ಸಂಪನ್ಮೂಲ ಕ್ರೋಢೀಕರಣ ಸುಧಾರಣೆ


Team Udayavani, Feb 15, 2018, 6:30 AM IST

TAx-State-Govt-152018.jpg

ಬೆಂಗಳೂರು:ರಾಜ್ಯದ ಸಂಪನ್ಮೂಲ ಕ್ರೋಢೀಕರಣದಲ್ಲಿ ಕಳೆದ ಮೂರು ತಿಂಗಳಿನಿಂದ ಸುಧಾರಣೆ ಕಂಡುಬಂದಿದ್ದು, ಜನವರಿ ಅಂತ್ಯಕ್ಕೆ 2017-18ನೇ ಸಾಲಿನ ಒಟ್ಟು ತೆರಿಗೆ ಸಂಗ್ರಹದ ಶೇ.78.75 ಸಾಧನೆಯಾಗಿದೆ.

ಕಳೆದ ವರ್ಷ ಇದೇ ಅವಧಿಯಲ್ಲಿ ಶೇ.80 ಸಾಧನೆಯಾಗಿತ್ತು. ಆದರೆ, ಕೇಂದ್ರದಿಂದ ಬರಬೇಕಾದ ಜಿಎಸ್‌ಟಿ ಪಾಲು ಸೇರಿದಂತೆ ಪ್ರಸಕ್ತ ಸಾಲಿನಲ್ಲಿ ತೆರಿಗೆ ಸಂಗ್ರಹ ಸಾಧನೆ ಶೇ.82 ದಾಟಲಿದೆ ಎಂದು ಆರ್ಥಿಕ ಇಲಾಖೆ ಮೂಲಗಳು ತಿಳಿಸಿವೆ.
2017-18ನೇ ಸಾಲಿನಲ್ಲಿ ವಾಣಿಜ್ಯ ತೆರಿಗೆ, ಅಬಕಾರಿ ತೆರಿಗೆ, ಮೋಟಾರು ವಾಹನ ತೆರಿಗೆ, ಮುದ್ರಾಂಕ ಮತ್ತು ನೋಂದಣಿ ಶುಲ್ಕ ಹಾಗೂ ಇತರೆ ತೆರಿಗೆ ರೂಪದಲ್ಲಿ ಒಟ್ಟು 89,957 ಕೋಟಿ ರೂ. ಸಂಗ್ರಹಿಸುವ ಗುರಿ ಹೊಂದಲಾಗಿದ್ದು, ಜನವರಿ ಅಂತ್ಯದವರೆಗೆ 70,850 ಕೋಟಿ ರೂ. ಸಂಗ್ರಹವಾಗಿದೆ. ತೆರಿಗೆಯೇತರ ರಾಜಸ್ವದಲ್ಲಿ ಬೊಕ್ಕಸಕ್ಕೆ 4020 ಕೋಟಿ ರೂ. ಬಂದಿದೆ. ಅಲ್ಲದೆ, ಕೇಂದ್ರದಿಂದ ತೆರಿಗೆ ಹಂಚಿಕೆ ಮತ್ತು ಸಹಾಯಧನದಲ್ಲಿ ಸಾಕಷ್ಟು ಏರಿಕೆಯಾಗಿದ್ದು, ಒಟ್ಟಾರೆ ರಾಜಸ್ವ ಸ್ವೀಕೃತಿ ತೃಪ್ತಿದಾಯಕ ಎಂದು ಹಣಕಾಸು ಇಲಾಖೆ ಅಧಿಕಾರಿಗಳು ಹೇಳುತ್ತಾರೆ.

