ಅತಿಥಿ ಉಪನ್ಯಾಸಕರನೇಮಕಕ್ಕೆ ಮನವಿ


Team Udayavani, Jul 5, 2018, 1:03 PM IST

blore-8.jpg

ಬೆಂಗಳೂರು: ಸೇವಾ ಹಿರಿತನ ಹಾಗೂ ವಯೋಮಾನದ ಆಧಾರದಲ್ಲಿ 2018-19ನೇ ಸಾಲಿಗೆ ಪದವಿ ಕಾಲೇಜಿಗೆ ಅತಿಥಿ ಉಪನ್ಯಾಸಕರನ್ನು ನೇಮಿಸಿಕೊಳ್ಳಬೇಕು ಎಂದು ರಾಜ್ಯ ಸರ್ಕಾರಿ ಪದವಿ ಕಾಲೇಜು ಅತಿಥಿ ಉಪನ್ಯಾಸರ ಸಂಘ ಆಗ್ರಹಿಸಿದೆ.

ಸಂಘದ ಪದಾಧಿಕಾರಿಗಳು ಬುಧವಾರ ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡ ಅವರನ್ನು ಭೇಟಿ ಮಾಡಿ, ಅತಿಥಿ ಉಪನ್ಯಾಸಕರ ನೇಮಕಕ್ಕೆ ಎಂಫಿಲ್‌ ಪದವಿ ಪೂರೈಸಿದ ಅಭ್ಯರ್ಥಿಗಳನ್ನು ಪರಿಗಣಿಸ  ಬೇಕು. ಹತ್ತಾರು ವರ್ಷದಿಂದ ಅತಿಥಿ ಉಪನ್ಯಾಸಕರಾಗಿ ಸೇವೆ ಸಲ್ಲಿಸಿಕೊಂಡು ಬರುತ್ತಿರುವವರನ್ನೇ ಮುಂದುವರಿಸಬೇಕು. ಅತಿಥಿ ಉಪನ್ಯಾಸಕರನ್ನು ಸೇವೆಯಲ್ಲಿ ವಿಲೀನಗೊಳಿಸಲು ಇರುವ ಕಾನೂನು ತೊಡಕು ನಿವಾರಿಸಲು ತಜ್ಞರ ಸಮಿತಿ ರಚಿಸಬೇಕು ಎಂದು ಬೇಡಿಕೆ ಸಲ್ಲಿಸಿದರು.

ಅತಿಥಿ ಉಪನ್ಯಾಸಕರ ನೇಮಕಾತಿ ಸಂಬಂಧ ಸ್ನಾತಕೋತ್ತರ ಪದವಿಯ ಶೇ.50 ಅಂಕ, ಪ್ರತಿ ವರ್ಷದ ಸೇವಾನುಭವಕ್ಕೆ 3 ಅಂಕದಂತೆ ಗರಿಷ್ಠ ಅವಧಿಯವರೆಗೆ ಅಂಕ ನೀಡಬೇಕು. ಹೆಚ್ಚುವರಿ ಅರ್ಹತೆಗಾಗಿ ಪಿಎಚ್‌.ಡಿ, ನೆಟ್‌, ಸ್ಲೆಟ್‌, ಎಂಫಿಲ್‌ ಪದವಿ ಪಡೆದವರನ್ನು ಪರಿಗಣಿಸಿ ಅಂಕ ನೀಡಬೇಕು. ಕೇರಳ, ಆಂಧ್ರ ಮತ್ತು ತೆಲಂಗಾಣದ ಮಾದರಿ ಮಾಸಿಕ 25 ಸಾವಿರ ರೂ. ವೇತನ ನೀಡಬೇಕು ಎಂದು ಕೋರಿದ್ದಾರೆ.

ಟಾಪ್ ನ್ಯೂಸ್

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ

modi (4)

NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!

Exam

NEET ಟಾಪರ್‌ಗಳ ಸಂಖ್ಯೆ 67ರಿಂದ ಈಗ 17ಕ್ಕೆ ಇಳಿಕೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Crime: ಪಿಜಿಗೆ ನುಗ್ಗಿ ಯುವತಿಯ ಕತ್ತು ಕೊಯ್ದು ಕೊಲೆಗೈದ

Crime: ಪಿಜಿಗೆ ನುಗ್ಗಿ ಯುವತಿಯ ಕತ್ತು ಕೊಯ್ದು ಕೊಲೆಗೈದ

Bengaluru: ಖೋಖೋ ತೀರ್ಪು ವಿವಾದ: ಫೀಲ್ಡ್‌ನಲ್ಲೇ ಚಾಕು, ಡ್ಯಾಗರ್‌ ಹಿಡಿದು ಹೊಡೆದಾಟ!

Bengaluru: ಖೋಖೋ ತೀರ್ಪು ವಿವಾದ: ಫೀಲ್ಡ್‌ನಲ್ಲೇ ಚಾಕು, ಡ್ಯಾಗರ್‌ ಹಿಡಿದು ಹೊಡೆದಾಟ!

ಸ್ನೇಹಿತನ ಪತ್ನಿಯ ಕ್ಯಾನ್ಸರ್‌ ಚಿಕಿತ್ಸೆಗಾಗಿ ಬೈಕ್‌ ಕಳ್ಳತನಕ್ಕಿಳಿದ ಕುಚುಕು ಗೆಳೆಯ! 

ಸ್ನೇಹಿತನ ಪತ್ನಿಯ ಕ್ಯಾನ್ಸರ್‌ ಚಿಕಿತ್ಸೆಗಾಗಿ ಬೈಕ್‌ ಕಳ್ಳತನಕ್ಕಿಳಿದ ಕುಚುಕು ಗೆಳೆಯ! 

Shivakumar

Bengaluru: ಅಧಿವೇಶನದ ಬಳಿಕ ಕಾವೇರಿ ನೀರಿನ ದರ ಪರಿಷ್ಕರಣೆ: ಡಿ.ಕೆ.ಶಿವಕುಮಾರ್‌

Bengaluru: ಕೋರ್ಟ್‌ನಲ್ಲೇ ವಕೀಲೆಗೆ ಚಾಕು ಇರಿದ ಆರೋಪಿ ಸೆರೆ

Bengaluru: ಕೋರ್ಟ್‌ನಲ್ಲೇ ವಕೀಲೆಗೆ ಚಾಕು ಇರಿದ ಆರೋಪಿ ಸೆರೆ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.