“ಅಮೆರಿಕ ಮಾದರಿಯಲ್ಲಿ ಚೀನಾ ಉತ್ಪನ್ನ ನಿರ್ಬಂಧಿಸಿ’


Team Udayavani, Aug 20, 2017, 11:18 AM IST

china-item-banned.jpg

ಬೆಂಗಳೂರು: ಅಮೆರಿಕವು ತನ್ನ ಶತ್ರು ರಾಷ್ಟ್ರಗಳಿಂದ ವಿವಿಧ ಉತ್ಪನ್ನ ಆಮದು ಮಾಡಿಕೊಳ್ಳುವುದನ್ನು ನಿಷೇಧಿಸಿರುವ ಮಾದರಿಯಲ್ಲೇ ಭಾರತವು ಚೀನಾದ ವಸ್ತುಗಳ ಮೇಲೆ ನಿರ್ಬಂಧ ಹೇರಬೇಕು ಎಂದು ಸ್ವದೇಶಿ ಜಾಗರಣ ಮಂಚ್‌ ರಾಷ್ಟ್ರೀಯ ಸಹ ಸಂಯೋಜಕ ಪ್ರೊ.ಅಶ್ವಾನಿ ಮಹಾಜನ್‌ ಅಭಿಪ್ರಾಯ ವ್ಯಕ್ತಪಡಿಸಿದರು.

ಸ್ವದೇಶಿ ಜಾಗಣ ಮಂಚ್‌ ವತಿಯಿಂದ ಶನಿವಾರ ಜಯನಗರದ ರಾಷ್ಟ್ರೊàತ್ಥಾನ ಶಾರೀರಿಕ ಕೇಂದ್ರದಲ್ಲಿ ಹಮ್ಮಿಕೊಂಡಿದ್ದ ಚೀನಾದಿಂದ ಭಾರತಕ್ಕೆ ಏದುರಾಗುತ್ತಿರುವ ಸವಾಲುಗಳು ಎಂಬ ವಿಷಯದ ಬಗ್ಗೆ ಮಾತನಾಡಿದ ಅವರು, ಚೀನಾ ವಸ್ತುಗಳನ್ನು ನಿಷೇಧಿಸುವ ಜತೆಗೆ ದೇಶದೊಳಗೆ ಅಕ್ರಮವಾಗಿ ಬರುತ್ತಿರು ಕೊಲ್ಲಿ ರಾಷ್ಟ್ರಗಳ ಉತ್ಪನ್ನದ ಬಗ್ಗೆಯೂ ಕೇಂದ್ರ ಗುಪ್ರಚಾರ ಇಲಾಖೆ ನಿಗ ವಹಿಸುವಂತಾಗಬೇಕು ಎಂದರು.

ಚೀನಾದಿಂದ ಪ್ರತಿ ನಿತ್ಯ ಭಾರತಕ್ಕೆ ಅಕ್ರಮವಾಗಿ ಬರುವ ಉತ್ಪನ್ನಗಳನ್ನು ಸಂಪೂರ್ಣವಾಗಿ ನಿಲ್ಲಿಸುವ ಸಂಬಂಧ ವಿದೇಶಾಂಗ ಇಲಾಖೆಯು ಎಲ್ಲಾ ರೀತಿಯ ಕ್ರಮ ತೆಗೆದುಕೊಳ್ಳುತ್ತಿದೆ. ಆದರೆ, ಇದರಲ್ಲಿ ಕೆಲವು ಅಧಿಕಾರಿಗಳು ಶ್ಯಾಮಿಲಾಗಿರುವ ಸಾಧ್ಯತೆ ಇದೆ. ಅಂಥ ಅಧಿಕಾರಿಗಳನ್ನು ಪತ್ತೆ ಹಚ್ಚಿ ಸೂಕ್ತ ಕ್ರಮ ತೆಗೆದುಕೊಳ್ಳಬೇಕು. ವಿಶ್ವ ವ್ಯಾಪಾರ ಒಪ್ಪಂದ ಪ್ರಕಾರ ಚೀನಾ ಕೂಡ ಭಾರತದ ವ್ಯಾಪಾರ ಪ್ರಕ್ರಿಯೆಯಲ್ಲಿ ಭಾಗವಹಿಸುತ್ತಿದೆ.

ಚೀನಕ್ಕೆ ತನ್ನ ವಸ್ತುಗಳನ್ನು ಮಾರಾಟ ಮಾಡಿಕೊಳ್ಳಲು ಭಾರತವನ್ನೇ ಅತಿದೊಡ್ಡ ಮಾರುಕಟ್ಟೆ ಮಾಡಿಕೊಂಡಿದೆ. ಚೀನದ ವಸ್ತುಗಳನ್ನು ಬಹಿಷ್ಕಾರ ಮಾಡುವುದರಿಂದ ಚೀನದ ಆರ್ಥಿಕ ವ್ಯವಸ್ಥೆಗೆ ದೊಡ್ಡ ಪೆಟ್ಟು ನೀಡಲು ಸಾಧ್ಯ ಮತ್ತು ಇದನ್ನು ಜನಾಂದೋಲನದ ರೀತಿಯಲ್ಲಿ ಮಾಡಬೇಕು ಎಂಬ ಸಲಹೆ ನೀಡಿದರು.

ಟಾಪ್ ನ್ಯೂಸ್

Temperature Increase: ಮೊಟ್ಟೆ ದರ ಇಳಿಕೆ

Retail Market; ತಾಪಮಾನ ಏರಿಕೆ: ಮೊಟ್ಟೆ ದರ ಇಳಿಕೆ

Prajwal Revanna Case ಜಾಲತಾಣದಲ್ಲಿ ಅಶ್ಲೀಲ ವೀಡಿಯೋ ಡಿಲೀಟ್‌ ಮಾಡಿಸಲು ಕ್ರಮ: ಪರಂ

Prajwal Revanna Case ಜಾಲತಾಣದಲ್ಲಿ ಅಶ್ಲೀಲ ವೀಡಿಯೋ ಡಿಲೀಟ್‌ ಮಾಡಿಸಲು ಕ್ರಮ: ಪರಂ

Prajwal Revanna ವಿದೇಶಕ್ಕೆ ಹಾರಲು ರಾಜ್ಯ ಸರಕಾರದ ವೈಫ‌ಲ್ಯ ಕಾರಣ: ಅಶೋಕ್‌

Prajwal Revanna ವಿದೇಶಕ್ಕೆ ಹಾರಲು ರಾಜ್ಯ ಸರಕಾರದ ವೈಫ‌ಲ್ಯ ಕಾರಣ: ಅಶೋಕ್‌

Prajwal Revanna ಬಂಧನಕ್ಕೆ ಸಹಕರಿಸುವಂತೆ ಪ್ರಧಾನಿಗೆ ಸಿಎಂ ಪತ್ರ

Prajwal Revanna ಬಂಧನಕ್ಕೆ ಸಹಕರಿಸುವಂತೆ ಪ್ರಧಾನಿಗೆ ಸಿಎಂ ಪತ್ರ

ದೇವರ ಮೊರೆ ಹೋದ ಶಾಸಕ ಎಚ್‌.ಡಿ. ರೇವಣ್ಣ

ದೇವರ ಮೊರೆ ಹೋದ ಶಾಸಕ ಎಚ್‌.ಡಿ. ರೇವಣ್ಣ

Belthangady ತಾಯಿ, ಮಗನ ಮೇಲೆ ಸಂಬಂಧಿಕರಿಂದ ಹಲ್ಲೆ

Belthangady ತಾಯಿ, ಮಗನ ಮೇಲೆ ಸಂಬಂಧಿಕರಿಂದ ಹಲ್ಲೆ

Sasthan Toll Plaza; ಗುಂಡ್ಮಿಯಲ್ಲಿ ಸ್ಥಳೀಯರಿಗೆ ಟೋಲ್‌ ಭೀತಿ

Sasthan Toll Plaza; ಗುಂಡ್ಮಿಯಲ್ಲಿ ಸ್ಥಳೀಯರಿಗೆ ಟೋಲ್‌ ಭೀತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

Bengaluru water crisis: ನೀರು ಯಾವಾಗ ಬರುತ್ತೆ?: ಮೊಬೈಲಲ್ಲೇ ಮಾಹಿತಿ

Bengaluru water crisis: ನೀರು ಯಾವಾಗ ಬರುತ್ತೆ?: ಮೊಬೈಲಲ್ಲೇ ಮಾಹಿತಿ

10

Bengaluru: ಫ್ಲೈಓವರ್‌ಗಳಲ್ಲೂ ಕಸ ಸುರಿಯುವ ವಾಹನ ಸವಾರರು 

7

Bengaluru: ಸೈಕಲ್‌ ಕದಿಯುತ್ತಿದ್ದ ಸೆಕ್ಯೂರಿಟಿ ಗಾರ್ಡ್‌ ಬಂಧನ

Extortion:  ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

Extortion: ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Temperature Increase: ಮೊಟ್ಟೆ ದರ ಇಳಿಕೆ

Retail Market; ತಾಪಮಾನ ಏರಿಕೆ: ಮೊಟ್ಟೆ ದರ ಇಳಿಕೆ

Prajwal Revanna Case ಜಾಲತಾಣದಲ್ಲಿ ಅಶ್ಲೀಲ ವೀಡಿಯೋ ಡಿಲೀಟ್‌ ಮಾಡಿಸಲು ಕ್ರಮ: ಪರಂ

Prajwal Revanna Case ಜಾಲತಾಣದಲ್ಲಿ ಅಶ್ಲೀಲ ವೀಡಿಯೋ ಡಿಲೀಟ್‌ ಮಾಡಿಸಲು ಕ್ರಮ: ಪರಂ

Prajwal Revanna ವಿದೇಶಕ್ಕೆ ಹಾರಲು ರಾಜ್ಯ ಸರಕಾರದ ವೈಫ‌ಲ್ಯ ಕಾರಣ: ಅಶೋಕ್‌

Prajwal Revanna ವಿದೇಶಕ್ಕೆ ಹಾರಲು ರಾಜ್ಯ ಸರಕಾರದ ವೈಫ‌ಲ್ಯ ಕಾರಣ: ಅಶೋಕ್‌

Prajwal Revanna ಬಂಧನಕ್ಕೆ ಸಹಕರಿಸುವಂತೆ ಪ್ರಧಾನಿಗೆ ಸಿಎಂ ಪತ್ರ

Prajwal Revanna ಬಂಧನಕ್ಕೆ ಸಹಕರಿಸುವಂತೆ ಪ್ರಧಾನಿಗೆ ಸಿಎಂ ಪತ್ರ

ದೇವರ ಮೊರೆ ಹೋದ ಶಾಸಕ ಎಚ್‌.ಡಿ. ರೇವಣ್ಣ

ದೇವರ ಮೊರೆ ಹೋದ ಶಾಸಕ ಎಚ್‌.ಡಿ. ರೇವಣ್ಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.