ಪರಿಶಿಷ್ಟರ ಕಲ್ಯಾಣಕ್ಕೆ 225 ಕೋಟಿ ರೂ.


Team Udayavani, Feb 19, 2019, 6:45 AM IST

parishista.jpg

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿರುವ ಕೊಳೆಗೇರಿಗಳ ಅಭಿವೃದ್ಧಿ ಬಜೆಟ್‌ನಲ್ಲಿ 60 ಕೋಟಿ ರೂ. ವಿಶೇಷ ಅನುದಾನ ನೀಡಲಾಗಿದ್ದು, ಒಟ್ಟಾರೆಯಾಗಿ ಪರಿಶಿಷ್ಟ ಜಾತಿ ಮತ್ತು ಪಂಗಡದವರ ಕಲ್ಯಾಣಕ್ಕಾಗಿ 225 ಕೋಟಿ ರೂ. ಅನುದಾನ ಮೀಸಲಿಡಲಾಗಿದೆ.

ಪಾಲಿಕೆಯ 198 ವಾರ್ಡ್‌ಗಳಲ್ಲಿ ಎಸ್‌ಸಿ-ಎಸ್‌ಸಿ ಸಮುದಾಯದವರು ವಾಸಿಸುವ ಕೊಳೆಗೇರಿಗಳಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ಸ್ಥಾಪಿಸಲು ಪ್ರತಿ ವಾರ್ಡ್‌ಗೆ 15 ಲಕ್ಷ ರೂ.ಗಳಂತೆ ಒಟ್ಟು 30 ಕೋಟಿ ರೂ. ಮೀಸಲಿಡಲಾಗಿದೆ. ಜತೆಗೆ ಪೌರಕಾರ್ಮಿಕರ ಮಧ್ಯಾಹ್ನದ ಬಿಸಿಯೂಟಕ್ಕಾಗಿ 12 ಕೋಟಿ ರೂ.ಗಳನ್ನು ಆಯವ್ಯಯದಲ್ಲಿ ಇಡಲಾಗಿದೆ. 

ಇದರೊಂದಿಗೆ ಎಸ್ಸಿ,ಎಸ್ಟಿ ವರ್ಗಕ್ಕೆ ವೈಯಕ್ತಿಕ ಮನೆ ಹೊಂದಲು ಆರ್ಥಿಕ ಸಹಾಯ ದೃಷ್ಟಿಯಿಂದ ಪ್ರತಿ ವಾರ್ಡ್‌ಗೆ 10 ಮನೆಗಳಂತೆ 100 ಕೋಟಿ ರೂ. ನಿಗದಿಪಡಿಸಲಾಗಿದೆ. ಜತೆಗೆ ಒಂಟಿ ಮನೆಗೆ ಹಂಚಿಕೆ ಮಾಡಿದ ಅನುದಾನ ಸಮರ್ಪಕವಾಗಿ ಬಳಕೆಯಾಗಲು ವಾರ್ಡ್‌ನಲ್ಲಿ ಎಸ್ಸಿ-ಎಸ್ಟಿ ಫ‌ಲಾನುಭವಿಗಳು ಇಲ್ಲದಿದ್ದಲ್ಲಿ ಆ ಅನುದಾನವನ್ನು ವಾರ್ಡ್‌ನ ವಿಧಾನಸಭಾ ಕ್ಷೇತ್ರದಲ್ಲಿನ ಮತ್ತೂಂದು ವಾರ್ಡ್‌ನಲ್ಲಿರುವ ಪರಿಶಿಷ್ಟರಿಗೆ ನೀಡುವ ಬಗ್ಗೆ ಸ್ಥಳೀಯ ಸದಸ್ಯರು ಹಾಗೂ ವಲಯ ಜಂಟಿ ಆಯುಕ್ತರು ಕ್ರಮಕೈಗೊಳ್ಳಬಹುದು ಎಂದು ಉಲ್ಲೇಖೀಸಲಾಗಿದೆ. 

ಪರಿಶಿಷ್ಟರು ಆರ್ಥಿಕ ಸ್ವಾವಲಂಬಿಗಳಾಗಲು 10 ಕೋಟಿ ಮೀಸಲಿಡಲಾಗಿದ್ದು, ಕೊಳಗೇರಿ ಅಭಿವೃದ್ಧಿ ಮಂಡಳಿಗೆ ವಂಚಿಗೆ ಪಾವತಿಸಲು 12 ಕೋಟಿ ರೂ ಹಾಗೂ ಕೊಳೆಗೇರಿಗಳಲ್ಲಿ ರಸ್ತೆ, ಚರಂಡಿ ಹಾಗೂ ಮೂಲಸೌಕರ್ಯ ಕಲ್ಪಿಸಲು 60 ಕೋಟಿ ನೀಡಲಾಗಿದೆ.

ಇದರೊಂದಿಗೆ ಹಿಂದುಳಿದ ಮತ್ತು ಅಲ್ಪಸಂಖ್ಯಾತರ ಕಲ್ಯಾಣಕ್ಕಾಗಿ ವೈಯಕ್ತಿಕ ಮನೆ ನಿರ್ಮಾಣಕ್ಕೆ ಆರ್ಥಿಕ ಸಹಾಯ ಮಾಡುವ ದೃಷ್ಟಿಯಿಂದ ಪ್ರತಿ ವಾರ್ಡ್‌ಗೆ 5 ಮನೆಯಂತೆ 50 ಕೋಟಿ ರೂ.ಗಳನ್ನು ಆಯವ್ಯಯದಲ್ಲಿ ಮೀಸಲಿಡಲಾಗಿದೆ.

ಟಾಪ್ ನ್ಯೂಸ್

6-kushtagi

Kushtagi: ಕಾರ್ಮಿಕ ದಿನಾಚರಣೆ ದಿನದಂದೇ ಪುರಸಭೆ ಪೌರ ಕಾರ್ಮಿಕ ಕಾಣೆ

4-by-ragh

LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ

3-huliyaru

Huliyar: ಮರದ ಕೊಂಬೆ ಬಿದ್ದು ಕಾರು ಜಖಂ

2-

LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್‌ಗೆ ನಡುಕ: ಗಾಯತ್ರಿ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Crime: ವಿಚ್ಛೇದನ ಪಡೆಯಲು ಬಯಸಿದ್ದ ಹೆಂಡತಿಯ ಕೊಂದ ಪತಿ ಬಂಧನ

Crime: ವಿಚ್ಛೇದನ ಪಡೆಯಲು ಬಯಸಿದ್ದ ಹೆಂಡತಿಯ ಕೊಂದ ಪತಿ ಬಂಧನ

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

6-kushtagi

Kushtagi: ಕಾರ್ಮಿಕ ದಿನಾಚರಣೆ ದಿನದಂದೇ ಪುರಸಭೆ ಪೌರ ಕಾರ್ಮಿಕ ಕಾಣೆ

5-belagavi

Belagavi: ಗಡಿ ಹೋರಾಟದಲ್ಲಿ‌ ಯಶಸ್ವಿಯಾಗಲು ಒಂದಾಗಿ: ಮನೋಜ್‌ ಜರಾಂಗೆ ಪಾಟೀಲ

4-by-ragh

LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ

3-huliyaru

Huliyar: ಮರದ ಕೊಂಬೆ ಬಿದ್ದು ಕಾರು ಜಖಂ

2-

LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್‌ಗೆ ನಡುಕ: ಗಾಯತ್ರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.