ಹಾಲು ಉತ್ಪಾದಕರ ನೆರವಿಗೆ ಧಾವಿಸಿ


Team Udayavani, Jun 5, 2021, 2:40 PM IST

Rushed to the aid of the milk producer

ಬೆಂಗಳೂರು: ರಾಜ್ಯದ ಹಾಲು ಉತ್ಪಾದಕ ರೈತರ ನೆರವಿಗೆಸರ್ಕಾರ ಧಾವಿಸಬೇಕು ಎಂದು ರೈತ ಮುಖಂಡಬಡಗಲಪುರ ನಾಗೇಂದ್ರ ಒತ್ತಾಯಿಸಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಅವರು ಮುಂಗಾರು ಹಿನ್ನೆಲೆಯಲ್ಲಿಹಸಿವಿಗೆ ಮೇವು ಅಧಿಕವಾಗಿ ದೊರೆಯುತ್ತಿದ್ದು ಹಾಲಿನಹೆಚ್ಚಳ ಆಗಿದೆ. ಆ ಹಿನ್ನಲೆಯಲ್ಲಿ ಸರ್ಕಾರ ಶಾಲಾಮಕ್ಕಳಿಗೆ ಹಾಲು ಪುಡಿಯನ್ನು ಮನೆಗೆ ತಲುಪಿಸುವ ಕೆಲಸಮಾಡಬೇಕು ಎಂದು ಮನವಿ ಮಾಡಿದ್ದಾರೆ.

ಈ ಹಿಂದೆ ಶಾಲಾ ಮಕ್ಕಳಿಗೆ ಸರ್ಕಾರ ಕೆನೆಭರಿತ ಹಾಲು ಪೂರೈಕೆಮಾಡುತ್ತಿತ್ತು. ಆದರೆ ಕೋವಿಡ್‌ ಹಿನ್ನಲೆಯಲ್ಲಿ ಶಾಲೆಗಳುನಡೆಯುತ್ತಿಲ್ಲ. ಹಾಗಾಗಿ ಹಾಲು ಪೂರೈಕೆ ಅನ್ನು ಕೂಡಸರ್ಕಾರ ಸ್ಥಗಿತಗೊಳಿಸಿದ್ದು ರೈತರಿಗೂ ತೊಂದರೆ ಆಗಿದೆಎಂದು ಹೇಳಿದ್ದಾರೆ.ಸರ್ಕಾರ ಕೂಡಲೇ ಕಷ್ಟದಲ್ಲಿರುವ ರೈತರ ನೆರವಿಗೆ ಬರಬೇಕು.ಶಾಲಾಮಕ್ಕಳಿಗೆ ಮನೆ ಮನೆಗೆ ಪ್ಯಾಕೆಟ್‌ಮೂಲಕ ಹಾಲಿನ ಪೂರೈಕೆ ಮಾಡಬೇಕು.ಈ ಸಂಬಂಧಈಗಾಗಲೇ ಕೆಎಂಎಫ್‌ ಕೂಡ ಪ್ರಸ್ತಾವನೆಯನ್ನುಸಲ್ಲಿಸಿದೆ ಎಂದು ತಿಳಿಸಿದ್ದಾರೆ.

ಬೆಂಬಲ ಬೆಲೆ ನೀಡಿ: ಸಂಕಷ್ಟದಲ್ಲಿ ಇರುವ ರೈತರ ಹಿತಕಾಯಲು ಸರ್ಕಾರ ಬಡ್ಡಿ ರಹಿತ ಸಾಲ ಯೋಜನೆಜಾರಿಗೆ ತರಬೇಕು.ಕಫ್ìಯೂ ಹಿನ್ನಲೆಯಲ್ಲಿಬೆಳೆನಷ್ಟವಾಗಿದ್ದು ರೈತರಿಗೆ ಬೆಳೆನಷ್ಟ ಪರಿಹಾರನೀಡಬೇಕು ಎಂದು ಆಗ್ರಹಿಸಿದ್ದಾರೆ.

