ಗಾಂಜಾ ಮಾರಾಟ: ಮೂವರ ಬಂಧನ


Team Udayavani, Apr 23, 2018, 12:49 PM IST

arrest2.jpg

ಬೆಂಗಳೂರು: ಗಾಂಜಾ ಮಾರಾಟ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಎಚ್‌ಎಎಲ್‌ ಠಾಣೆ ಪೊಲೀಸರು ಬಂಧಿಸಿದ್ದಾರೆ. ಕಮ್ಮನಹಳ್ಳಿಯ ಅರ್ಷದ್‌ ಅಲಿ (23) ಎಲ್‌.ಬಿ.ಶಾಸ್ತ್ರೀ ನಗರದ ರಾಹುಲ್‌ ಸುಂದರೇಶನ್‌ (20) ಹಾಗೂ ನ್ಯೂ ತಿಪ್ಪಸಂದ್ರದ ಲಕ್ಷ್ಮಣ್‌ ಕೆ. ಬಂಧಿತರು. 

ಇಸ್ಲಾಂಪುರ ಸಮೀಪದ ಆಟದ ಮೈದಾನದಲ್ಲಿ ಗಾಂಜಾ ತುಂಬಿದ್ದ ಚಿಕ್ಕ ಪ್ಯಾಕೆಟ್‌ಗಳನ್ನು ಮಾರಾಟ ಮಾಡುತ್ತಿರುವ ಬಗ್ಗೆ ಬಂದ ಮಾಹಿತಿ ಆಧರಿಸಿ ಕಾರ್ಯಾಚರಣೆ ನಡೆಸಲಾಯಿತು. ಈ ವೇಳೆ ಮೂವರು ಆರೋಪಿಗಳು ಸಿಕ್ಕಬಿದ್ದಿದ್ದು, ಅವರಿಂದ 1.5 ಕೆ.ಜಿ. ಗಾಂಜಾ, 4 ಡ್ರ್ಯಾಗರ್‌, ಒಂದು ಲ್ಯಾಪ್‌ ಟಾಪ್‌ ವಶಪಡಿಸಿಕೊಳ್ಳಲಾಗಿದೆ.

ಕಾರ್ಯಾಚರಣೆ ವೇಳೆ ಬಂಧಿತರೊಂದಿಗಿದ್ದ ಸದ್ದಾಂ, ಸಿದ್ದಿಕಿ, ಖಾಸಿಪ್‌, ಜಾವಿದ್‌, ಅಸ್ಲಾಂ ಎಂಬುವವರು ಪರಾರಿಯಾಗಿದ್ದು, ಬಂಧನಕ್ಕೆ ಕ್ರಮ ಕೈಗೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿಗಳು ಹೊಸಕೋಟೆ, ಆಂಧ್ರಪ್ರದೇಶದ ಗಡಿ ಭಾಗಗಳಿಂದ ಮದ್ಯವರ್ತಿಗಳ ಮೂಲಕ ಗಾಂಜಾ ತರಿಸಿಕೊಂಡು ಚಿಕ್ಕ ಪ್ಯಾಕೆಟ್‌ಗಳಲ್ಲಿ ತುಂಬಿ 200ರಿಂದ 300 ರೂ.ಗೆ ಮಾರಾಟ ಮಾಡುತ್ತಿದ್ದರು.

ಅಲ್ಲದೆ, ಆರೋಪಿಗಳೆಲ್ಲರೂ ಗಾಂಜಾ ವ್ಯಸನಿಗಳಾಗಿದ್ದು, ಗಾಂಜಾ ಮಾರಾಟದ ಜತೆಗೆ ಡ್ರ್ಯಾಗರ್‌ ಇಟ್ಟುಕೊಂಡು ಸಾರ್ವಜನಿಕರನ್ನು ಹೆದರಿಸಿ ಸುಲಿಗೆ ಮಾಡುತ್ತಿದ್ದರು ಎಂಬ ಬಗ್ಗೆ ವಿಚಾರಣೆ ವೇಳೆ ಬೆಳಕಿಗೆ ಬಂದಿದೆ. ಈ ಸಂಬಂಧ ತನಿಖೆ ಮುಂದುವರಿದಿದೆ ಎಂದು ಪೊಲೀಸರು ಹೇಳಿದ್ದಾರೆ.

