ಕಾಲ್ ಸೆಂಟರ್ ಗಳ ಮೂಲಕ ಆಸ್ಪತ್ರೆಗಳ ರಿಯಾಲಿಟಿ ಚೆಕ್ -ಸಚಿವ ಅರವಿಂದ ಲಿಂಬಾವಳಿ


Team Udayavani, May 14, 2021, 3:00 PM IST

Reality check of hospitals through call centers

ಬೆಂಗಳೂರು :ಆಸ್ಪತ್ರೆಗಳ ವಾಸ್ತವ ಸ್ಥಿತಿಗತಿಗಳನ್ನು ತಿಳಿಯಲು ಕಾಲ್ ಸೆಂಟರ್ ಗಳ ಮೂಲಕ ಆಸ್ಪತ್ರೆಗಳ ರಿಯಾಲಿಟಿ ಚೆಕ್ ಕೂಡ ಮಾಡಲಾಗುತ್ತದೆ. ಇದರಿಂದ ಆಸ್ಪತ್ರೆಗಳಲ್ಲಿ ಬಿಡುಗಡೆಯಾಗುತ್ತಿರುವ ರೋಗಿಗಳು ಮತ್ತು ದಾಖಲಾಗುತ್ತಿರುವ ರೋಗಿಗಳ ನಿಖರ ಮಾಹಿತಿ, ಬೆಡ್ ಗಳ ಲಭ್ಯತೆ ಬಗ್ಗೆ ವಾಸ್ತವ ವರದಿಗಳು ದೊರಕಲು ಸಾಧ್ಯವಾಗುತ್ತದೆ ಎಂದು ಅರಣ್ಯ, ಕನ್ನಡ ಮತ್ತು ಸಂಸ್ಕೃತಿ ಹಾಗೂ ವಾರ್ ರೂಂ, ಕಾಲ್ ಸೆಂಟರ್ ನಿರ್ವಹಣೆ ಮತ್ತು ಸೋಂಕಿತರಿಗೆ ವೈದ್ಯಕೀಯ ಸಲಹೆ ವ್ಯವಸ್ಥೆಯ ಮೇಲ್ವಿಚಾರಣೆಯ ನೋಡಲ್ ಸಚಿವ ಅರವಿಂದ ಲಿಂಬಾವಳಿ ಹೇಳಿದ್ದಾರೆ.

ಅವರು ಇಂದು ಬೆಂಗಳೂರಿನ ಯಶವಂತಪುರದಲ್ಲಿ ಬಿಬಿಎಂಪಿ ವ್ಯಾಪ್ತಿಯಲ್ಲಿ ಕೋವಿಡ್ ಸೋಂಕಿತರಿಗೆ ನೆರವು ನೀಡಲು ಸ್ಥಾಪಿಸಿರುವ 1912 ಸಹಾಯವಾಣಿಯ ಹೆಚ್ಚುವರಿ ಕೇಂದ್ರವನ್ನು ಉದ್ಘಾಟಿಸಿ ಮಾತನಾಡಿದರು.

ಈ ಹಿಂದೆ 1912 ಸಹಾಯವಾಣಿಯಲ್ಲಿ 60 ಮಾರ್ಗಗಳಿದ್ದವು, ಈಗ ಅದಕ್ಕೆ ಹೆಚ್ಚುವರಿಯಾಗಿ 70 ಮಾರ್ಗಗಳನ್ನು ( ಸೀಟರ್) ಸೇರಿಸಲಾಗಿದೆ. ಈವರೆಗೂ ಈ ಸಹಾಯವಾಣಿಗೆ ಕರೆ ಮಾಡಿದಾಗ 12 ರಿಂದ 20 ನಿಮಿಷಗಳ ಕಾಯುವಿಕೆ ಇರುತ್ತಿತ್ತು, ಆದರೆ ಈ ಹೆಚ್ಚುವರಿ ಕರೆ ಮಾರ್ಗಗಳನ್ನು ಸ್ಥಾಪಿಸಿರುವುದರಿಂದ ಈಗ ಕರೆ ಮಾಡಿದ ಕೂಡಲೇ ಸೇವೆ ಲಭ್ಯವಾಗಲಿದೆ ಎಂದು ಅವರು ತಿಳಿಸಿದರು.

ಈ ಕಾಲ್ ಸೆಂಟರ್ ನಲ್ಲಿ ವೈದ್ಯರು ಸಹ ಉಪಸ್ಥಿತರಿದ್ದು, ವಲಯಗಳಿಗೆ ಕರೆ ವರ್ಗಾವಣೆ ವಿಳಂಬವಾದಲ್ಲಿ ಅವರೇ ಸ್ವತಹ ಮಾತನಾಡಿ ಅಗತ್ಯ ವೈದ್ಯಕೀಯ ಸಲಹೆ ಸೂಚನೆಗಳನ್ನು ನೀಡಲು ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿಸಿದರು. ಈ ಕಾಲ್ ಸೆಂಟರ್ ಆಸ್ಪತ್ರೆಗಳ ರಿಯಾಲಿಟಿ ಚೆಕ್ ಜೊತೆಗೆ ಟ್ರಯೇಜಿಂಗ್ ಕೇಂದ್ರವಾಗಿಯೂ ಕಾರ್ಯನಿರ್ವಹಿಸುತ್ತದೆ ಎಂದು ಸಚಿವ ಅರವಿಂದ ಲಿಂಬಾವಳಿ ತಿಳಿಸಿದರು.

