ವಾಕ್ ಸ್ಥಾನದಲ್ಲಿ ಕುಜ ಕಾಣಿಸಿದಾಗ ಮಾಧ್ಯಮಗಳ ಕೆಂಗಣ್ಣಿಗೆ ಗುರಿಯಾಗುತ್ತೇವೆ : ರಮೇಶ್ ಕುಮಾರ್


Team Udayavani, Mar 30, 2022, 8:12 PM IST

ವಾಕ್ ಸ್ಥಾನದಲ್ಲಿ ಕುಜ ಕಾಣಿಸಿಕೊಂಡಾಗ ಮಾಧ್ಯಮದ ಕೆಂಗಣ್ಣಿಗೆ ಗುರಿಯಾಗುತ್ತೇವೆ: ರಮೇಶ್ ಕುಮಾರ್

ಬೆಂಗಳೂರು : ” ಮಾನ್ಯ ಅಧ್ಯಕ್ಷರೆ ಬೆಳಗಾವಿ ಅಧಿವೇಶನ ಸಂದರ್ಭದಲ್ಲಿ ನನಗೆ ವಾಕ್ ಸ್ಥಾನದಲ್ಲಿ ಕುಜ ದೋಷ ಕಾಣಿಸಿಕೊಂಡಿತಂತೆ. ಹೀಗಾಗಿ ನಾನು ಮಾಧ್ಯಮಗಳ ಕೆಂಗಣ್ಣಿಗೆ ಗುರಿಯಾದೆ. ಈಗ ಸಿದ್ದರಾಮಯ್ಯ ಅವರಿಗೆ ಕುಜದೋಷ ಕಾಡುತ್ತಿರಬೇಕು” ಎಂದು ಮಾಜಿ ಸ್ಪೀಕರ್ ಕೆ.ಆರ್.ರಮೇಶ್ ಕುಮಾರ್ ಮಾಧ್ಯಮ ಹಾಗೂ ರಾಜಕಾರಣಿಗಳ ಸಂಬಂಧ ವನ್ನು ಬಿಡಿಸಿಟ್ಟಿದ್ದಾರೆ.

ಬೆಳಗಾವಿಯಲ್ಲಿ ನಾನು ನೀಡಿದ ಹೇಳಿಕೆ ಬಳಿಕ ಆದ ಬೆಳವಣಿಗೆ ಎಲ್ಲರಿಗೂ ಗೊತ್ತು. ಇದಾದ ಬಳಿಕ‌ ನಾನು ನಿಮ್ಮ ಊರಿನ ಸಮೀಪದ ಗೋಕರ್ಣಕ್ಕೆ ಹೋಗಿ ಜ್ಯೋತಿಷಿಯೊಬ್ಬರನ್ನು ಭೇಟಿಯಾಗಿ ಚರ್ಚೆ ನಡೆಸಿದಾಗ ಅವರು ” ನಿಮಗೆ ವಾಕ್ ಸ್ಥಾನದಲ್ಲಿ ಕುಜದೋಷ ಕಾಣಿಸಿಕೊಂಡಿದೆ ಎಂದರು” ಎಂದು ಮಾಧ್ಯಮಗಳ ಕಾರ್ಯ ವೈಖರಿಯನ್ನು ಪರೋಕ್ಷವಾಗಿ ಟೀಕಿಸಿದರು.

ಚುನಾವಣಾ ವ್ಯವಸ್ಥೆ ಸುಧಾರಣೆಯಾಗಬೇಕಿದ್ದರೆ ಪ್ರಜಾಪ್ರಭುತ್ವದ ನಾಲ್ಕು ಅಂಗಗಳೂ ಸರಿಯಾಗಿರಬೇಕು. ಆದರೆ ಕೆಲವೊಮ್ಮೆ ಮಾಧ್ಯಮಗಳು ಬೆತ್ತಲೆ ಓಡಾಡುವವರನ್ನು ಬಿಟ್ಟು ಕೌಪೀನದಲ್ಲಿ ಮಾನಮುಚ್ಚಿಕೊಂಡವರ ಬಟ್ಟೆಯನ್ನೇ ಕಿತ್ತು ಬಿಡುತ್ತವೆ. ಅಲ್ಪಸ್ವಲ್ಪ ಮರ್ಯಾದೆ ಉಳಿಸಿಕೊಂಡವರ ಬಗ್ಗೆ ಕರುಣೆ ಇಟ್ಟುಕೊಳ್ಳಿ ಎಂದು ಮನವಿ ಮಾಡಿದರು.