ಟಾಪ್ ನ್ಯೂಸ್

Terror 2

LOC; ದೇಶಕ್ಕೆ ನುಸುಳಲು 70 ಉಗ್ರರು ಸಜ್ಜು: ಕಾಶ್ಮೀರ ಡಿಜಿಪಿ ರಶ್ಮಿ

1-wewq-ewqewq

Hyderabad ಇನ್ನು ಮುಂದೆ ತೆಲಂಗಾಣಕ್ಕಷ್ಟೇ ರಾಜಧಾನಿ

police crime

West Bengal ಬಿಜೆಪಿಯ ಮುಸ್ಲಿಂ ಕಾರ್ಯಕರ್ತನ ಬರ್ಬರ ಹತ್ಯೆ

1-wq-wewqe

T20 World Cup; ಪಪುವಾ ನ್ಯೂ ಗಿನಿಯ ವಿರುದ್ಧ ವಿಂಡೀಸ್‌ ಗೆ 5 ವಿಕೆಟ್ ಗಳ ಜಯ

Udupi: ಐತಿಹಾಸಿಕ ರಂಗು ಪಡೆದ ವಿಧಾನ ಪರಿಷತ್‌ ಚುನಾವಣೆ..

Udupi: ಐತಿಹಾಸಿಕ ರಂಗು ಪಡೆದ ವಿಧಾನ ಪರಿಷತ್‌ ಚುನಾವಣೆ..

Mansoon: ರಾಜ್ಯ ಕರಾವಳಿಗೆ ಪ್ರವೇಶ ಪಡೆದ ಮುಂಗಾರು… 4 ದಿನ “ಎಲ್ಲೋ ಅಲರ್ಟ್‌’

Mansoon: ರಾಜ್ಯ ಕರಾವಳಿಗೆ ಪ್ರವೇಶ ಪಡೆದ ಮುಂಗಾರು… 4 ದಿನ “ಎಲ್ಲೋ ಅಲರ್ಟ್‌’

ಮಡಿಕೇರಿ: ಈ ಬಾರಿಯೂ ಮಳೆ ಕೊರತೆ ಸಾಧ್ಯತೆ: ಪ್ರವಾಹ, ಭೂಕುಸಿತ ಪರಿಸ್ಥಿತಿ ಇಲ್ಲ: ಪ್ರಕಾಶ್‌

ಮಡಿಕೇರಿ: ಈ ಬಾರಿಯೂ ಮಳೆ ಕೊರತೆ ಸಾಧ್ಯತೆ: ಪ್ರವಾಹ, ಭೂಕುಸಿತ ಪರಿಸ್ಥಿತಿ ಇಲ್ಲ: ಪ್ರಕಾಶ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Exit Polls: ಈಗಲೂ ನನ್ನ ಭವಿಷ್ಯವೇ ನಿಜ ಆಗಲಿದೆ… ಡಿ.ಕೆ.ಶಿವಕುಮಾರ್‌

Exit Polls: ಈಗಲೂ ನನ್ನ ಭವಿಷ್ಯವೇ ನಿಜ ಆಗಲಿದೆ… ಡಿ.ಕೆ.ಶಿವಕುಮಾರ್‌

CBI Investigation: ಸಿಎಂ, ನಾಗೇಂದ್ರ ವಿರುದ್ಧ ಸಿಬಿಐ ತನಿಖೆ: ಬಿಜೆಪಿ ಪಟ್ಟು

CBI Investigation: ಸಿಎಂ, ನಾಗೇಂದ್ರ ವಿರುದ್ಧ ಸಿಬಿಐ ತನಿಖೆ: ಬಿಜೆಪಿ ಪಟ್ಟು

Bengaluru: ಕ್ಯಾಂಪಸ್‌ ಸೆಲೆಕ್ಷನ್‌ ಆಗದ್ದಕ್ಕೆ ಯುವಕ 4ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ

