ಅಕ್ರಮಗಳ ಕಡಿವಾಣಕ್ಕೆ ಸಮಾಧಾನ್ ಅಪ್ಲಿಕೇಷನ್
Team Udayavani, May 6, 2018, 7:00 AM IST
ಚುನಾವಣಾ ಪ್ರಚಾರದ ಜತೆಗೆ ರಾಜಕೀಯ ಪಕ್ಷಗಳು ಮತ್ತು ಅಭ್ಯರ್ಥಿಗಳಿಂದ ಮತದಾರರಿಗೆ ಹಣ, ಹೆಂಡ ಸೇರಿ ವಿವಿಧ ಆಮಿಷಗಳ ಭರಾಟೆಯೂ ಹೆಚ್ಚಾಗುತ್ತದೆ. ಆಮಿಷಕ್ಕೊಳಗಾಗಿ ಓಟು ಮಾರಿಕೊಳ್ಳುವುದು ಅನೈತಿಕ ಮತ್ತು ಅಪರಾಧ. ಪ್ರತಿಯೊಬ್ಬರೂ ಮುಕ್ತವಾಗಿ ತಮ್ಮ ಹಕ್ಕು ಚಲಾಯಿಸುವಂತಾಗಬೇಕು.
ಓಟಿನ ಗೌಪ್ಯತೆ, ಘನತೆ ಮತ್ತು ಅದರ ಮೌಲ್ಯ ಕಾಪಾಡಬೇಕು ಎಂಬುದು ಚುನಾವಣಾ ಆಯೋಗದ ಸದಾಶಯ. ಇದಕ್ಕೆ ಪ್ರತಿಯೊಬ್ಬ ಜಾಗೃತ ನಾಗರಿಕ ಬೆಂಬಲವಾಗಿ ನಿಲ್ಲಬೇಕು ಎನ್ನುವುದು ಆಯೋಗದ ಸದಿಚ್ಛೆ. ಈ ಹಿನ್ನೆಲೆಯಲ್ಲಿ ಆಯೋಗ “ಸಮಾಧಾನ್’ ಎಂಬ ಹೆಸರಿನ ಅಪ್ಲಿಕೇಷನ್ ಸಿದಟಛಿಪಡಿಸಿದೆ. ಇದನ್ನು ಬಳಸಿಕೊಂಡು ಚುನಾವಣಾ ಅಕ್ರಮಗಳು, ಮತದಾರರಿಗೆ ಆಮಿಷವೊಡ್ಡುವ ಸಂದರ್ಭಗಳು, ಹಣ,ಹೆಂಡ ಹಂಚಿಕೆ ಪ್ರಕರಣಗಳು, ನೀತಿ ಸಂಹಿತೆ ಉಲ್ಲಂಘನೆ, ಅಧಿಕಾರಿಗಳ ಪಕ್ಷಪಾತ ಮುಂತಾದ ಸಂಗತಿಗಳ ಬಗ್ಗೆ ವೆಬ್ಸೈಟ್, ಈ-ಮೇಲ್,ಇ-ಲೆಟರ್, ಫ್ಯಾಕ್ಸ್, ಎಸ್ಎಂಎಸ್, 1950 ಕಾಲ್ ಸೆಂಟರ್ ಮೂಲಕ ದೂರು ಸಲ್ಲಿಸಬಹುದು. ಸಲಹೆ ಕೊಡಲೂ ಅವಕಾಶವಿರುತ್ತದೆ. ಇಲ್ಲಿ ನೀಡುವ ದೂರುಗಳಿಗೆ 48 ಗಂಟೆಗಳಲ್ಲಿ ಪರಿಹಾರ ಸಿಗುತ್ತದೆ. ಮಾ.27ರಿಂದ ಇಲ್ಲಿವರೆಗೆ 1,209 ದೂರುಗಳು ಸಲ್ಲಿಕೆಯಾಗಿದ್ದು, 1,164 ಅರ್ಜಿಗಳನ್ನು ಇತ್ಯರ್ಥಪಡಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ
PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
MUST WATCH
ಹೊಸ ಸೇರ್ಪಡೆ
IPL: ಎಲ್ಲೆ ಮೀರಿ ವಿಕೆಟ್ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್ ಸಲಾಂಗೆ ಛೀಮಾರಿ
IPL: ಇಂಪ್ಯಾಕ್ಟ್ ಪ್ಲೇಯರ್ ನಿಯಮಕ್ಕೆ ಅಕ್ಷರ್ ಪಟೇಲ್ ಕೂಡ ವಿರೋಧ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