ಇದನ್ನೂ ಓದಿ : ಜನರಿಗೆ ಇವಿಎಂ ಗಳ ಮೇಲೆ ಭರವಸೆ ಕಡಿಮೆಯಾಗುತ್ತಿದೆ : ಸಿದ್ದರಾಮಯ್ಯ

ಟಾಪ್ ನ್ಯೂಸ್

ಚುನಾವಣಾ ಕರ್ತವ್ಯಕ್ಕೆ ಹಾಜರಾಗದ ಅಧಿಕಾರಿ ವಿರುದ್ಧ ಕ್ರಮಕ್ಕೆ ಜಿಲ್ಲಾಧಿಕಾರಿ ಸೂಚನೆ

ಚುನಾವಣಾ ಕರ್ತವ್ಯಕ್ಕೆ ಹಾಜರಾಗದ ಅಧಿಕಾರಿ ವಿರುದ್ಧ ಕ್ರಮಕ್ಕೆ ಜಿಲ್ಲಾಧಿಕಾರಿ ಸೂಚನೆ

ಅಭ್ಯರ್ಥಿಗಳು ತಮ್ಮ ಅಪರಾಧದ ಬಗ್ಗೆ ಪತ್ರಿಕೆಗಳಲ್ಲಿ ಪ್ರಕಟಿಸಬೇಕು; ಪವನ್ ಕುಮಾರ್

ಅಭ್ಯರ್ಥಿಗಳು ತಮ್ಮ ಅಪರಾಧದ ಬಗ್ಗೆ ಪತ್ರಿಕೆಗಳಲ್ಲಿ ಪ್ರಕಟಿಸಬೇಕು; ಪವನ್ ಕುಮಾರ್

1-sadsadsd

ಪ್ರಧಾನಿಯವರ ಮನೆಯ ಹೊರಗೆ ಧರಣಿ ನಡೆಸುತ್ತೇನೆ: ಮಮತಾ ಬ್ಯಾನರ್ಜಿ

ಅಧಿಕ ಲಾಭಾಂಶ ನೀಡುವುದಾಗಿ ಹಣ ಪಡೆದು ಎನ್ ಐಟಿಕೆ ವಿದ್ಯಾರ್ಥಿಯಿಂದ 27.96 ಲ.ರೂ ವಂಚನೆ

ಧರ್ಮಸ್ಥಳ: ಲಾರಿ- ಬೈಕ್ ಡಿಕ್ಕಿ: ಓರ್ವ ಸಾವು, ಮತ್ತೋರ್ವ ಗಂಭೀರ

ಧರ್ಮಸ್ಥಳ: ಲಾರಿ- ಬೈಕ್ ಡಿಕ್ಕಿ: ಓರ್ವ ಸಾವು, ಮತ್ತೋರ್ವ ಗಂಭೀರ

ವಿಚಾರಣೆ ನೆಪದಲ್ಲಿ ಖೈದಿಗಳ ಹಲ್ಲನ್ನೇ ಕಿತ್ತ ಐಪಿಎಸ್ ಅಧಿಕಾರಿ ಕರ್ತವ್ಯದಿಂದ ಅಮಾನತು

ವಿಚಾರಣೆ ನೆಪದಲ್ಲಿ ಖೈದಿಗಳ ಹಲ್ಲನ್ನೇ ಕಿತ್ತ ಐಪಿಎಸ್ ಅಧಿಕಾರಿ ಕರ್ತವ್ಯದಿಂದ ಅಮಾನತು

goa budget

ಗೋವಾ ಬಜೆಟ್ ಮಂಡಿಸಿದ ಮುಖ್ಯಮಂತ್ರಿ ಪ್ರಮೋದ್ ಸಾವಂತ್‌



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಚುನಾವಣಾ ಕರ್ತವ್ಯಕ್ಕೆ ಹಾಜರಾಗದ ಅಧಿಕಾರಿ ವಿರುದ್ಧ ಕ್ರಮಕ್ಕೆ ಜಿಲ್ಲಾಧಿಕಾರಿ ಸೂಚನೆ