ಪ್ರಸಕ್ತ ಸಾಲಿನಲ್ಲಿ ಸರಕು ಮತ್ತು ಸೇವಾ ತೆರಿಗೆ ಜಾರಿಯಿಂದ ಆದಾಯ ಸಂಗ್ರಹ ಕುರಿತಂತೆ ಸಾಕಷ್ಟು ಗೊಂದಲ ಕಾಣಿಸಿಕೊಂಡರೂ ಇದೀಗ ಸಮಸ್ಯೆ ಬಹುತೇಕ ಬಗೆಹರಿದಿರುವುದರಿಂದ ತೆರಿಗೆ ಸಂಗ್ರಹ ಪ್ರಮಾಣ ಏರಿಕೆಯಾಗಿದ್ದು, ವರ್ಷದ ಕೊನೆಯ 3 ತಿಂಗಳಲ್ಲಿ ಆದಾಯ ಸಂಗ್ರಹ ಮತ್ತಷ್ಟು ಸುಧಾರಣೆ ಕಾಣುವ ಸಾಧ್ಯತೆ ಇದೆ. ಕೇಂದ್ರ ಸರ್ಕಾರ ಜಿಎಸ್‌ಟಿ ನಷ್ಟವನ್ನು ಪೂರ್ಣ ಪ್ರಮಾಣದಲ್ಲಿ (ವಾರ್ಷಿಕ ಶೇ.15 ಪ್ರಮಾಣದಲ್ಲಿ ತೆರಿಗೆ ಏರಿಕೆ ಅಂದಾಜಿನಂತೆ) ನೀಡಿದರೆ ವರ್ಷಾಂತ್ಯಕ್ಕೆ ತೆರಿಗೆ ಸಂಗ್ರಹ ಗುರಿ 89,957 ಕೋಟಿ ರೂ. ಮೀರಬಹುದು ಎಂದು ಅಂದಾಜಿಸಲಾಗಿದೆ. 2017-18ನೇ ಸಾಲಿಗೆ 1,86,561 ಕೋಟಿ ರೂ. ಬಜೆಟ್‌ ಮಂಡಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಇದನ್ನು ಕಾರ್ಯರೂಪಕ್ಕೆ ತರಲು 1,44,892 ಕೋಟಿ ರೂ. ರಾಜಸ್ವ ಜಮೆಗಳ ಜತೆಗೆ 37,092 ಕೋಟಿ ರೂ. ಸಾಲ ಮಾಡುವ ಬಗ್ಗೆ ಪ್ರಸ್ತಾಪಿಸಿದ್ದರು.

ಸಾಲದ ಹೊರೆ
ವರ್ಷಾಂತ್ಯಕ್ಕೆ ಸಾಲದ ಮೊತ್ತ 2,42,420 ಕೋಟಿ ರೂ.ಗೆ ತಲುಪುವ ನಿರೀಕ್ಷೆ ಇದೆ. ರಾಜಸ್ವ ಸಂಗ್ರಹದಲ್ಲಿ ಸುಧಾರಣೆಯಾದರೂ 2018-19ನೇ ಸಾಲಿನಲ್ಲಿ ಹೊಸ ಕಾರ್ಯಕ್ರಮಗಳಿಗೆ ಅನುದಾನ ಒದಗಿಸಲು, ಸಾಲ ಮನ್ನಾದ ಬಾಬ್ತು ಹೆಚ್ಚುವರಿಯಾಗಿ ಬೀಳುವ ಹೊರೆ ತಪ್ಪಿಸಿಕೊಳ್ಳಲು ಕಳೆದ ವರ್ಷಕ್ಕಿಂತಲೂ ಹೆಚ್ಚಿನ ಸಾಲ ಮಾಡಬೇಕಾಗುತ್ತದೆ. ಹೀಗಾಗಿ ಈ ಬಾರಿ ಸಾಲದ ಪ್ರಮಾಣ ಹೆಚ್ಚಾಗುವ ಆತಂಕ ಕಾಣಿಸಿಕೊಂಡಿದೆ.

