ಪ್ರತ್ಯೇಕ ಧರ್ಮ ರಚನೆ: ಆಯೋಗಕ್ಕೆ ವರದಿ ಸಲ್ಲಿಕೆ
Team Udayavani, Mar 3, 2018, 6:25 AM IST
ಬೆಂಗಳೂರು: ಲಿಂಗಾಯತ ಸಮುದಾಯಕ್ಕೆ ಪ್ರತ್ಯೇಕ ಧರ್ಮ ಮಾನ್ಯತೆ ನೀಡುವ ಕುರಿತು ಪರಿಶೀಲನೆ ಮಾಡಲು ರಾಜ್ಯ ಸರ್ಕಾರ ನೇಮಿಸಿರುವ ತಜ್ಞರ ಸಮಿತಿ ಆಯೋಗಕ್ಕೆ ವರದಿ ಸಲ್ಲಿಸಿದೆ. ಪ್ರಮುಖವಾಗಿ ಲಿಂಗಾಯತ ಹಿಂದೂ ಧರ್ಮ ಅಲ್ಲ, ವೀರಶೈವ ಧರ್ಮದ ಭಾಗವೂ ಅಲ್ಲ ಮತ್ತು ಲಿಂಗಾಯತ ಪ್ರತ್ಯೇಕ ಧರ್ಮ ಎಂದು ಶಿಫಾರಸು ನೀಡಲಾಗಿದೆ ಎಂದು ಹೇಳಲಾಗುತ್ತಿದೆ.
ನಿವೃತ್ತ ನ್ಯಾ. ನಾಗಮೋಹನ್ ದಾಸ್ ನೇತೃತ್ವದ ಸಮಿತಿ ಕಳೆದ ಒಂದು ವಾರದಿಂದ ನಿರಂತರ ಸಭೆಗಳನ್ನು ನಡೆಸಿ ಶನಿವಾರ ಸಂಜೆ ಅಲ್ಪಸಂಖ್ಯಾತ ಆಯೋಗಕ್ಕೆ ತನ್ನ ವರದಿ ನೀಡಿದೆ. ತಜ್ಞರ ಸಮಿತಿ ರಚನೆ ವಿವಾದ ಹೈಕೋರ್ಟ್ನಲ್ಲಿ ಇರುವುದರಿಂದ ವರದಿಯನ್ನು ಬಹಿರಂಗ ಪಡಿಸದೇ ಇರಲು ಸರ್ಕಾರ ತೀರ್ಮಾನಿಸಿದೆ ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್
BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ
Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ
Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ
Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