ಮೆಟ್ರೋಗೆ 3 ಸಾವಿರ ಕೋಟಿ ಸಾಲದ ಭರವಸೆ


Team Udayavani, Jun 7, 2019, 10:20 AM IST

bng-tdy-6

ಬೆಂಗಳೂರು: ‘ನಮ್ಮ ಮೆಟ್ರೋ’ ಎರಡನೇ ಹಂತದ ಯೋಜನೆಗೆ ಆರ್ಥಿಕ ನೆರವು ನೀಡಲು ಏಷಿಯನ್‌ ಇನ್‌ಫ್ರಾಸ್ಟ್ರಕ್ಚರ್‌ ಇನ್‌ವೆಸ್ಟ್‌ಮೆಂಟ್ ಬ್ಯಾಂಕ್‌ (ಎಐಐಬಿ) ಮುಂದೆಬಂದಿದ್ದು, ಈ ಸಂಬಂಧ ಬೆಂಗಳೂರು ಮೆಟ್ರೋ ರೈಲು ನಿಗಮ (ಬಿಎಂಆರ್‌ಸಿಎಲ್) ಜತೆ ಒಪ್ಪಂದಕ್ಕೆ ಸಹಿ ಹಾಕಿತು.

ಎರಡನೇ ಹಂತದಲ್ಲಿ ಬರುವ ರೀಚ್-6 (ಗೊಟ್ಟಿಗೆರೆ-ನಾಗವಾರ) ಒಂದು ಭಾಗದ ಯೋಜನೆಗೆ ಯೂರೋಪಿಯನ್‌ ಇನ್‌ವೆಸ್ಟ್‌ಮೆಂಟ್ ಬ್ಯಾಂಕ್‌ (ಇಐಬಿ) ಸಹಯೋಗದಲ್ಲಿ ಎಐಐಬಿ 335 ಮಿಲಿಯನ್‌ ಯೂರೊ ಅಂದರೆ ಅಂದಾಜು ಮೂರು ಸಾವಿರ ಕೋಟಿ ರೂ. ಸಾಲ ನೀಡಲು ಮುಂದೆಬಂದಿದೆ. ಇದರೊಂದಿಗೆ ಉದ್ದೇಶಿತ ಸುರಂಗ ಮಾರ್ಗಕ್ಕೆ ವಿದೇಶಿ ಬ್ಯಾಂಕುಗಳಿಂದ ಬಿಎಂಆರ್‌ಸಿಗೆ ಒಟ್ಟಾರೆ 7,300 ಕೋಟಿ ರೂ. ಸಾಲದ ಭರವಸೆ ದೊರಕಿದೆ.

ಸಾಲದ ಯೋಜನಾ ಒಪ್ಪಂದಕ್ಕೆ ಈಚೆಗೆ ಬಿಎಂಆರ್‌ಸಿ ವ್ಯವಸ್ಥಾಪಕ ನಿರ್ದೇಶಕ ಅಜಯ್‌ ಸೇs್ ಹಾಗೂ ಎಐಐಬಿ ಮಹಾನಿರ್ದೇಶಕ ಸುಪಿ ತೆರವಣಿನ್‌ಥಾರ್ನ್ ಪರಸ್ಪರ ಸಹಿ ಹಾಕಿದರು.

ಗೊಟ್ಟಿಗೆರೆ-ನಾಗವಾರ ಮೆಟ್ರೋ ಸುರಂಗ ಮಾರ್ಗಕ್ಕೆ ಯೂರೋಪಿಯನ್‌ ಇನ್‌ವೆಸ್ಟ್‌ಮೆಂಟ್ ಬ್ಯಾಂಕ್‌ (ಇಐಬಿ) 500 ಮಿಲಿಯನ್‌ ಯೂರೊ ಸಾಲ ನೀಡಲು ಮುಂದೆಬಂದಿದ್ದು, 2017ರ ಅಕ್ಟೋಬರ್‌ ಹಾಗೂ 2018ರ ಸೆಪ್ಟೆಂಬರ್‌ನಲ್ಲೇ ಈ ಸಂಬಂಧ ಒಡಂಬಡಿಕೆ ಕೂಡ ಆಗಿದೆ. ಅದರಂತೆ ಮೊದಲ ಹಂತದಲ್ಲಿ 300 ಮಿಲಿಯನ್‌ ಹಾಗೂ ಎರಡನೇ ಹಂತದಲ್ಲಿ 200 ಮಿಲಿಯನ್‌ ಯೂರೊ ಈ ಬ್ಯಾಂಕ್‌ನಿಂದ ಬರಲಿದೆ.

ಎರಡನೇ ಹಂತದ ನಮ್ಮ ಮೆಟ್ರೋ ಯೋಜನೆ 26,405 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಳ್ಳುತ್ತಿದೆ. ಇದರಲ್ಲಿ 12,141 ಕೋಟಿ ರೂ. ಸಾಲದ ರೂಪದಲ್ಲಿ ಬಿಎಂಆರ್‌ಸಿ ಕ್ರೋಡೀಕರಿಸಬೇಕಿದ್ದು, ಉಳಿದದ್ದು ಕೇಂದ್ರ ಮತ್ತು ರಾಜ್ಯ ಸರ್ಕಾರದಿಂದ ಬರಲಿದೆ. ಈಗ 7,300 ಕೋಟಿ ರೂ. ಸಾಲದ ಭರವಸೆ ಸಿಕ್ಕಿದೆ. ಉಳಿದ ಹಣವನ್ನು ಮುಂದಿನ ದಿನಗಳಲ್ಲಿ ಹೊಂದಿಸಲಾಗುವುದು ಎಂದು ನಿಗಮದ ಅಧಿಕಾರಿಗಳು ಮಾಹಿತಿ ನೀಡಿದರು.

ಟಾಪ್ ನ್ಯೂಸ್

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.