ಡಿ.5ರಂದು ತುಳುಕೂಟದ ಹೊಸ ಅಕ್ಕಿ ಊಟ
Team Udayavani, Dec 3, 2021, 11:12 AM IST
ಬೆಂಗಳೂರು: ತುಳುಕೂಟ ಸಹಯೋಗ ದಲ್ಲಿ ಅವಿಭಜಿತ ದ.ಕ. ಜಿಲ್ಲೆಯ ಶೈಲಿಯ ಹೊಸ ಅಕ್ಕಿ ಊಟ (ಪುದ್ದಾರ್ ವಣಸ್ ) ಕಾರ್ಯಕ್ರಮ ಡಿ.5 ರಂದು ನಡೆಯಲಿದೆ.
ಗುರುವಾರ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ಅವರು, ಭಾನುವಾರ ಬೆಳಗ್ಗೆ 9.30ಕ್ಕೆ ವೆಸ್ಟ್ ಆಫ್ ಕಾರ್ಡ್ ರೋಡ್ ಡಾ. ಭೀಮಾರಾವ್ ಪ್ಯಾಲೇಸ್ನಲ್ಲಿ ಕಾರ್ಯಕ್ರಮ ಏರ್ಪಡಿಸಲಾಗಿದೆ ಎಂದು ಬೆಂಗಳೂರು ತುಳುಕೂಟದ ಅಧ್ಯಕ್ಷ ದೇವೇಂದ್ರ ಹೆಗ್ಡೆ ಕೊಕ್ರಾಡಿ ತಿಳಿಸಿದರು.
ಇದನ್ನೂ ಓದಿ:-ಪರಿಷತ್ ಚುನಾವಣೆಯಲ್ಲಿ ಮತದಾರರಿಗೆ ಲಕ್ಷ ಲಕ್ಷ ರೂ ನೀಡಲಾಗುತ್ತಿದೆ: ಹೆಚ್.ವಿಶ್ವನಾಥ್ ಆರೋಪ
ಇಂಧನ ಸಚಿವ ವಿ. ಸುನಿಲ್ ಕುಮಾರ್ ಕಾರ್ಯಕ್ರಮ ಉದ್ಘಾಟಿಸಲಿದ್ದು, ಸಮಾಜ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಅಬಕಾರಿ ಸಚಿವ ಗೋಪಾಲಯ್ಯ, ಶಾಸಕರಾದ ಉಮಾನಾಥ ಕೋಟ್ಯಾನ್, ಹರೀಶ್ ಪೂಂಜ, ಶಾಸಕ ಕೆ. ರಘುಪತಿ ಭಟ್, ಪೇಜಾವರ ಮಠಾಧೀಶರಾದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಸೇರಿದಂತೆ ಇತರರು ಭಾಗವಹಿಸಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ನಿರ್ಮಾಪಕನಾದ ರಾಜಮೌಳಿ ಪುತ್ರ: ಎರಡು ಹೊಸ ಸಿನಿಮಾ ಅನೌನ್ಸ್; ಲೀಡ್ ರೋಲ್ ನಲ್ಲಿ ಫಾಫಾ
ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ
Malpe: ಶ್ರೀ ವಡಭಾಂಡ ಬಲರಾಮ ದೇವಸ್ಥಾನ: ತೋರಣ ಮುಹೂರ್ತ, ಉಗ್ರಾಣ ಮುಹೂರ್ತ ಸಂಪನ್ನ
CAA: ದೇಶದಲ್ಲಿ ಸಿಎಎ ಜಾರಿಗೆ ತಡೆ ನೀಡಲ್ಲ, 3 ವಾರದೊಳಗೆ ಉತ್ತರ ನೀಡಿ: ಸುಪ್ರೀಂಕೋರ್ಟ್
ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!