ಶಾಲೆ-ಪಿಯು ಕಾಲೇಜು ಆರಂಭ


Team Udayavani, Aug 23, 2021, 2:54 PM IST

School-PU college start

ಬೆಂಗಳೂರು: ಕೋವಿಡ್‌ ಅಡೆತಡೆ ನಡುವೆಯೂ ಸೋಮವಾರದಿಂದ ರಾಜ್ಯದಲ್ಲಿ 9, 10 ಮತ್ತುಪಿಯು ಕಾಲೇಜುಗಳು ಕೋವಿಡ್‌ ಮುಂಜಾಗರೂಕತಾ ಕ್ರಮಗಳೊಂದಿಗೆ ಆರಂಭವಾಗಲಿದೆ.

ಕೋವಿಡ್‌ ಸೋಂಕು ಅಧಿಕ ಇರುವ ಜಿಲ್ಲೆಗಳನ್ನುಹೊರತು ಪಡಿಸಿ ಉಳಿದ ಜಿಲ್ಲೆಯಲ್ಲಿ 9ರಿಂದ 12ನೇತರಗತಿವರೆಗೆ ಭೌತಿಕ ತರಗತಿಗಳು ನಡೆಯಲಿವೆ.ಬಹಳ ದಿನಗಳ ನಂತರ ಶಾಲಾ -ಕಾಲೇಜುಗಳುಆರಂಭವಾಗುತ್ತಿದ್ದು ವಿದ್ಯಾರ್ಥಿಗಳು ಕೂಡ ಭೌತಿಕತರಗತಿಯಲ್ಲಿ ಶಿಕ್ಷಕರ ಪಾಠ ಕೇಳಲುಕಾತುರರಾಗಿದ್ದಾರೆ.

ತರಗತಿಗಳ ಆರಂಭಕ್ಕೆ ಶಿಕ್ಷಣಇಲಾಖೆ ಕೂಡ ಈಗಾಗಲೇ ಎಲ್ಲಾ ರೀತಿಯ ಸಿದ್ಧತೆಪೂರ್ಣಗೊಳಿಸಿದೆ. 2021-22ನೇ ಸಾಲಿನ ಶೈಕ್ಷಣಿಕವರ್ಷ ಜೂ.15ರಿಂದ ಆರಂಭವಾಗಿದ್ದರೂ ಕೂಡಕೋವಿಡ್‌ 2ನೇ ಅಲೆಯ ಹಿನ್ನೆಲೆಯಲ್ಲಿ ಭೌತಿಕತರಗತಿಗಳು ಆರಂಭವಾಗಿರಲಿಲ್ಲ.ಈಗಾಗಲೇ ತಜ್ಞರು ಸುರಕ್ಷತಾ ಕ್ರಮಗಳನ್ನುಕೈಗೊಂಡು ಶಾಲಾ-ಕಾಲೇಜುಗಳು ಭೌತಿಕ ತರಗತಿಗಳನ್ನು ಆರಂಭಿಸಬಹುದು ಎಂದು ಹೇಳಿರುವಹಿನ್ನೆಲೆಯಲ್ಲಿ ಸರ್ಕಾರ ಶಾಲೆಗಳ ಆರಂಭಕ್ಕೆ ಅಣಿಯಾಗಿದೆ.

ಕಾಲೇಜು ಶಿಕ್ಷಣ ಇಲಾಖೆ ಕೂಡ ಭೌತಿಕತರಗತಿಗಳ ಆರಂಭಕ್ಕೆ ಪ್ರತ್ಯೇಕ ಮಾರ್ಗಸೂಚಿಬಿಡುಗಡೆ ಮಾಡಿದೆ.ಕೊಠಡಿಗಳನ್ನು ಸಿದ್ಧಪಡಿಸಲಾಗಿದೆ: ಭೌತಿಕತರಗತಿಗಳನ್ನು ನಡೆಸಲು ಶಾಲಾ-ಕಾಲೇಜು ಆಡಳಿತಮಂಡಳಿಗಳು ಶಾಲಾ ಕೊಠಡಿಗಳನ್ನು ಸ್ಯಾನಿಟೈಸ್‌ಮಾಡಿವೆ.

