![Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ](https://www.udayavani.com/wp-content/uploads/2024/07/shi1-415x229.jpg)
ಬಿಜೆಪಿ ಮಂಡಲದಿಂದ 5 ಲಕ್ಷ ರೂ. ದೇಣಿಗೆ
Team Udayavani, Aug 21, 2018, 12:01 PM IST
![bjp-mandala.jpg](https://www.udayavani.com/wp-content/uploads/2018/08/21/bjp-mandala.jpg)
ಕೆಂಗೇರಿ: ಯಶವಂತಪುರ ಬಿಜೆಪಿ ಮಂಡಲದ ವತಿಯಿಂದ ಪ್ರವಾಹ ಪೀಡಿತರಾದ ಕೊಡಗಿನ ಜನರಿಗೆ ಸಹಾಯ ಮಾಡುವ ಸಲುವಾಗಿ ಕ್ಷೇತ್ರದ ಎಲ್ಲಾ ಮುಖಂಡರ ಜೊತೆಯಲ್ಲಿ ಸಾರ್ವಜನಿಕರಿಂದ ವಸ್ತು ರೂಪದಲ್ಲಿ ಹಣದ ರೂಪದಲ್ಲಿ ಸಂಗ್ರಹಿಸಲಾಗಿದೆ.
15 ಶಕ್ತಿ ಕೇಂದ್ರದ ಎಲ್ಲಾ ಕಾರ್ಯಕರ್ತರು ಸತತ ಮೂರು ದಿನಗಳಿಂದ ಸಂಗ್ರಹಿಸಿದ ವಸ್ತುಗಳನ್ನು ಮೂರು ವಾಹನಗಳಲ್ಲಿ ಕೊಡಗಿನ ನೆರೆ ಸಂತ್ರಸ್ತರಿಗೆ, ಕೇಂದ್ರ ಸಚಿವರಾದ ಸದಾನಂದ ಗೌಡ, ಶೋಭಾ ಕರಂದ್ಲಾಜೆ ಹಾಗೂ ಅಲ್ಲಿನ ಜಿಲ್ಲಾ ಮಂಡಲಾದ್ಯಕ್ಷರ ಸಮ್ಮುಖದಲ್ಲಿ ಅವಶ್ಯಕತೆಗೆ ಆನುಗುಣವಾಗಿ ಜನರಿಗೆ ನೇರವಾಗಿ ತಲುಪಿಸಲಾಗಿದೆ ಎಂದು ಯಶವಂತಪುರ ಬಿಜೆಪಿ ಮಂಡಲದ ಅದ್ಯಕ್ಷ ಸಿ.ಎಂ.ಮಾರೇಗೌಡ ತಿಳಿಸಿದರು.
ಇಂದು ಸಹ ನಾಲ್ಕು ಮೆಟ್ರಿಕ್ ಟನ್ ಅಕ್ಕಿ, 5ಸಾವಿರ ಲೀಟರ್ ಕುಡಿಯುವ ನೀರಿನ ಬಾಟಲ್, 6ಲಕ್ಷ ರೂ. ಹೊಸ ಬಟ್ಟೆಗಳು, ಔಷಧಿಗಳು, 2ಸಾವಿರ ಕಂಬಳಿಗಳನ್ನು ಕಳಿಸಲಾಗುತ್ತಿದೆ. ಇಂದು ಮಧ್ಯಾಹ್ನ 2ಲಕ್ಷ ಮೌಲ್ಯದ ಇನ್ನೊಂದು ವಾಹನದಲ್ಲಿ ಕಂಬಳಿಗಳನ್ನು ಕಳುಹಿಸಲಾಗುವುದು ಎಂದು ತಿಳಿಸಿದರು.
ಇಲ್ಲಿಯ ತನಕ ಸುಮಾರು 12ಲಕ್ಷದ ವಸ್ತುಗಳನ್ನು ವಾಹನದಲ್ಲಿ ಸಾಗಿಸಲಾಗಿದೆ ಹಾಗೂ 5ಲಕ್ಷಗಳ ಹಣ ಸಂಗ್ರಹವಾಗಿದೆ. ಈ ಹಣವನ್ನು ಜಿಲ್ಲಾಧಿಕಾರಿಗಳ “ಸೇವಾ ಭಾರತಿ ಪರಿಹಾರ ನಿಧಿ”ಗೆ ಡಿ.ಡಿ. ರೂಪದಲ್ಲಿ ಕೂಡಲಾಗುತ್ತದೆ ಎಂದು ಪಾಲಿಕೆ ಸದಸ್ಯ ವಿ.ವಿ.ಸತ್ಯನಾರಾಯಣ್ ತಿಳಿಸಿದರು.