ಇದನ್ನೂ ಓದಿ:ಬಿಪಿಎಲ್‌ ಕುಟುಂಬಗಳಿಗೆ ತಿಂಗಳಿಗೆ 3 ಸಾವಿರ ನೀಡಿ : ಸಂಸದ ಬಿ.ಎನ್‌. ಬಚ್ಚೇಗೌಡ

ಈ ಕೇಂದ್ರವನ್ನು ಸ್ಥಾಪಿಸುವ ಮೂಲಕ ಎಲ್ಲಾ ವಲಯಗಳನ್ನು ಒಳಗೊಂಡಂತೆ 9 ವಾರ್ ರೂಮ್ ಮತ್ತು ಒಂದು ಕೇಂದ್ರ ವಾರ್ ರೂಮ್ ಮೇಲಿನ ಒತ್ತಡ ಕಡಿಮೆ ಮಾಡಲಾಗಿದೆ.  ಜೊತೆಗೆ ಇದರಿಂದ ವಾರ್ ರೂಮ್ ಮತ್ತು ಕಾಲ್ ಸೆಂಟರ್ ಗಳ ಕಾರ್ಯನಿರ್ವಹಣೆ ಹೆಚ್ಚು ಪರಿಣಾಮಕಾರಿಯಾಗಿ ನಿರ್ವಹಿಸಲು ಸಾಧ್ಯವಾಗುತ್ತದೆ ಎಂದು ಅವರು ಹೇಳಿದರು.

ಶಾಸಕ ಮುನಿರತ್ನ, ಬಿ ಬಿ ಎಂ ಪಿ ಯ ಮುಖ್ಯ ಆಯುಕ್ತ ಗೌರವ್ ಗುಪ್ತ, ವಿಶೇಷ ಆಯುಕ್ತ ರಂದೀಪ್, ಸಹಾಯವಾಣಿ ನೋಡಲ್ ಅಧಿಕಾರಿ ವಿಪಿನ್ ಸಿಂಗ್ ಸೇರಿದಂತೆ ಉನ್ನತ ಅಧಿಕಾರಿಗಳು ಈ ಸಂದರ್ಭದಲ್ಲಿ ಹಾಜರಿದ್ದರು.

 

ಟಾಪ್ ನ್ಯೂಸ್

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್‌

Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್‌

Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್‌’ ಎಂದ ಬಿಜೆಪಿಗರು!

Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್‌’ ಎಂದ ಬಿಜೆಪಿಗರು!

Narayan Gowda: ಹೆಚ್ಚಿನ ಮತಗಳಿಂದ ಎಚ್‌ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ

Narayan Gowda: ಹೆಚ್ಚಿನ ಮತಗಳಿಂದ ಎಚ್‌ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ

Raksha Ramaiah: ಯಾರಿಗೆ ಟಿಕೆಟ್‌ ಕೊಟ್ಟರೂ ಅಭ್ಯರ್ಥಿ ಪರ ಕೆಲಸ ಮಾಡ್ತೇವೆ: ರಕ್ಷಾ ರಾಮಯ್ಯ

Raksha Ramaiah: ಯಾರಿಗೆ ಟಿಕೆಟ್‌ ಕೊಟ್ಟರೂ ಅಭ್ಯರ್ಥಿ ಪರ ಕೆಲಸ ಮಾಡ್ತೇವೆ; ರಕ್ಷಾ ರಾಮಯ್ಯ

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್‌

Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್‌

Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್‌’ ಎಂದ ಬಿಜೆಪಿಗರು!

Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್‌’ ಎಂದ ಬಿಜೆಪಿಗರು!

Narayan Gowda: ಹೆಚ್ಚಿನ ಮತಗಳಿಂದ ಎಚ್‌ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ

Narayan Gowda: ಹೆಚ್ಚಿನ ಮತಗಳಿಂದ ಎಚ್‌ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ

1-qweqwew

Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ

Raksha Ramaiah: ಯಾರಿಗೆ ಟಿಕೆಟ್‌ ಕೊಟ್ಟರೂ ಅಭ್ಯರ್ಥಿ ಪರ ಕೆಲಸ ಮಾಡ್ತೇವೆ: ರಕ್ಷಾ ರಾಮಯ್ಯ

Raksha Ramaiah: ಯಾರಿಗೆ ಟಿಕೆಟ್‌ ಕೊಟ್ಟರೂ ಅಭ್ಯರ್ಥಿ ಪರ ಕೆಲಸ ಮಾಡ್ತೇವೆ; ರಕ್ಷಾ ರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.