ಮಾರ್ಚ್‌ 19ಕ್ಕೆ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪ್ರದಾನ ಸಮಾರಂಭ


Team Udayavani, Mar 18, 2018, 6:45 AM IST

Aravinda-Malagatti.jpg

ಬೆಂಗಳೂರು: ಕರ್ನಾಟಕ ಸಾಹಿತ್ಯ ಅಕಾಡೆಮಿಯ 2017ನೇ ಸಾಲಿನ “ಗೌರವ ಪ್ರಶಸ್ತಿ’, “ಸಾಹಿತ್ಯ ಶ್ರೀಪ್ರಶಸ್ತಿ’ ಮತ್ತು 2016ನೇ ಸಾಲಿನ “ಪುಸ್ತಕ ಬಹುಮಾನ ಪ್ರಶಸ್ತಿ’, ಪ್ರದಾನ ಸಮಾರಂಭ ಮಾರ್ಚ್‌ 19 ರಂದು ರವೀಂದ್ರ ಕಲಾ ಕ್ಷೇತ್ರದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಡಾ.ಅರವಿಂದ ಮಾಲಗತ್ತಿ ಹೇಳಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಸಂಜೆ 4 ಗಂಟೆಗೆ ಸಮಾರಂಭ ನಡೆಯಲಿದ್ದು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವೆ ಉಮಾಶ್ರೀ ಪ್ರಶಸ್ತಿಗಳನ್ನು ಪ್ರದಾನ ಮಾಡಲಿದ್ದಾರೆ .ಅತಿಥಿಗಳಾಗಿ ಕೇಂದ್ರ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಡಾ.ಚಂದ್ರಶೇಖರ ಕಂಬಾರ ಸೇರಿದಂತೆ ಹಲವು ಗಣ್ಯರು ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು.

ಪ್ರಶಸ್ತಿ ಆಯ್ಕೆಯ ವಿಚಾರದಲ್ಲಿ ಈ ಹಿಂದೆ ಕೆಲವು ಆರೋಪಗಳು ಬರುತ್ತಲೇ ಇದ್ದವು. ಈ ಹಿನ್ನೆಲೆಯಲ್ಲಿ ಪಾರದರ್ಶಕ ಆಯ್ಕೆಗೆ ಹೆಚ್ಚು ಒತ್ತು ನೀಡಲಾಗಿದೆ. ಸಾಹಿತ್ಯಶ್ರೀ ಪ್ರಶಸ್ತಿ ಸ್ಥಾಪನೆಯಿಂದಾಗಿ ಮತ್ತಷ್ಟು ಸಾಧಕರನ್ನು ಗೌರವಿಸಲು ಸಾಧ್ಯವಾಗಿದೆ. ಸಾಹಿತ್ಯ ವಲಯದಲ್ಲೂ  ಈ ಬಾರಿಯ ಪ್ರಶಸ್ತಿ ಆಯ್ಕೆಯ ಬಗ್ಗೆ ಮೆಚ್ಚುಗೆ ವ್ಯಕ್ತವಾಗಿದೆ ಎಂದು ಹೇಳಿದರು.

ಚತುರ್ಮುಖ ಮಾಲಿಕೆ: ಡಾ.ಶಿವರಾಮ ಕಾರಂತ, ಡಾ.ದ.ರಾ.ಬೇಂದ್ರಯಿಂದ ಹಿಡಿದು ಇಲ್ಲಿಯ ವರೆಗೂ ಗೌರವ ಪ್ರಶಸ್ತಿ ಪುರಸ್ಕೃತರಾದ 278 ಸಾಹಿತಿಗಳಿಗೆ ಸಂಬಂಧಿಸಿದಂತೆ ಪುಸ್ತಕ ಮಾಲಿಕೆ ಹೊರತರುವ ಆಲೋಚನೆ ಅಕಾಡೆಮಿಯ ಮುಂದಿದೆ. ಈ ವರ್ಷದಲ್ಲೇ ಈ ಪ್ರಕ್ರಿಯೆ ಆರಂಭವಾಗಲಿದ್ದು, ನಾಲ್ಕು ಜನ ಪ್ರಶಸ್ತಿ ಪುರಸ್ಕೃತರನ್ನೊಳಗೊಂಡಂತೆ ಒಂದೊಂದು ಕೃತಿಗಳನ್ನು ಪ್ರತ್ಯೇಕವಾಗಿ “ಚತುರ್ಮುಖ ಮಾಲಿಕೆಯ’ ಹೆಸರಿನಲ್ಲಿ ಪ್ರಕಟಿಸಲಾಗುವುದು. ಈ ಮಾಲಿಕೆಗೆ ಲೇಖನಗಳನ್ನು ಬೆಂಗಳೂರು ವ್ಯಾಪ್ತಿಯಲ್ಲಿರುವ ಕನ್ನಡ ಉಪನ್ಯಾಸಕರಿಂದ ಬರೆಸಲಾಗುವುದು ಎಂದು ತಿಳಿಸಿದರು.