ಟಾಪ್ ನ್ಯೂಸ್

1-daadas

ಮಂಗಳೂರು,ಉಡುಪಿಯಲ್ಲಿ ನಾಳೆಯಿಂದ ರಂಜಾನ್ ಉಪವಾಸ ಆರಂಭ

1-d-aasddasd

ಕೋವಿಡ್ ಪರಿಸ್ಥಿತಿ : ಉನ್ನತ ಮಟ್ಟದ ಸಭೆ ನಡೆಸಿದ ಪ್ರಧಾನಿ ಮೋದಿ

1-wwewqeqwe

ಪರಾರಿಯಾಗುವ ವೇಳೆ ಗುರುದ್ವಾರಕ್ಕೆ ನುಸುಳಿ ಅಟ್ಟಹಾಸ ತೋರಿದ್ದ ಅಮೃತಪಾಲ್ ಸಿಂಗ್

death

ಕಾಂಚೀಪುರಂ ಪಟಾಕಿ ಘಟಕದಲ್ಲಿ ಅಗ್ನಿ ಅವಘಡ ; ಕನಿಷ್ಠ 8 ಜನ ಮೃತ್ಯು

1-saddsdsadd

ವಿದೇಶಿ ಭಾಷೆಗಳಲ್ಲೂ ಕಾಂತಾರ ಹವಾ; ಜಪಾನಿ ಭಾಷೆಯಲ್ಲೂ ರಿಲೀಸ್‌ ಮಾಡಲು ಬೇಡಿಕೆ

1-3qeqwreqwrw3

ಕೊನೆಗೂ ಗುಡ್‌ ನ್ಯೂಸ್‌ ಕೊಟ್ಟ ನಟಿ ಹರಿಪ್ರಿಯಾ

1-wwewqewq

ಭಟ್ಕಳ: ಮುಸ್ಲಿಂ ಅಭ್ಯರ್ಥಿಗಳನ್ನು ಬೆಂಬಲಿಸದಿರಲು ಇಸ್ಲಾ-ವ-ತಂಝೀಮ್ ನಿರ್ಣಯ



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sadsd-asd

ಬೆಂಗಳೂರು: ಮೊದಲ ಪತ್ನಿ ಕೊಂದು 2ನೇ ಪತಿಯ ಮಗು ಹತ್ಯೆಗೂ ಯತ್ನ!

arrested

ವ್ಯಾಪಾರಿಯ 80 ಲಕ್ಷ ರೂ. ದರೋಡೆ: 8 ಮಂದಿ ಬಂಧನ

rape

ಬೆಂಗಳೂರು: ದೂರು ನೀಡಲು ಬಂದ ಯುವತಿಗೆ ಲೈಂಗಿಕ ಕ್ರಿಯೆಗೆ ಇನ್‌ಸ್ಪೆಕ್ಟರ್‌ ಒತ್ತಾಯ !

ಅನಧಿಕೃತ ನಿರ್ಮಾಣ ಕ್ರಮಕ್ಕೆ ಮಾಲಿನ್ಯ ನಿಯಂತ್ರಣ ಮಂಡಳಿ ಹಿಂದೇಟು

ಅನಧಿಕೃತ ನಿರ್ಮಾಣ ಕ್ರಮಕ್ಕೆ ಮಾಲಿನ್ಯ ನಿಯಂತ್ರಣ ಮಂಡಳಿ ಹಿಂದೇಟು

tdy-7

ಮಹಿಳೆ ಜತೆ ಅಸಭ್ಯ ನಡೆ: ರೈಲ್ವೆ ಟಿಟಿಇ ಬಂಧನ

MUST WATCH

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

udayavani youtube

ನಮ್ಮ ಅಪ್ಪು ಕುರಿತ ಒಂದಷ್ಟು ಸುಂದರ ವಿಚಾರಗಳು

udayavani youtube

ವಿವಿಧ ದೇಶದ 2500 ವಿಭಿನ್ನ ರೀತಿಯ ನಾಯಿಗಳ ಸ್ಟ್ಯಾಂಪ್ ಸಂಗ್ರಹ

udayavani youtube

ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ ಮಠದಲ್ಲಿ ಬೈಬಲ್ ಕೃತಿ, ಮೊಹರಂ ಪಂಜಾ

ಹೊಸ ಸೇರ್ಪಡೆ

1-daadas

ಮಂಗಳೂರು,ಉಡುಪಿಯಲ್ಲಿ ನಾಳೆಯಿಂದ ರಂಜಾನ್ ಉಪವಾಸ ಆರಂಭ

1-sadsasad

ಸರಣಿ ನಿರ್ಣಾಯಕ ಪಂದ್ಯ: ಆಸೀಸ್ 269ಕ್ಕೆ ಆಲೌಟ್ ಮಾಡಿದ ಟೀಮ್ ಇಂಡಿಯಾ

1-adassad

ಬಂಟಕಲ್‌ ತಾಂತ್ರಿಕ ಕಾಲೇಜಿನಲ್ಲಿ ಯುನಿಕೋರ್ಟ್‌ ದಿನ

1-ffsdfsf

ಮಹಾಲಿಂಗೇಶ್ವರ ಜಟೋತ್ಸವಕ್ಕೆ ಜನ ಸಾಗರ ;ದೇವರ ಮೊರೆ ಹೋದ ರಾಜಕಾರಣಿಗಳು

1-qweqw

ಕುಷ್ಟಗಿ:ಭಕ್ತ ಜನಸಾಗರದ ಮಧ್ಯೆ ಶ್ರೀ ವೀರಭದ್ರೇಶ್ವರ ಜಾತ್ರಾಮಹೋತ್ಸವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.