ತನಿಷ್ಕ್ನಿಂದ ರೆಡ್‌ ಕಾರ್ಪೆಟ್‌ ಸಂಗ್ರಹ ಅನಾವರಣ


Team Udayavani, Aug 20, 2017, 11:18 AM IST

tanishqu.jpg

ಬೆಂಗಳೂರು: ದೇಶದ ಚಿನ್ನಾಭರಣ ಉದ್ಯಮದ ಪ್ರತಿಷ್ಠಿತ ಬ್ರ್ಯಾಂಡ್‌ ಎನಿಸಿರುವ ತನಿಷ್ಕ್, ತಮ್ಮದೇ ಶೈಲಿಯಲ್ಲಿ ಮಹಿಳೆಯರ ಆಕರ್ಷಕ “ರೆಡ್‌ ಕಾರ್ಪೆಟ್‌’ ಸಂಗ್ರಹವನ್ನು ಅನಾವರಣಗೊಳಿಸಿದೆ. 

ಶುಕ್ರವಾರ ನಗರದ ಹೋಟೆಲ್‌ ಒಂದರಲ್ಲಿ ನಡೆದ ಕಾರ್ಯಕ್ರಮದಲ್ಲಿ ಟೈಟಾನ್‌ ಕಂಪನಿ ಲಿ.,ನ ಆಭರಣ ವಿಭಾಗದ ಸಿಇಒ ಸಿ.ಕೆ. ವೆಂಕಟರಮಣನ್‌, ಆಭರಣ ವಿಭಾಗದ ರಿಟೇಲ್‌ ಮತ್ತು ಮಾರ್ಕೆಟಿಂಗ್‌ ಹಿರಿಯ ಉಪಾಧ್ಯಕ್ಷ ಸಂದೀಪ್‌ ಕುಲ್ಹಳ್ಳಿ, ಮಾರ್ಕೆಟಿಂಗ್‌ ಸಹ ಉಪಾಧ್ಯಕ್ಷೆ ದೀಪಿಕಾ ತಿವಾರಿ, ವಿನ್ಯಾಸ, ಸಂಶೋಧನೆ ಮತ್ತು ಅಭಿವೃದ್ಧಿ ವಿಭಾಗದ ಸಹ ಉಪಾಧ್ಯಕ್ಷೆ ರೇವತಿಕಾಂತ್‌, ತನಿಷ್ಕ್ ರಿಟೇಲ್‌ ಜನರಲ್‌ ಮ್ಯಾನೇಜರ್‌ ರಾಜನ್‌ ಅಂಬ ಹಾಗೂ ಇತರರು ರೆಡ್‌ ಕಾರ್ಪೆಟ್‌ ಸಂಗ್ರಹವನ್ನು ಅನಾವರಣಗೊಳಿಸಿದರು.

ನಂತರ ಮಾತನಾಡಿದ ಹಿರಿಯ ಉಪಾಧ್ಯಕ್ಷ ಸಂದೀಪ್‌ ಕುಲ್ಹಳ್ಳಿ, “ಆಧುನಿಕ ಮಹಿಳೆಯರ ಅಭಿರುಚಿಯನ್ನು ಅರ್ಥ ಮಾಡಿಕೊಂಡಿರುವ ತನಿಷ್ಕ್, ಅವರಿಗಿಷ್ಟವಾಗುವ ವಿಶಿಷ್ಟ ಶೈಲಿಯ ಆಭರಣಗಳನ್ನು ನೀಡುತ್ತಿದೆ. “ರೆಡ್‌ ಕಾರ್ಪೆಟ್‌’ ಸಂಗ್ರಹ ಅನನ್ಯವಾಗಿದ್ದು, ಇದರಲ್ಲಿನ ಆಭರಣಗಳು ಜೆಮ್‌ಸ್ಟೋನ್‌ ಮತ್ತು ವಜ್ರಗಳೊಂದಿಗೆ ಇನ್ನಷ್ಟು ಆಕರ್ಷಕವಾಗಿವೆ. ಐಕಾನಿಕ್‌ ವಿನ್ಯಾಸದ ಈ ಸಂಗ್ರಹದಲ್ಲಿ ಸುಮಾರು 50 ಡಿಸೈನ್‌ಗಳಿವೆ. ಸುಮಾರು 20 ಲಕ್ಷ ರೂ.ನಿಂದ 1 ಕೋಟಿ 20 ಲಕ್ಷ ರೂ.ವರೆಗಿನ ಬೆಲೆಯ ಒಡವೆಗಳನ್ನು ಈ ನೂತನ ಸಂಗ್ರಹ ಒಳಗೊಂಡಿದೆ,’ ಎಂದರು.

“ಬೆಂಗಳೂರು ನಗರದಲ್ಲಿ ಇದೇ ಮೊದಲ ಬಾರಿ ರೆಡ್‌ ಕಾರ್ಪೆಟ್‌ ಸಂಗ್ರಹ ಪರಿಚಯಿಸಿದ್ದೇವೆ. ಇದುವರೆಗೆ ಮುಂಬೈ, ದೆಹಲಿ, ಕೋಲ್ಕತ ಹಾಗೂ ಅಹಮದಾಬಾದ್‌ನ ಆಯ್ದ ಮಳಿಗೆಗಳಲ್ಲಿ ಮಾತ್ರ ಈ ಸಂಗ್ರಹ ಲಭ್ಯವಿತ್ತು. ಪ್ರಸ್ತುತ ಜಯನಗರ ಹಾಗೂ ಡಿಕೆನ್‌ಸನ್‌ ರಸ್ತೆಯಲ್ಲಿನ ತನಿಷ್ಕ್ ಮಳಿಗೆಗಳಲ್ಲಿ ಈ ಆಕರ್ಷಕ ಸಂಗ್ರಹ ಲಭ್ಯವಿರಲಿದೆ. ಗ್ರಾಹಕರು 1800-3010-5002 ಗೆ ಕರೆ ಮಾಡಿ ಸಂಗ್ರಹದ ಕುರಿತು ಹೆಚ್ಚಿನ ಮಾಹಿತಿ ಪಡೆಯಬಹುದು,’ ಎಂದು ಅವರು ತಿಳಿಸಿದರು.

ಟಾಪ್ ನ್ಯೂಸ್

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

Bengaluru water crisis: ನೀರು ಯಾವಾಗ ಬರುತ್ತೆ?: ಮೊಬೈಲಲ್ಲೇ ಮಾಹಿತಿ

Bengaluru water crisis: ನೀರು ಯಾವಾಗ ಬರುತ್ತೆ?: ಮೊಬೈಲಲ್ಲೇ ಮಾಹಿತಿ

10

Bengaluru: ಫ್ಲೈಓವರ್‌ಗಳಲ್ಲೂ ಕಸ ಸುರಿಯುವ ವಾಹನ ಸವಾರರು 

7

Bengaluru: ಸೈಕಲ್‌ ಕದಿಯುತ್ತಿದ್ದ ಸೆಕ್ಯೂರಿಟಿ ಗಾರ್ಡ್‌ ಬಂಧನ

Extortion:  ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

Extortion: ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ

ಮುಸ್ಲಿಮರು ಮೋದಿ ಬೆಂಬಲಿಸಲಿ: ರಮೇಶ ಜಾರಕಿಹೊಳಿ

ಮುಸ್ಲಿಮರು ಮೋದಿ ಬೆಂಬಲಿಸಲಿ: ರಮೇಶ ಜಾರಕಿಹೊಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.