ಸಾಹಿತ್ಯ ಶ್ರೀ ಪ್ರಶಸ್ತಿ ಫ‌ಲಕ:
ಇದೇ ಮೊದಲ ಭಾರಿಗೆ ಅಕಾಡೆಮಿ ಸಾಹಿತ್ಯ ಶ್ರೀ ಪ್ರಶಸ್ತಿಯನ್ನು ಆರಂಭಿಸಿದು,ª 10 ಮಂದಿ ಸಾಹಿತಿಗಳಿಗೆ ಈ ಪ್ರಶಸ್ತಿಯನ್ನು ನೀಡಲಾಗುತ್ತಿದೆ. ಕನ್ನಡದಲ್ಲಿ ಶಿಲಾಶಾಸನ ಬರೆಯುತ್ತಿರುವ ಮಹಿಳೆಯ ಶಿಲ್ಪವನ್ನು ಸಾಹಿತ್ಯ ಶ್ರೀ ಪ್ರಶಸ್ತಿಗೆ ಲಾಂಚನವನ್ನಾಗಿ ಬಳಸಿಕೊಳ್ಳಲಾಗಿದೆ. ಈ ಹಿಂದೆ ಗೌರವ ಪ್ರಶಸ್ತಿ ಪುರಸ್ಕೃತರಿಗೆ ನೀಡಲಾಗುತ್ತಿದ್ದ ಸರಸ್ವತಿ ಪ್ರಶಸ್ತಿ ಫ‌ಲಕದ ಅಳತೆಯಲ್ಲೂ ಅಲ್ಪ ಮಟ್ಟಿನ ಬದಲಾವಣೆ ಮಾಡಲಾಗಿದೆ.ಚಿಕ್ಕ ಗಾತ್ರದಲ್ಲಿದ್ದ ವೀಣೆ ಹಿಡಿದ ಸರಸ್ವತಿ ಜಾಗದಲ್ಲಿ ಅದೇ ರೀತಿಯ‌ ಸ್ವಲ್ಪ ಎತ್ತರದ ಪ್ರಶಸ್ತಿ ಫ‌ಲಕವನ್ನು ಮಾಡಲಾಗಿದೆ ಎಂದು ಅರವಿಂದ ಮಾಲಗತ್ತಿ ತಿಳಿಸಿದರು.

ಟಾಪ್ ನ್ಯೂಸ್

1-wqeewqe

Mumbai Indians ವಿರುದ್ಧ ತವರಿನ ಅಂಗಳ: ರಾಹುಲ್‌ಗೆ ಮಹತ್ವದ ಪಂದ್ಯ

PCB

Champions Trophy ತಾಣ ಅಂತಿಮ ಲಾಹೋರ್‌, ಕರಾಚಿಯಲ್ಲಿ: ಭಾರತದ ಪಂದ್ಯಗಳೆಲ್ಲಿ?

1-weweweqwe

Manipal ಹಾಸ್ಪಿಟಲ್ಸ್‌ ಪಾಲಾದ ಮೆಡಿಕಾ ಸಿನರ್ಜಿ

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqeewqe

Mumbai Indians ವಿರುದ್ಧ ತವರಿನ ಅಂಗಳ: ರಾಹುಲ್‌ಗೆ ಮಹತ್ವದ ಪಂದ್ಯ

PCB

Champions Trophy ತಾಣ ಅಂತಿಮ ಲಾಹೋರ್‌, ಕರಾಚಿಯಲ್ಲಿ: ಭಾರತದ ಪಂದ್ಯಗಳೆಲ್ಲಿ?

1-weweweqwe

Manipal ಹಾಸ್ಪಿಟಲ್ಸ್‌ ಪಾಲಾದ ಮೆಡಿಕಾ ಸಿನರ್ಜಿ

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.