Bengaluru: ಕ್ಯಾಂಪಸ್‌ ಸೆಲೆಕ್ಷನ್‌ ಆಗದ್ದಕ್ಕೆ ಯುವಕ 4ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ

Accused: ಕೊಲೆ ಯತ್ನ ಪ್ರಕರಣದ ಆರೋಪಿ 19 ವರ್ಷಗಳ ಬಳಿಕ ಹಾಸನದಲ್ಲಿ ಬಂಧನ

Accused: ಕೊಲೆ ಯತ್ನ ಪ್ರಕರಣದ ಆರೋಪಿ 19 ವರ್ಷಗಳ ಬಳಿಕ ಹಾಸನದಲ್ಲಿ ಬಂಧನ

Arrested: ಜನರನ್ನು ಅಡ್ಡಗಟ್ಟಿ ಮೊಬೈಲ್‌ ಕಸಿಯುತ್ತಿದ್ದ ಇಬ್ಬರ ಬಂಧನ

Arrested: ಜನರನ್ನು ಅಡ್ಡಗಟ್ಟಿ ಮೊಬೈಲ್‌ ಕಸಿಯುತ್ತಿದ್ದ ಇಬ್ಬರ ಬಂಧನ

MUST WATCH

udayavani youtube

ಹೆರ್ಗದಲ್ಲಿ 40 ಅಡಿ ಆಳದ ಬಾವಿಗೆ ಬಿದ್ದ ಕರುವಿನ ರಕ್ಷಣೆ

udayavani youtube

ಇಡ್ಲಿ ವಡೆ, ಶಾವಿಗೆ ಬಾತ್ ಗೆ ಹೆಸರುವಾಸಿಯಾದ ಹೋಟೆಲ್

udayavani youtube

ಒಡವೆ ಖರೀದಿಸುವ ನೆಪದಲ್ಲಿ ಮೂರುವರೆ ಲಕ್ಷ ಮೌಲ್ಯದ ಒಡವೆ ಕದ್ದ ಖತರ್ನಾಕ್ ಅಜ್ಜಿ

udayavani youtube

ರಘುಪತಿ ಭಟ್ ಅವರ ಮನದಾಳದ ಮಾತು

udayavani youtube

ರಘುಪತಿ ಭಟ್ ಅವರ ಮನದಾಳದ ಮಾತು

ಹೊಸ ಸೇರ್ಪಡೆ

1-asdasdas

Tamil actor ಕರುಣಾಸ್‌ ಬಳಿ 40 ಬುಲೆಟ್‌ಗಳು ಪತ್ತೆ!

mob

WhatsApp ನಲ್ಲಿ ಶೀಘ್ರ ಚಾಟ್‌ ಫಿಲ್ಟರ್‌ ಅಪ್‌ಡೇಟ್‌?

Vimana 2

Again ವಿಮಾನಕ್ಕೆ ಬಾಂಬ್‌ ಬೆದರಿಕೆ: ವಾರದಲ್ಲಿ 4ನೇ ಘಟನೆ

Terror 2

LOC; ದೇಶಕ್ಕೆ ನುಸುಳಲು 70 ಉಗ್ರರು ಸಜ್ಜು: ಕಾಶ್ಮೀರ ಡಿಜಿಪಿ ರಶ್ಮಿ

1-wewq-ewqewq

Hyderabad ಇನ್ನು ಮುಂದೆ ತೆಲಂಗಾಣಕ್ಕಷ್ಟೇ ರಾಜಧಾನಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.