ಟಾಪ್ ನ್ಯೂಸ್

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

Malaysian ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

Malaysia ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

BJP ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ, ನಾಳೆ ಕಾಂಗ್ರೆಸ್ ಸೇರ್ಪಡೆ

BJP ಯಿಂದ ನಿರ್ಲಕ್ಷ್ಯ… ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ

Kollywood: ಚಿನ್ನದ ಅಡ್ಡೆಗೆ ʼಕೂಲಿʼಯಾಗಿ ಬಂದ ತಲೈವರ್; ಟೈಟಲ್‌ ಟೀಸರ್‌ ಔಟ್

Kollywood: ಚಿನ್ನದ ಅಡ್ಡೆಗೆ ʼಕೂಲಿʼಯಾಗಿ ಬಂದ ತಲೈವರ್; ಟೈಟಲ್‌ ಟೀಸರ್‌ ಔಟ್

Aravind kejriwal

Insulin: ಶುಗರ್ ಲೆವೆಲ್ ಏರಿಕೆ… ಜೈಲಿನಲ್ಲಿರುವ ಕೇಜ್ರಿವಾಲ್ ಗೆ ಇನ್ಸುಲಿನ್ ನೀಡಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Lok Sabha Election: ಕಾಂಗ್ರೆಸ್‌ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ

Lok Sabha Election: ಕಾಂಗ್ರೆಸ್‌ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ

BJP ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ, ನಾಳೆ ಕಾಂಗ್ರೆಸ್ ಸೇರ್ಪಡೆ

BJP ಯಿಂದ ನಿರ್ಲಕ್ಷ್ಯ… ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ

3

Road mishap: ಬೆಳ್ಳಂಬೆಳಗ್ಗೆ ಪಿಕಪ್ ಢಿಕ್ಕಿ; ಮೂವರ ದುರ್ಮರಣ

ಲೋಕಸಭಾ ಕಣದಲ್ಲಿ ನಾರಿಶಕ್ತಿ ಪ್ರದರ್ಶನ: ಕಾಂಗ್ರೆಸ್‌ನಿಂದ 6, ಬಿಜೆಪಿಯಿಂದ 2 ಮಹಿಳೆಯರು

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Bengalur: ವೈದ್ಯರ ನಿರ್ಲಕ್ಷ್ಯಕ್ಕೆ ರೋಗಿ ಸಾವು; ಠಾಣೆ ಬಳಿ ಶವ ಇರಿಸಿ ಪ್ರತಿಭಟನೆ

Bengalur: ವೈದ್ಯರ ನಿರ್ಲಕ್ಷ್ಯಕ್ಕೆ ರೋಗಿ ಸಾವು; ಠಾಣೆ ಬಳಿ ಶವ ಇರಿಸಿ ಪ್ರತಿಭಟನೆ

Udupi-Chikmagalur Poll: ಬ್ರಹ್ಮಾವರ ಬ್ಲಾಕ್‌ ಕಾಂಗ್ರೆಸ್‌ ಸಮಿತಿ- ಇಂದು ಸಾರ್ವಜನಿಕ ಸಭೆ

Udupi-Chikmagalur Poll: ಬ್ರಹ್ಮಾವರ ಬ್ಲಾಕ್‌ ಕಾಂಗ್ರೆಸ್‌ ಸಮಿತಿ- ಇಂದು ಸಾರ್ವಜನಿಕ ಸಭೆ

Police Raid: 346 ರೌಡಿಶೀಟರ್‌ಗಳ ಮನೆಗಳ ಮೇಲೆ ದಾಳಿ

Police Raid: 346 ರೌಡಿಶೀಟರ್‌ಗಳ ಮನೆಗಳ ಮೇಲೆ ದಾಳಿ

Harshika Poonachha ದಂಪತಿ ಮೇಲೆ ಹಲ್ಲೆ; ಇಬ್ಬರ ವಿರುದ್ಧ ಕೇಸ್‌ ದಾಖಲು

Harshika Poonachha ದಂಪತಿ ಮೇಲೆ ಹಲ್ಲೆ; ಇಬ್ಬರ ವಿರುದ್ಧ ಕೇಸ್‌ ದಾಖಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.