ಸಂತೋಷ್ ಟ್ರೋಫಿ ಫುಟ್ ಬಾಲ್: ಫೈನಲ್ ಹಂತಕ್ಕೇರಿದ ಕರ್ನಾಟಕ
Team Udayavani, Mar 3, 2023, 6:05 AM IST
ಬೆಂಗಳೂರು: ಕರ್ನಾಟಕ ಫುಟ್ ಬಾಲ್ ತಂಡವು 47 ವರ್ಷಗಳ ಅನಂತರ ಸಂತೋಷ್ ಟ್ರೋಫಿ ಕೂಟದ ಫೈನಲ್ಗೇರಿದೆ.
ಸೌದಿ ಅರೇಬಿಯಾದ ರಿಯಾದ್ನಲ್ಲಿ ನಡೆದ ಸೆಮಿಫೈನಲ್ ಪಂದ್ಯದಲ್ಲಿ ಕರ್ನಾಟಕ ತಂಡವು ಪ್ರಬಲ ಸರ್ವೀಸಸ್ ತಂಡವನ್ನು 3-1 ಗೋಲುಗಳಿಂದ ಮಣಿಸಿದೆ. ಈ ಐತಿಹಾಸಿಕ ಸಾಧನೆಗಾಗಿ ಕರ್ನಾಟಕ ತಂಡವನ್ನು ರಾಜ್ಯ ಕ್ರೀಡಾ ಸಚಿವ ಡಾ| ಕೆ.ಸಿ. ನಾರಾಯಣ ಗೌಡ ಅಭಿನಂದಿಸಿದ್ದಾರೆ. 1975-76ರಲ್ಲಿ ಕರ್ನಾಟಕ ಕೊನೆಯ ಬಾರಿಗೆ ಫೈನಲ್ಗೇರಿತ್ತು. ಅದಕ್ಕೂ ಮುನ್ನ 1968-69ರಲ್ಲಿ ತಂಡ ಪ್ರಶಸ್ತಿಯನ್ನೇ ಗೆದ್ದಿತ್ತು. ಅಂತಿಮ ಪಂದ್ಯವೂ ರಿಯಾದ್ನಲ್ಲಿ ಶುಕ್ರವಾರ ನಡೆಯಲಿದೆ. ಕರ್ನಾಟಕ ಮತ್ತು ಮೇಘಾಲಯ ಪರಸ್ಪರ ಎದುರಾಗಲಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ವರದಿ, ವೀಡಿಯೋ ಪ್ರಕಟಿಸದಂತೆ ನಿರ್ಬಂಧಕಾಜ್ಞೆ ತಂದ ಈಶ್ವರಪ್ಪ ಪುತ್ರ
Hassan Pen Drive; 40 ಜಿಬಿ ಪೆನ್ಡ್ರೈವ್ನಲ್ಲಿ ಸಾವಿರಾರು ಅಶ್ಲೀಲ ವಿಡಿಯೋ!
Lok Sabha Elections; ಉತ್ತರ ಕರ್ನಾಟಕಕ್ಕೆ ಚುನಾವಣಾ ಆಯೋಗ ಶಿಫ್ಟ್
Home Minister ಅಮಿತ್ ಶಾಗೆ ವಕೀಲ ದೇವರಾಜೇಗೌಡ ಪತ್ರ: ವೈರಲ್
Karnataka Govt ಎಸ್ಐಟಿಗೆ ಮತ್ತೆ 3 ಎಸಿಪಿ ಸೇರಿ 19 ಸಿಬ್ಬಂದಿ ನೇಮಕ
MUST WATCH
ಹೊಸ ಸೇರ್ಪಡೆ
Tulu Movie ಮೇ 3: “ಗಬ್ಬರ್ ಸಿಂಗ್’ ತುಳು ಸಿನೆಮಾ ತೆರೆಗೆ
IPL 2024; ಚೆನ್ನೈ ಕಿಂಗ್ಸ್ಗೆ ಚೇಸಿಂಗ್ ಕಿಂಗ್ ಸವಾಲು
Justice: ಕೋಮು ದ್ವೇಷದಿಂದ ಹತ್ಯೆ ಪ್ರಕರಣ; ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ
Shivamogga; ಮಾಜಿ ಸಿಎಂಗಳ ಕುಟುಂಬ ಕಾಳಗಕ್ಕೆ ಈಶ್ವರಪ್ಪ ರಂಗು!
ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು