ರಾಜ್ಯಾದ್ಯಂತ ನಾಳೆಯಿಂದ ಎಸ್‌ಬಿಐ ಕಿಸಾನ್‌ ಮೇಳ


Team Udayavani, Jul 17, 2018, 7:00 AM IST

sbi-8200.jpg

ಬೆಂಗಳೂರು: ಸಾರ್ವಜನಿಕ ಕ್ಷೇತ್ರದ ಅತಿ ದೊಡ್ಡ ಹಣಕಾಸು ಸಂಸ್ಥೆ ಸ್ಟೇಟ್‌ ಬ್ಯಾಂಕ್‌ ಆಫ್‌ ಇಂಡಿಯಾ (ಎಸ್‌ಬಿಐ) ಜು.18 ರಂದು ರಾಜ್ಯಾದ್ಯಂತ 875 ಗ್ರಾಮೀಣ ಹಾಗೂ ಅರೆ ನಗರ ಶಾಖೆಗಳಲ್ಲಿ ಕಿಸಾನ್‌ ಮೇಳವನ್ನು ಆಯೋಜಿಸಿದೆ.

ರೈತ ಗ್ರಾಹಕರನ್ನು ಸಂಪರ್ಕಿಸುವ ನಿಟ್ಟಿನಲ್ಲಿ ಎಸ್‌ಬಿಐ ಹಮ್ಮಿಕೊಂಡಿರುವ ವಿನೂತನ ಕಾರ್ಯಕ್ರಮ ಇದಾಗಿದೆ. ರೈತರ ದೂರು ದುಮ್ಮಾನಗಳನ್ನು ಬಗೆಹರಿಸುವುದು ಮತ್ತು ಅವರ ಹಕ್ಕುಗಳ ಬಗ್ಗೆ ವಿವರಿಸುವುದು ಇದರ ಉದ್ದೇಶ. ಕಿಸಾನ್‌ ಮೇಳದ ಅಂಗವಾಗಿ ಬ್ಯಾಂಕು ತನ್ನ ಕೆಸಿಸಿ ಹೊಂದಿದ ಗ್ರಾಹಕರು ತಮ್ಮ ಖಾತೆಯನ್ನು ನವೀಕರಿಸಿದರೆ ಸಾಲ ಮಿತಿಯನ್ನು ಶೇ.10 ರಷ್ಟು ವಿಸ್ತರಿಸಲು ಮುಂದಾಗಿದೆ. 

ಕೆಸಿಸಿ ಖಾತೆಗಳ ನವೀಕರಣ ಮೂಲಕ ಬ್ಯಾಂಕ್‌ನಿಂದ ಸಿಗುವ ಬಡ್ಡಿ ವಿನಾಯ್ತಿ ಸೌಲಭ್ಯದ ಲಾಭವನ್ನು ಗರಿಷ್ಠವಾಗಿ ಪಡೆದುಕೊಳ್ಳುವಂತೆ ಮತ್ತು ಪ್ರಧಾನ ಮಂತ್ರಿ ಫಸಲು ವಿಮೆ ಯೋಜನೆಯ ಸುರಕ್ಷಾ ಸೌಲಭ್ಯ ಪಡೆಯುವ ಬಗ್ಗೆ ರೈತರಿಗೆ ಜಾಗೃತಿ ಮೂಡಿಸುವ ಪ್ರಯತ್ನ ಇದಾಗಿದೆ. ಅಲ್ಲದೆ, ಬ್ಯಾಂಕು ಈ ಸಂದರ್ಭದಲ್ಲಿ ಆಸ್ತಿ ಅಡಮಾನ ಕೃಷಿ ಸಾಲ, ಮುದ್ರಾ ಸಾಲ, ಕೃಷಿ ಸಂಬಂಧಿತ ಇತರ ಚಟುವಟಿಕೆಗಳಿಗೆ ಸಾಲ ಹಾಗೂ ಬ್ಯಾಂಕಿನ ಕೃಷಿ-ಉತ್ಪನ್ನಗಳ ಬಗ್ಗೆ ರೈತರಿಗೆ ಮಾಹಿತಿ ನೀಡಲಿದೆ. ರೈತರು ರುಪೇ ಕಾರ್ಡ್‌ಗಳನ್ನು ಬಳಸಿಕೊಳ್ಳುವುದರಿಂದ ಆಗುವ ಪ್ರಯೋಜನದ ಅರಿವು ಮೂಡಿಸುವ ಕೆಲಸವೂ ಆಗಲಿದೆ. ಬ್ಯಾಂಕಿನ ವಿವಿಧ
ಯೋಜನೆಗಳ ಬಗ್ಗೆಯೂ ಪರಿಚಯಿಸಲಾಗುವುದು ಎಂದು ಪ್ರಕಟಣೆ ತಿಳಿಸಿದೆ.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.