ದೇವೇಗೌಡರಿಂದ ಸಾಯಿಗೋಲ್ಡ್ ಪ್ಯಾಲೇಸ್ ಮಳಿಗೆ ಆರಂಭ
Team Udayavani, Feb 20, 2019, 6:27 AM IST
ಬೆಂಗಳೂರು: ಯಲಹಂಕ ನೆಹರು ನಗರದಲ್ಲಿ ಶ್ರೀ ಸಾಯಿಗೋಲ್ಡ್ ಪ್ಯಾಲೇಸ್ನ ನಾಲ್ಕನೇ ಮಳಿಗೆಯನ್ನು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಉದ್ಘಾಟಿಸಿ, ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ಮಾಲೀಕ ಡಾ. ಟಿ.ಎ. ಶರವಣ ಮಾತನಾಡಿ, ಕಳೆದ ಹಲವು ವರ್ಷಗಳಿಂದ ಚಿನ್ನಾಭರಣ ಮಾರಾಟ ವಲಯದಲ್ಲಿ ಶ್ರೀ ಸಾಯಿ ಗೋಲ್ಡ್ ಪ್ಯಾಲೇಸ್ ಹೆಸರುವಾಸಿಯಾಗಿದ್ದು, ಗುಣಮಟ್ಟದ ಚಿನ್ನವನ್ನು ಪೂರೈಸುವಲ್ಲಿ ಹಾಗೂ ಆಕರ್ಷಕ ಕೊಡುಗೆಗಳನ್ನು ನೀಡುವಲ್ಲಿ ಯಶಸ್ವಿಯಾಗಿದೆ.
ಅದೇ ಉದ್ದೇಶದಲ್ಲಿ ಬೆಂಗಳೂರು ನಗರದ ಉತ್ತರ ಭಾಗದ ಗ್ರಾಹಕರಿಗಾಗಿ ಯಲಹಂಕ ಮಳಿಗೆಯನ್ನು ತೆರೆಯಲಾಗಿದೆ. ನೂತನ ಶಾಖೆಯಲ್ಲಿ 30 ದಿನಗಳ ಕಾಲ ದುಬೈ ಬೆಲೆಯಲ್ಲಿ ಚಿನ್ನವನ್ನು ಮಾರಾಟ ಮಾಡಲಾಗುವುದು ಎಂದರು.
ಮೇಯರ್ ಗಂಗಾಂಬಿಕೆ, ಶಾಸಕರಾದ ಅನಿತಾ ಕುಮಾರಸ್ವಾಮಿ, ಎಸ್.ಆರ್. ವಿಶ್ವನಾಥ್, ಗೌರಿ ಗದ್ದೆಯ ವಿನಯ್ ಗುರೂಜಿ, ನಗರ ಪೊಲೀಸ್ ಆಯುಕ್ತ ಟಿ. ಸುನೀಲ್ ಕುಮಾರ್, ಪಾಲಿಕೆ ಸದಸ್ಯ ಚಂದ್ರಮ್ಮ ಕೆಂಪೇಗೌಡ, ನಟಿ ರೂಪಿಕಾ ಇತರರು ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್ ಆತ್ಮಹತ್ಯೆ
Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ
Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ
CN Ashwath Narayan: ಕಾಂಗ್ರೆಸ್ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ
Bengaluru: ಅತಿಕ್ರಮಿಸಿ ಏರ್ಪೋರ್ಟ್ನಲ್ಲಿ ವಿಡಿಯೋ: ಯುಟ್ಯೂಬರ್ ಬಂಧನ
MUST WATCH
ಹೊಸ ಸೇರ್ಪಡೆ
Congress;ಕಾರ್ಕಳ ಕ್ಷೇತ್ರದಿಂದ 40 ಸಾವಿರ ಲೀಡ್ ಗೆ ಪ್ರಯತ್ನ: ಮುನಿಯಾಲು
Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್
ಮೂಡುಬೆಳ್ಳೆ : ವೈಭವದ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ
Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ
BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