ಈ ವೇಳೆ ಮಾತನಾಡಿದ ಮೋರ್ಚಾದ ಜೆ.ರಮೇಶ್, ಕೊಡಗಿನ ನೆರೆಗೆ ಸಹಕರಿಸಿದ ಕೇತ್ರದ ವಿವಿದ ಮಂಡಲದ ಮುಖಂಡರು ಕಾರ್ಯಕರ್ತರು ಶ್ರಮವಹಿಸಿದ್ದಾರೆ. ನೆರೆ ಸಂತ್ರಸ್ಥರಿಗೆ ವಿತರಿಸುವ ವಾಹನದಲ್ಲಿ ಮಂಡಲದ ಮುಖಂಡರಾದ ಶಶಿಕುಮಾರ್,ಜಯರಾಮ್,ಸೌಮ್ಯ ಬಾರ್ಗವಿ, ಪ್ರೇಮ, ಸಂತೋಷ್, ಹಾಗೂ ನವೀನ್ ತೆರಳಿ ಸಂತ್ರಸ್ಥರಿಗೆ ನೇರವಾಗಿ ವಸ್ತುಗಳನ್ನು ವಿತರಿಸುವಾಗಿ ತಿಳಿಸಿದರು.
ಟಾಪ್ ನ್ಯೂಸ್
![Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ](https://www.udayavani.com/wp-content/uploads/2024/07/shi1-415x229.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Crime: ಪಿಜಿಗೆ ನುಗ್ಗಿ ಯುವತಿಯ ಕತ್ತು ಕೊಯ್ದು ಕೊಲೆಗೈದ](https://www.udayavani.com/wp-content/uploads/2024/07/8-20-150x90.jpg)
Crime: ಪಿಜಿಗೆ ನುಗ್ಗಿ ಯುವತಿಯ ಕತ್ತು ಕೊಯ್ದು ಕೊಲೆಗೈದ
![Bengaluru: ಖೋಖೋ ತೀರ್ಪು ವಿವಾದ: ಫೀಲ್ಡ್ನಲ್ಲೇ ಚಾಕು, ಡ್ಯಾಗರ್ ಹಿಡಿದು ಹೊಡೆದಾಟ!](https://www.udayavani.com/wp-content/uploads/2024/07/7-21-150x90.jpg)
Bengaluru: ಖೋಖೋ ತೀರ್ಪು ವಿವಾದ: ಫೀಲ್ಡ್ನಲ್ಲೇ ಚಾಕು, ಡ್ಯಾಗರ್ ಹಿಡಿದು ಹೊಡೆದಾಟ!
![ಸ್ನೇಹಿತನ ಪತ್ನಿಯ ಕ್ಯಾನ್ಸರ್ ಚಿಕಿತ್ಸೆಗಾಗಿ ಬೈಕ್ ಕಳ್ಳತನಕ್ಕಿಳಿದ ಕುಚುಕು ಗೆಳೆಯ!](https://www.udayavani.com/wp-content/uploads/2024/07/5-24-150x90.jpg)
ಸ್ನೇಹಿತನ ಪತ್ನಿಯ ಕ್ಯಾನ್ಸರ್ ಚಿಕಿತ್ಸೆಗಾಗಿ ಬೈಕ್ ಕಳ್ಳತನಕ್ಕಿಳಿದ ಕುಚುಕು ಗೆಳೆಯ!
![Shivakumar](https://www.udayavani.com/wp-content/uploads/2024/07/Shivakumar-150x90.jpg)
Bengaluru: ಅಧಿವೇಶನದ ಬಳಿಕ ಕಾವೇರಿ ನೀರಿನ ದರ ಪರಿಷ್ಕರಣೆ: ಡಿ.ಕೆ.ಶಿವಕುಮಾರ್
![Bengaluru: ಕೋರ್ಟ್ನಲ್ಲೇ ವಕೀಲೆಗೆ ಚಾಕು ಇರಿದ ಆರೋಪಿ ಸೆರೆ](https://www.udayavani.com/wp-content/uploads/2024/07/8-19-150x90.jpg)
Bengaluru: ಕೋರ್ಟ್ನಲ್ಲೇ ವಕೀಲೆಗೆ ಚಾಕು ಇರಿದ ಆರೋಪಿ ಸೆರೆ
MUST WATCH
ಹೊಸ ಸೇರ್ಪಡೆ
![Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ](https://www.udayavani.com/wp-content/uploads/2024/07/shi1-150x83.jpg)
Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ
![2-chithapura](https://www.udayavani.com/wp-content/uploads/2024/07/2-chithapura-150x90.jpg)
Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ
![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-150x90.jpg)
Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ
![Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ](https://www.udayavani.com/wp-content/uploads/2024/07/BUILDING-1-150x84.jpg)
Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ
![Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು](https://www.udayavani.com/wp-content/uploads/2024/07/BIKE-7-150x86.jpg)
Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.