ವಿಜಯ್‌ ನಿಧನಕ್ಕೆ ಚಿತ್ರರಂಗ ಅಶ್ರುತರ್ಪಣ


Team Udayavani, Jun 16, 2021, 1:31 PM IST

sanchari vijay

ಬೆಂಗಳೂರು: ರವೀಂದ್ರ ಕಲಾಕ್ಷೇತ್ರದ ರಂಗತಾಲೀಮು ಕೊಠಡಿಯಲ್ಲಿ ಹಲವು ನಾಟಕಗಳರಂಗತಾಲೀಮು ನಡೆಸಿದ್ದ ನಟ ಸಂಚಾರಿ ವಿಜಯ್‌ಮಂಗಳವಾರ ಆ ಕೊಠಡಿಗಳ ಮುಂಭಾಗ ಶವವಾಗಿಮಲಗಿದ್ದರು. ಆತ ಯಾವುದೋ ನಾಟಕದ ತಾಲೀಮಿನಲ್ಲಿ ಮುಳುಗಿದ್ದಾನೆ ಎಂಬಂತೆ ವಿಜಯ್‌ ಮೃತದೇಹ ಕಾಣುತ್ತಿತ್ತು.

ಶನಿವಾರ ಮಧ್ಯರಾತ್ರಿ ಬೈಕ್‌ ಅಪಘಾತದಿಂದತೀವ್ರವಾಗಿ ಗಾಯಗೊಂಡು, ಮೂರು ದಿನಗಳಿಂದಸಾವು-ಬದುಕಿನ ಹೋರಾಟ ನಡೆಸುತ್ತಿದ್ದ ನಟಸಂಚಾರಿ ವಿಜಯ್‌ ಮಂಗಳವಾರ ಬೆಳಗಿನ ಜಾವ3.34ರ ಸುಮಾರಿಗೆ ಕೊನೆಯುಸಿರೆಳೆದರು.ಪಾರ್ಥೀವ ಶರೀರವನ್ನು ಬೆಂಗಳೂರಿನ ರವೀಂದ್ರಕಲಾಕ್ಷೇತ್ರಕ್ಕೆ ತಂದು ಬೆಳಗ್ಗೆ 8 ರಿಂದ 10.30 ಗಂಟೆವರೆಗೆ ಸಾರ್ವಜನಿಕರ ದರ್ಶನಕ್ಕೆ ಇಡಲಾಯಿತು.ಇನ್ನು ಚಂದನವನದ ನಟ-ನಟಿಯರು ಕೆಲವರುಪ್ರತ್ಯಕ್ಷವಾಗಿ ಅಂತಿಮ ನಮನ ಸಲ್ಲಿಸಿ ಸಂತಾಪಸೂಚಿಸಿದ್ದರೆ ಕೆಲವರು ಟ್ವೀಟ್‌, ಪೇಸ್‌ಬುಕ್‌ಮೂಲಕ ಪರೋಕ್ಷವಾಗಿ ಕಂಬನಿ ಮಿಡಿದಿದ್ದಾರೆ.

ಚಿತ್ರ ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್‌,ಶಂಕರ್‌ ನಾಗ್‌ ನಂತರ ಚಿಕ್ಕವಯಸ್ಸಿನಲ್ಲೆ ರಾಷ್ಟ್ರಪ್ರಶಸ್ತಿಪಡೆದು ಅವರಂತೆಯೇ ಚಿಕ್ಕವಯಸ್ಸಿನಲ್ಲಿ ನಮ್ಮನ್ನುಅಗಲಿದ್ದಾರೆ ಎಂದು ಹೇಳಿದ್ದಾರೆ. “ಹಠಾತ್‌ನಿಧನರಾಗಿದ್ದಾರೆ ಎಂಬ ಸುದ್ದಿಯನ್ನು ಅರಗಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಇದು ನನಗೆ ತೀವ್ರ ನೋವುತಂದಿದೆ ಎಂದು ನಟ ರಕ್ಷಿತ್‌ ಶೆಟ್ಟಿ ಟ್ವೀಟ್‌ ಮಾಡಿದ್ದಾರೆ.ಅವರು ಅದ್ಭುತ ಕಲಾವಿದ, ರಾಷ್ಟ್ರಪ್ರಶಸ್ತಿ ವಿಜೇತಸಂಚಾರಿ ವಿಜಯ್‌ ರವರು ಬೈಕ್‌ ಅಪಘಾತದಿಂದ ಅಸುನೀಗಿದ್ದಾರೆ ಎಂಬ ಆಘಾತಕಾರಿ ಸುದ್ದಿ ಚಿತ್ರರಂಗವನ್ನು ಶೋಕದಲ್ಲಿ ಮುಳುಗಿಸಿದೆ. ಎಂದು ನಟ,ನಿರ್ದೇಶಕ ಉಪೇಂದ್ರ ಟ್ವೀಟ್‌ ಮಾಡಿದ್ದಾರೆ.

ಹಿರಿಯ ಕಲಾವಿದರಾದ ಮುಖ್ಯಮಂತ್ರಿ ಚಂದ್ರು,ಸುಮಲತಾ ಸಂತಾಪ ಸೂಚಿಸಿದ್ದು, ನಟ ಶರಣ್‌,ನಟಿ ಶ್ರುತಿ ಹರಿಹರನ್‌, ರಂಗಕರ್ಮಿ ಹಾಗೂ ನಟಮಂಡ್ಯರಮೇಶ್‌, ನಟ ನಿಖೀಲ್‌ ಕುಮಾರ್‌ ಕಂಬನಿಮಿಡಿದಿದ್ದು, ಅವರ ಕುಟುಂಬಕ್ಕೆ ನೋವನ್ನುಸಹಿಸುವ ಶಕ್ತಿ ನೀಡಲಿ ಎಂದಿದ್ದಾರೆ.

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-bng

Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ

6-bng

Bengaluru: ಪೇಂಟರ್‌ ಕೊಂದು ಪೊಲೀಸ್‌ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು

5-bng

Bengaluru: ಪ್ರೀತಿಸಿ ಮದುವೆ ಆಗುವುದಾಗಿ ಅಂಗವಿಕಲ ಯುವತಿಗೆ ವಂಚನೆ

4-bng

Bengaluru: 290 ರೌಡಿಶೀಟರ್‌ಮನೆಗಳ ಮೇಲೆ ದಾಳಿ 

3-crime

Bengaluru: ಸ್ನೇಹಿತರಿಂದಲೇ ಸುಪಾರಿ ಕಿಲ್ಲರ್‌ನ ಹತ್ಯೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.