ಚುನಾವಣಾ ಕರ್ತವ್ಯಕ್ಕೆ ಹಾಜರಾಗದ ಅಧಿಕಾರಿ ವಿರುದ್ಧ ಕ್ರಮಕ್ಕೆ ಜಿಲ್ಲಾಧಿಕಾರಿ ಸೂಚನೆ

ಅಭ್ಯರ್ಥಿಗಳು ತಮ್ಮ ಅಪರಾಧದ ಬಗ್ಗೆ ಪತ್ರಿಕೆಗಳಲ್ಲಿ ಪ್ರಕಟಿಸಬೇಕು; ಪವನ್ ಕುಮಾರ್

ಅಭ್ಯರ್ಥಿಗಳು ತಮ್ಮ ಅಪರಾಧದ ಬಗ್ಗೆ ಪತ್ರಿಕೆಗಳಲ್ಲಿ ಪ್ರಕಟಿಸಬೇಕು; ಪವನ್ ಕುಮಾರ್

upendra

ಮತ ಎಣಿಕೆಗೆ ಎರಡು ದಿನ ಬೇಕೆ ?! ;ಏನು ಕಾಮೆಂಟ್ಸ್ ಗಳು?! ; ಕಿಡಿ ಕಾರಿದ ಉಪೇಂದ್ರ

ಸೇಡಂ: ತೆಲಂಗಾಣ ಮೂಲದ ಕಾರಿನಲ್ಲಿ ದಾಖಲೆ ಇಲ್ಲದ 35 ಲಕ್ಷ ಹಣ ಪತ್ತೆ

ಸೇಡಂ: ತೆಲಂಗಾಣ ಮೂಲದ ಕಾರಿನಲ್ಲಿ ದಾಖಲೆ ಇಲ್ಲದ 35 ಲಕ್ಷ ಹಣ ಪತ್ತೆ

ಕಲಬುರಗಿ: ಶೇ. 50 ರಷ್ಟು ಮತಗಟ್ಟೆಗಳಿಗೆ ಸಿಸಿ ಕ್ಯಾಮರಾ: ಡಿಸಿ ಗುರುಕರ್

ಕಲಬುರಗಿ: ಶೇ. 50 ರಷ್ಟು ಮತಗಟ್ಟೆಗಳಿಗೆ ಸಿಸಿ ಕ್ಯಾಮರಾ: ಡಿಸಿ ಗುರುಕರ್

MUST WATCH

udayavani youtube

ಸ್ನೇಕ್ ಶಾಮ್ ಹಾವುಗಳ ರಕ್ಷಣೆಗೆ ಮುಂದಾಗಲು ಇದೇ ಕಾರಣ | ಸ್ನೇಕ್ ಶ್ಯಾಮ್ ಮನದಾಳದ ಮಾತು

udayavani youtube

ಎವರೆಸ್ಟ್ ಹತ್ತುವವರ ಊಟ ತಿಂಡಿ ಕ್ರಮ ಹೇಗಿರುತ್ತೆ ನೋಡಿ !

udayavani youtube

ಮೈಸೂರಿಗೆ ಬಂದವರು ಇಲ್ಲಿಗೊಮ್ಮೆ ಭೇಟಿ ಕೊಡಲೇಬೇಕು

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

ಹೊಸ ಸೇರ್ಪಡೆ

1-sasdsad

ದೆಹಲಿ-ಎನ್‌ಸಿಆರ್‌ನಲ್ಲಿ ಗುಡುಗು ಸಹಿತ ಮಳೆ; 9 ವಿಮಾನಗಳು ಬೇರೆಡೆಗೆ

1-asdsdsd

ಜಿಲ್ಲೆಯಲ್ಲಿ 1,239 ರೌಡಿಶೀಟರ್ ಗಳು: ವಿಜಯಪುರ ಡಿಸಿ ಡಾ.ವಿ.ಬಿ.ದಾನಮ್ಮನವರ

ಚುನಾವಣಾ ಕರ್ತವ್ಯಕ್ಕೆ ಹಾಜರಾಗದ ಅಧಿಕಾರಿ ವಿರುದ್ಧ ಕ್ರಮಕ್ಕೆ ಜಿಲ್ಲಾಧಿಕಾರಿ ಸೂಚನೆ

ಚುನಾವಣಾ ಕರ್ತವ್ಯಕ್ಕೆ ಹಾಜರಾಗದ ಅಧಿಕಾರಿ ವಿರುದ್ಧ ಕ್ರಮಕ್ಕೆ ಜಿಲ್ಲಾಧಿಕಾರಿ ಸೂಚನೆ

1-qe21ew2qe

ಅಭ್ಯರ್ಥಿಗಳು ಅಪರಾಧದ ಬಗ್ಗೆ ಪತ್ರಿಕೆಗಳಲ್ಲಿ ಪ್ರಕಟಿಸಬೇಕು: ಬಳ್ಳಾರಿ ಡಿಸಿ ಪವನ್ ಕುಮಾರ್

ಅಭ್ಯರ್ಥಿಗಳು ತಮ್ಮ ಅಪರಾಧದ ಬಗ್ಗೆ ಪತ್ರಿಕೆಗಳಲ್ಲಿ ಪ್ರಕಟಿಸಬೇಕು; ಪವನ್ ಕುಮಾರ್

ಅಭ್ಯರ್ಥಿಗಳು ತಮ್ಮ ಅಪರಾಧದ ಬಗ್ಗೆ ಪತ್ರಿಕೆಗಳಲ್ಲಿ ಪ್ರಕಟಿಸಬೇಕು; ಪವನ್ ಕುಮಾರ್