ಎಸ್‌ಎಂಒಐನಿಂದ ರೇಷಮ್‌ಘರ್‌ಗೆ ಚಾಲನೆ


Team Udayavani, Dec 19, 2018, 12:25 PM IST

smoi.jpg

ಬೆಂಗಳೂರು: ಸಿಲ್ಕ್ಮಾರ್ಕ್‌ ಆರ್ಗನೈಸೇಷನ್‌ ಆಫ್‌ ಇಂಡಿಯಾ (ಎಸ್‌ಎಂಒಐ) ನಗರದ ಮಹಾತ್ಮ ಗಾಂಧಿ ರಸ್ತೆಯ ಶುಭರಾಮ್‌ ಕಾಂಪ್ಲೆಕ್ಸ್‌ನಲ್ಲಿ ಸೆಂಟ್ರಲ್‌ ಕಾಟೇಜ್‌ ಇಂಡಸ್ಟ್ರೀಸ್‌ ಕಾರ್ಪೊರೇಷನ್‌ ಸಹಯೋಗದಲ್ಲಿ ಶುದ್ಧ ದೇಶೀಯ ರೇಷ್ಮೆ ಸೀರೆಗಳ ಪ್ರದರ್ಶನ ಮತ್ತು ಮಾರಾಟ ರೇಷಮ್‌ಘರ್‌ ಅನ್ನು ಹಮ್ಮಿಕೊಂಡಿದೆ.

ಜ.5 ರವರೆಗೆ ನಡೆಯಲಿರುವ ರೇಷಮ್‌ಘರ್‌ ಪ್ರರ್ದಶನ, ಮಾರಾಟಕ್ಕೆ ನಟಿ ಖುಷಿ ಗೌಡ ಸೋಮವಾರ ಚಾಲನೆ ನೀಡಿದರು. ಕ್ರಿಸ್ಮಸ್‌ ಮತ್ತು ನೂತನ ವರ್ಷ ಪ್ರಯುಕ್ತ ಆಯೋಜಿಸಿರುವ ಶೇ. 100 ರಷ್ಟು ಅಪ್ಪಟ ರೇಷ್ಮೆ ಸೀರೆಗಳ ಪ್ರರ್ದಶನ- ಮಾರಾಟದಲ್ಲಿ ವಿಶೇಷ ರೀತಿಯಲ್ಲಿ ತಯಾರಿಸಲಾದ ರೇಷ್ಮೆಯ ವೈವಿಧ್ಯತೆಗಳನ್ನು ಕಾಣಬಹುದಾಗಿದೆ.

ಮಲ್ಬರಿ, ಟಸ್ಸಾರ್‌, ಏರಿ, ಮುಗ, ಕಾಂಚೀಪುರಂ, ಪೋಚಮ್‌ಪಲ್ಲಿ, ಮೈಸೂರು, ಬನಾರಸ್‌ ಹಾಗೂ ಮುಂತಾದ ಕಡೆಯ ರೇಷ್ಮೆ ಉತ್ಪನ್ನಗಳು ಲಭಿಸಲಿದ್ದು, ರೇಷ್ಮೆ ಪ್ರೇಮಿಗಳಿಗೆ ಅದ್ಭುತ ಶಾಪಿಂಗ್‌ ಅನುಭವ ಇದಾಗಲಿದೆ. ಈ ವಿಶೇಷ ಸಂದರ್ಭದಲ್ಲಿ ಗ್ರಾಹಕರಿಗೆ ಆಯ್ದ ಉತ್ಪನ್ನಗಳ ಮೇಲೆ ಶೇ.10 ರಷ್ಟು ರಿಯಾಯಿತಿ ಹಾಗೂ ಶುದ್ಧತೆಯ ಗ್ಯಾರಂಟಿ ಕೂಡ ಲಭಿಸಲಿದೆ.

ಗ್ರಾಹಕರು ಖರೀದಿಸಿದ ಪ್ರತಿ ಉತ್ಪನ್ನದೊಂದಿಗೆ ನ್ಯಾಚುರಲ್‌ ಸಿಲ್ಕ್ ಮತ್ತು ಸಿಲ್ಕ್ ಮಾರ್ಕ್‌ ಲೇಬಲ್‌ಗ‌ಳನ್ನು ನೀಡಲಾಗುತ್ತದೆ. ಸಿಲ್ಕ್ ಟೆಸ್ಟಿಂಗ್‌ ಕೌಂಟರ್‌ ಕೂಡ ಅಳವಡಿಸಲಾಗಿದ್ದು, ಗ್ರಾಹಕರು ತಾವು ಖರೀದಿಸಿದ ರೇಷ್ಮೆ ಉತ್ಪನ್ನಗಳ ಶುದ್ಧತೆಯನ್ನು ಸ್ಥಳದಲ್ಲೇ ಖಾತ್ರಿ ಪಡಿಸಿಕೊಳ್ಳುವ ಅವಕಾಶ ಕಲ್ಪಿಸಲಾಗಿದೆ ಎಂದು ಎಸ್‌ಎಂಒಐನ ಸಿಇಒ ಕೆ.ಎಸ್‌. ಗೋಪಾಲ್‌ ಅವರು ತಿಳಿಸಿದ್ದಾರೆ.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.