ತಗ್ಗಿದ ಎಚ್‌ಐವಿ: ಕರ್ನಾಟಕವೇ ಮಾದರಿ 


Team Udayavani, Jul 21, 2018, 7:00 AM IST

hiv.jpg

ವಿಶ್ವಸಂಸ್ಥೆ: ಕಳೆದ ಏಳು ವರ್ಷಗಳಲ್ಲಿ ಭಾರತದಲ್ಲಿ ಎಚ್‌ಐವಿ ಪೀಡಿತರು, ಎಚ್‌ಐವಿ ಸೋಂಕಿ ಗೊಳಗಾದವರ ಸಂಖ್ಯೆಯಲ್ಲಿ
ಗಣನೀಯ ಕಡಿಮೆಯಾಗಿದೆ ಎಂದು ವಿಶ್ವಸಂಸ್ಥೆಯ ಏಡ್ಸ್‌ ನಿಯಂತ್ರಣ ಆಯೋಗ (ಯುಎನ್‌ಎಐಡಿಎಸ್‌) ವರದಿ ಮಾಡಿದೆ.

ವಿಶೇಷವೆಂದರೆ, ಸೋಂಕು ನಿಯಂತ್ರಣ ವಿಚಾರದಲ್ಲಿ ಭಾರತಕ್ಕೆ ಕರ್ನಾಟಕವೇ ಮಾದರಿ ಎಂದೂ ವರದಿ ಹೇಳಿದೆ.”ಮೈಲ್ಸ್‌ ಟು ಗೋ ಕ್ಲೋಸಿಂಗ್‌ ಗ್ಯಾಪ್ಸ್‌, ಬ್ರೇಕಿಂಗ್‌ ಬ್ಯಾರಿಯರ್ಸ್‌, ರೈಟಿಂಗ್‌ ಇನ್‌ ಜಸ್ಟಿಸಸ್‌’ ಎಂಬ ವರದಿಯಲ್ಲಿ, ಭಾರತ ಸೇರಿದಂತೆ ಕಾಂಬೋಡಿಯ, ಮ್ಯಾನ್ಮಾರ್‌, ಥಾಯ್ಲೆಂಡ್‌ ವಿಯೆಟ್ನಾಂಗಳಲ್ಲಿ 2010ರಿಂದ 2017ರವರೆಗೆ ಅಲ್ಲಿನ ಸರ್ಕಾರಗಳು, ವಿವಿಧ ಸಂಘ ಸಂಸ್ಥೆಗಳ ಸಹಕಾರದಿಂದ ಜಾರಿಗೊಳಿಸಲಾದ ಯೋಜನೆಗಳು ಫ‌ಲವಾಗಿ ಈ ಸೋಂಕು ಗಣನೀಯವಾಗಿ ನಿಯಂತ್ರಣಗೊಂಡಿದೆ ಎನ್ನಲಾಗಿದೆ. ಆದರೆ, ಈ ಸೋಂಕಿನ ಸಂಪೂರ್ಣ ನಿರ್ಮೂಲನೆ ಸದ್ಯಕ್ಕೆ ಸಾಧ್ಯವಿಲ್ಲ ಎಂದಿರುವ ವರದಿ, ಪಾಕಿಸ್ತಾನ ಹಾಗೂ μಲಿಪ್ಪೀನ್ಸ್‌ಗಳಲ್ಲಿ ಇದರ ತೀವ್ರತೆ ಹೆಚ್ಚಾಗಿದೆ ಎಂದಿದೆ.

ಮಾದರಿಯಾದ ಕರ್ನಾಟಕ: ಭಾರತದ ಇತರ ರಾಜ್ಯಗಳಿಗೆ ಹೋಲಿಸಿದರೆ, ಎಚ್‌ಐವಿ ಸೋಂಕು ನಿಯಂತ್ರಣ ವಿಚಾರದಲ್ಲಿ ಕರ್ನಾಟಕ ಗಣನೀಯ ಸಾಧನೆ ಮಾಡಿದೆ ಎಂದು ವರದಿಯಲ್ಲಿ ಉಲ್ಲೇಖೀಸಲಾಗಿದೆ. ಸಮಸ್ಯೆ ಯ ನಿವಾರಣೆಗಾಗಿ, ನೈರ್ಮಲಿÂàಕರಣದ ಕಾರ್ಯಾಗಾರಗಳು, ಎಚ್‌ಐವಿ ತಡೆಗಟ್ಟುವ ಬಗ್ಗೆ ಅರಿವು ಮೂಡಿಸುವ ಯತ್ನಗಳಂಥ ಕ್ರಮಗಳಿಂದ ಹಾಗೂ “ಬಿಲ್‌ ಆ್ಯಂಡ್‌ ಮೆಲಿಂಡಾ ಗೇಟ್ಸ್‌ ಫೌಂಡೇಷನ್‌’ನ ಪ್ರಾಯೋಜ ಕತ್ವದಲ್ಲಿ ಜಾರಿಗೊಂಡ ಆವಾಹನೆ ಯೋಜನೆ ಯಡಿ ಕರ್ನಾಟಕದಲ್ಲಿ ಏಡ್ಸ್‌ ಮಹಾಮಾರಿಯ ಪ್ರಾಬಲ್ಯ ಗಣನೀಯವಾಗಿ ಕಡಿಮೆಯಾಗಿದೆ ಎಂದು ಹೇಳಲಾಗಿದೆ.

18% – ಕಳೆದ ಏಳು ವರ್ಷಗಳ ಅವಧಿಯಲ್ಲಿ ವಿಶ್ವದಲ್ಲಿ ಕಡಿಮೆಯಾದ ಎಚ್‌ಐವಿ ಪೀಡಿತರ ಸಂಖ್ಯೆ
36.9 ದಶಲಕ್ಷ – 2017ರಅಂತ್ಯದ ವೇಳೆಗೆ ವಿಶ್ವದಲ್ಲಿ ಇರುವ ಎಚ್‌ಐವಿ ಪೀಡಿತರ ಸಂಖ್ಯೆ

ಟಾಪ್ ನ್ಯೂಸ್

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

ಮತದಾನ ಮಾಡಿದ ನಿವೃತ್ತ ಯೋಧ ನಿಧನ

Mangaluru; ಮತದಾನ ಮಾಡಿದ ನಿವೃತ್ತ ಯೋಧ ನಿಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Bangalore Rural; ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.