ಸ್ಲಂ ನಿವಾಸಿಗಳಿಗೆ ಆಹಾರದ ಕಿಟ್ ವಿತರಿಸಿದ ಸದಾನಂದ ಗೌಡ
Team Udayavani, May 30, 2021, 5:39 PM IST
ಬೆಂಗಳೂರು: ಮಹಾಲಕ್ಷ್ಮೀ ಲೇಔಟ್ ವಿಧಾನ ಸಭಾ ಕ್ಷೇತ್ರದಶಂಕರ ಮಠ ವಾರ್ಡಿನ ಎಂ ಜಿ ನಗರದ ಸ್ಲಂ ನಿವಾಸಿಗಳಿಗೆ ಡಾ.ಎಚ್.ಎಂ.ಪ್ರಸನ್ನ ಫೌಂಡೇಶನ್ ವತಿಯಿಂದ ಕೇಂದ್ರ ಸಚಿವಡಿ.ವಿ.ಸದಾನಂದ ಗೌಡ ಆಹಾರ ಪದಾರ್ಥಗಳ ದಿನಸಿ ಕಿಟ್ವಿತರಣೆ ಮಾಡಿದರು.
ಈ ಸಂದರ್ಭದಲ್ಲಿ ಕೇಂದ್ರ ಸಚಿವಸದಾನಂದ ಗೌಡ ಮಾತನಾಡಿ, ಗೋಪಾಲಯ್ಯ ಈಗಾಗಲೆಸಾವಿರಾರು ಕೊರೊನಾ ಔಷಧಿ ಕಿಟ್ಗಳನ್ನು ವಿತರಿಸಿದ್ದಾರೆ ಇವರೇಮೊದಲಬಾರಿಗೆ ಕಿಟ್ಗಳನ್ನು ಈ ಕ್ಷೇತ್ರದಲ್ಲಿ ವಿತರಿಸಿದವರು.
ಈಗ25 ಸಾವಿರ ಜನರಿಗಾಗುವಷ್ಟು ದಿನಸಿ ತರಿಸಿ ಹಂಚುತ್ತಿದ್ದಾರೆ ಜನರಕಷ್ಟಗಳಿಗೆ ಸಚಿವರು ಸ್ಪಂದಿಸುತ್ತಿದ್ದಾರೆ. ಎಲ್ಲರೂ ಸಾಮಾಜಿಕಅಂತರ ಕಾಯ್ದುಕೊಂಡು ಮಾಸ್ಕ್ ಧರಿಸಿ ತಮ್ಮ ಮತ್ತು ತಮ್ಮಕುಟುಂಬಗಳ ರಕ್ಷಣೆ ಮಾಡಿಕೊಳ್ಳಿ, ವಿನಾಕಾರಣ ಮನೆಯಿಂದಹೊರ ಬರಬೇಡಿ ಎಂದು ಮನವಿ ಮಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Gadag: ಭ್ರಷ್ಟ ಅಧಿಕಾರಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ ಅಧಿಕಾರಿಗಳು
Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!
SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು
Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ
Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