ಕಾರ್ಮಿಕರಿಗೆ ಪಡಿತರ ಕಿಟ್
Team Udayavani, Jun 22, 2021, 6:33 PM IST
ಬೆಂಗಳೂರು: ಪದ್ಮನಾಭನಗರ ವಿಧಾನಸಭಾ ಕ್ಷೇತ್ರದ ಕದಿರೇನಹಳ್ಳಿಯಲ್ಲಿ ಅಸಂಘಟಿತ ಕಾರ್ಮಿಕರ ಸೇವಾ ಕೇಂದ್ರ ಮತ್ತು ಕಾರ್ಮಿಕಸೇವಾ ಕೇಂದ್ರ ಆಕಾಂಕ್ಷ ಸಹಯೋಗದಲ್ಲಿ ಕಟ್ಟಡ ಕಾರ್ಮಿಕರುಹಾಗೂಪೇಂಟರ್ಗಳಿಗೆ ದಿನಸಿಕಿಟ್ಮತ್ತುನಿರ್ಮಾಣ ಕಾಮಗಾರಿ ಸಲಕರಣೆಗಳನ್ನು ಕಂದಾಯ ಸಚಿವ ಆರ್. ಅಶೋಕ ವಿತರಿಸಿದರು.
ಈ ವೇಳೆ ಮಾತನಾಡಿದ ಅವರು, ಕೋವಿಡ್ ನಿಂದಾಗಿ ಹಲವುವಲಯಗಳು ತೊಂದರೆಗೆ ಸಿಲುಕಿದಂತೆಕಟ್ಟಡಕಾರ್ಮಿಕರು ಕೂಡಾ ಸಂಕಷ್ಟಕ್ಕೆ ಒಳಗಾಗಿದ್ದಾರೆ. ಹೀಗಾಗಿ ಅವರಿಗೂ ಕೂಡಾ ನೆರವಿನಅಗತ್ಯವಿದ್ದೂ ಆ ನಿಟ್ಟಿನಲ್ಲಿ ಕಾರ್ಮಿಕರ ಕ್ಷೇಮಾಭಿವೃದ್ಧಿ ಸಂಘವುಉತ್ತಮ ಕಾರ್ಯ ನಿರ್ವಹಿಸಿದೆ, ಎಂದು ಹೇಳಿದರು. ಕಾರ್ಮಿಕರಸೇವಾ ಕೇಂದ್ರದ ಅಧ್ಯಕ್ಷ ಟಿ ವಿಜಯ್ ಮತ್ತು ಬೆಂಗಳೂರು ದಕ್ಷಿಣಕಾರ್ಮಿಕಅಧಿಕಾರಿ ಕೆ.ಜಿ.ಮುಕುಂದ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ
Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!
Glanders infection: ಗ್ಲ್ಯಾಂಡರ್ಸ್ ಸೋಂಕು; ಬೆಂಗಳೂರು ತೊರೆದ ಕುದುರೆ ಮಾಲೀಕ, ಸವಾರ
Chain theft: ಒಂಟಿ ಮಹಿಳೆಯರ ಸರ ಕದಿಯುತ್ತಿದ್ದ 5 ಬಂಧನ; 10.82 ಲಕ್ಷದ ವಸ್ತು ಜಪ್ತಿ
Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್ ಆತ್ಮಹತ್ಯೆ
MUST WATCH
ಹೊಸ ಸೇರ್ಪಡೆ
Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ
Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!
Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ
Glanders infection: ಗ್ಲ್ಯಾಂಡರ್ಸ್ ಸೋಂಕು; ಬೆಂಗಳೂರು ತೊರೆದ ಕುದುರೆ ಮಾಲೀಕ, ಸವಾರ
Chain theft: ಒಂಟಿ ಮಹಿಳೆಯರ ಸರ ಕದಿಯುತ್ತಿದ್ದ 5 ಬಂಧನ; 10.82 ಲಕ್ಷದ ವಸ್ತು ಜಪ್ತಿ