ರೋಹಿಣಿ ವರ್ಗ: ತೀರ್ಪು ಕಾಯ್ದಿರಿಸಿದ ಸಿಎಟಿ
Team Udayavani, Apr 3, 2018, 6:45 AM IST
ಬೆಂಗಳೂರು: ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಹಾಸನ ಜಿಲ್ಲಾಧಿಕಾರಿ ಹುದ್ದೆಯಿಂದ ವರ್ಗಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಆಡಳಿತಾತ್ಮಕ ನ್ಯಾಯಮಂಡಳಿ ( ಸಿಎಟಿ ) ತೀರ್ಪು ಕಾಯ್ದಿರಿಸಿದೆ.
ರಾಜ್ಯಸರ್ಕಾರದ ವರ್ಗಾವಣೆ ಆದೇಶದ ಕ್ರಮ ಪ್ರಶ್ನಿಸಿರುವ ರೋಹಿಣಿ ಸಿಂಧೂರಿ ಸಲ್ಲಿಸಿರುವ ಅರ್ಜಿಯನ್ನು ಪುನರ್ ವಿಚಾರಣೆ ನಡೆಸುವಂತೆ ಹೈಕೋರ್ಟ್ ಸೂಚನೆ ಹಿನ್ನೆಲೆಯಲ್ಲಿ, ಸೋಮವಾರ ವಿಚಾರಣೆ ನಡೆಸಿದ ಸಿಎಟಿ, ವಾದ -ಪ್ರತಿವಾದ ಆಲಿಸಿ ತೀರ್ಪು ಕಾಯ್ದಿರಿಸಿತು.ಜತೆಗೆ ಅಂತಿಮ ಆದೇಶದವರೆಗೂ ಹಾಸನ ಜಿಲ್ಲಾಧಿಕಾರಿಯಾಗಿ ಮುಂದುವರೆಯಬಹುದು ಎಂದು ನಿರ್ದೇಶಿಸಿತು.
ರೋಹಿಣಿ ಸಿಂಧೂರಿ ಪರ ವಾದಿಸದ ಹಿರಿಯ ವಕೀಲ ಸುಬ್ರಹ್ಮಣ್ಯ ಜೋಯಿಸ್, ರಾಜ್ಯಸರ್ಕಾರ ರಾಜಕೀಯ ಉದ್ದೇಶದಿಂದ ಅರ್ಜಿದಾರರನ್ನು ಏಕಾಏಕಿ ವರ್ಗಾವಣೆಗೊಳಿಸಿದೆ. ಈ ಕ್ರಮ ಕಾನೂನುಬಾಹಿರವಾಗಿದೆ. ಹೀಗಾಗಿ ವರ್ಗಾವಣೆ ಆದೇಶ ರದ್ದುಪಡಿಸುವಂತೆ ಕೋರಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
MUST WATCH
ಹೊಸ ಸೇರ್ಪಡೆ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು