

Nomination: ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಿಯಂಕಾ ಜಾರಕಿಹೊಳಿ‌

Nomination: ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಿಯಂಕಾ ಜಾರಕಿಹೊಳಿ‌

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

1-qeqewqe

Amethi; ಸ್ಮೃತಿ ಇರಾನಿ ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆಯಾದ ವಿಕಾಸ್ ಅಗ್ರಹಾರಿ

Panaji: ಸರಕಾರದ ಆ್ಯಪ್‌ ನಿಂದಾಗಿ ದೂಧ್ ಸಾಗರ ಪ್ರವಾಸಿಗರ ಸಂಖ್ಯೆಯಲ್ಲಿ ಗಣನೀಯ ಇಳಿಕೆ

Panaji: ಸರಕಾರದ ಆ್ಯಪ್‌ ನಿಂದಾಗಿ ದೂಧ್ ಸಾಗರ ಪ್ರವಾಸಿಗರ ಸಂಖ್ಯೆಯಲ್ಲಿ ಗಣನೀಯ ಇಳಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11-srrest

Bengaluru: ಅತಿಕ್ರಮಿಸಿ ಏರ್‌ಪೋರ್ಟ್‌ನಲ್ಲಿ ವಿಡಿಯೋ: ಯುಟ್ಯೂಬರ್‌ ಬಂಧನ

10-bengaluru’

Bengaluru: ಮಕ್ಕಳ ಅಶ್ಲೀಲ ಫೋಟೋ, ವಿಡಿಯೋ ವೀಕ್ಷಿಸುತ್ತಿದ್ದ ಸೆಕ್ಯೂರಿಟಿ ಗಾರ್ಡ್‌ ಸೆರೆ

9-bng

Jai Shri Ram ಎಂದು ಕೂಗಿದ್ದಕ್ಕೆ ಅನ್ಯಕೋಮಿನ ಯುವಕರಿಂದ ಹಲ್ಲೆ

ಗ್ಯಾರಂಟಿ ಯೋಜನೆಗಳ ಟೀಕೆಗೆ ತಾಯಂದಿರೇ ಉತ್ತರ ನೀಡುತ್ತಾರೆ: ಡಿಕೆ ಶಿವಕುಮಾರ್

ಗ್ಯಾರಂಟಿ ಯೋಜನೆಗಳ ಟೀಕೆಗೆ ತಾಯಂದಿರೇ ಉತ್ತರ ನೀಡುತ್ತಾರೆ: ಡಿಕೆ ಶಿವಕುಮಾರ್

Crime: ಅನೈತಿಕ ಸಂಬಂಧ; ವ್ಯಕ್ತಿ ಕೊಲೆಗೆ ಸುಪಾರಿ!

Crime: ಅನೈತಿಕ ಸಂಬಂಧ; ವ್ಯಕ್ತಿ ಕೊಲೆಗೆ ಸುಪಾರಿ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1—-wewewqe

Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ

raj k shilpa

ED; ರಾಜ್ ಕುಂದ್ರಾ ಅವರ 97 ಕೋಟಿ ರೂ. ಮೌಲ್ಯದ ಆಸ್ತಿ ಜಪ್ತಿ

LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ

LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ

Nomination: ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಿಯಂಕಾ ಜಾರಕಿಹೊಳಿ‌

Nomination: ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಿಯಂಕಾ ಜಾರಕಿಹೊಳಿ‌

12-fusion

UV Fusion: ಆಕೆಗೂ ಒಂದು ಮನಸ್ಸಿದೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.