ಸರ್ಕಾರ ನೀಡಿರುವ ಎಸ್‌ಒಪಿಯನ್ನುಕಡ್ಡಾಯವಾಗಿ ಅನುಷ್ಠಾನ ಮಾಡಲು ಬೋಧಕಮತ್ತು ಬೋಧಕೇತರ ಸಿಬ್ಬಂದಿಗಳಿಗೆ ಶಾಲಾ ಆಡಳಿತಮಂಡಳಿಗಳು ಸಭೆ ನಡೆಸಿ ಸೂಚನೆ ನೀಡಿವೆ.ಶಾಲೆಗಳು ಕಟ್ಟುನಿಟ್ಟಾಗಿ ಸುರಕ್ಷತಾ ಕ್ರಮಗಳನ್ನುಅನುಸರಿಸುವ ಬಗ್ಗೆ ಖಾತರಿ ಮಾಹಿತಿ ಪಡೆದನಂತರವೇ ಪಾಲಕರು ತಮ್ಮ ಮಕ್ಕಳನ್ನು ಶಾಲೆಗಳಿಗೆಕಳುಹಿಸಬಹುದಾಗಿದೆ. ಜತೆಗೆ ಶಾಲೆಗೆ ಬರಲುಇಚ್ಛಿಸುವವಿದ್ಯಾರ್ಥಿಗಳುಹಾಜರಾತಿಗೆಪಾಲಕರಿಂದಕಡ್ಡಾಯವಾಗಿ ಅನುಮತಿ ಪತ್ರ ತರಬೇಕಾಗಿದೆ.

ಗಡಿಜಿಲ್ಲೆ ದಕ್ಷಿಣ ಕನ್ನಡ, ಕೊಡಗು,ಉಡುಪಿ ಸೇರಿದಂತೆಕೋವಿಡ್‌ ಪಾಸಿಟಿವ್‌ ರೇಟ್‌ ಶೇ.2ಕ್ಕಿಂತ ಹೆಚ್ಚಿರುವಜಿಲ್ಲೆಗಳಲ್ಲಿ ಶಾಲಾ -ಕಾಲೇಜುಗಳು ಬಂದ್‌ಆಗಿರಲಿವೆ.ಶೇ.50ರಷ್ಟು ವಿದ್ಯಾರ್ಥಿಗಳಿಗೆ ಪಾಠ: ತರಗತಿಯಒಟ್ಟು ವಿದ್ಯಾರ್ಥಿಗಳ ಪೈಕಿ ಶೇ.50 ವಿದ್ಯಾರ್ಥಿಗಳಿಗೆಮಾತ್ರ ಅವಕಾಶ ಕಲ್ಪಿಸಬೇಕು ಎಂದುಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ. ಆ ಹಿನ್ನೆಲೆಯಲ್ಲಿಪಿಯು ಕಾಲೇಜುಗಳಲ್ಲಿ ತಲಾ ಮೂರು ದಿನಗಳಂತೆವಿದ್ಯಾರ್ಥಿಗಳನ್ನು ವಿಂಗಡಿಸಿ ಪಾಠ ಹೇಳಿಕೊಡಲಾಗುತ್ತದೆ.

ಹಾಗೆಯೇ ಪ್ರೌಢಶಾಲೆಗಳಲ್ಲಿಅರ್ಧ ದಿನವಷ್ಟೇ ತರಗತಿಗಳನ್ನು ನಡೆಸುವಂತೆ ಶಿಕ್ಷಣಇಲಾಖೆ ಸುತ್ತೋಲೆಯಲ್ಲಿ ಸೂಚಿಸಿದೆ. ಉಳಿದವಿದ್ಯಾರ್ಥಿಗಳಿಗೆ, ಉಳಿದ ಅವಧಿಗೆ ಆನ್‌ಲೈನ್‌ಅಥವಾ ಪರ್ಯಾಯಕ್ರಮಗಳ ಮೂಲಕ ಬೋಧನೆಮುಂದುವರಿಸಲು ಶಿಕ್ಷಕರಿಗೆ ತಿಳಿಸಲಾಗಿದೆ.

ಟಾಪ್ ನ್ಯೂಸ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

11-srrest

Bengaluru: ಅತಿಕ್ರಮಿಸಿ ಏರ್‌ಪೋರ್ಟ್‌ನಲ್ಲಿ ವಿಡಿಯೋ: ಯುಟ್ಯೂಬರ್‌ ಬಂಧನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.